24.2 C
ಪುತ್ತೂರು, ಬೆಳ್ತಂಗಡಿ
May 17, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ನೀಟ್ ಫಲಿತಾಂಶದಲ್ಲಿ ರಾಷ್ಟ್ರಮಟ್ಟದಲ್ಲಿ ಅಮೋಘ ಸಾಧನೆ ಮಾಡಿದ ಪ್ರಜ್ವಲ್ ಹೆಚ್.ಎಂ. ಗೆ ಎಕ್ಸೆಲ್ ಕಾಲೇಜಿನ ವತಿಯಿಂದ ಭವ್ಯ ಮೆರವಣಿಗೆ ಮೂಲಕ ಗೌರರ್ವಾಪಣೆ

ಗುರುವಾಯನಕೆರೆ: ರಾಷ್ಟ್ರೀಯ ವೈದ್ಯಕೀಯ ಶಿಕ್ಷಣ ಪ್ರವೇಶ ಪರೀಕ್ಷೆಯಾದ ನೀಟ್ ಫಲಿತಾಂಶದಲ್ಲಿ ಗ್ರಾಮೀಣ ಪರಿಸರದ ಗುರುವಾಯನಕೆರೆ ಎಕ್ಸೆಲ್ ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿ ಪ್ರಜ್ವಲ್ ಹೆಚ್.ಎಂ. 720 ಅಂಕಗಳ ಪೈಕಿ 710 ಅಂಕಗಳನ್ನು ಗಳಿಸಿಕೊಳ್ಳುವ ಮೂಲಕ ರಾಷ್ಟ್ರಮಟ್ಟದಲ್ಲಿ ಅಮೋಘ ಸಾಧನೆ ಮಾಡಿದ್ದು ಇವರಿಗೆ ಎಕ್ಸೆಲ್ ಕಾಲೇಜಿನಿಂದ ಬೆಳ್ತಂಗಡಿಯವರೆಗೆ ಭವ್ಯ ಮೆರವಣಿಗೆಯ ಮೂಲಕ ಗೌರವಿಸಲಾಯಿತು.

ಈ ಸಂದರ್ಭದಲ್ಲಿ ಎಕ್ಸೆಲ್ ಕಾಲೇಜಿನ ಅಧ್ಯಕ್ಷ ಸುಮಂತ್ ಕುಮಾರ್ ಜೈನ್, ಪ್ರಾಂಶುಪಾಲರು ಡಾ. ನವೀನ್ ಕುಮಾರ್ ಮರಿಕೆ, ಉಪನ್ಯಾಸಕರು, ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

ಗುಣಮಟ್ಟದ ಶಿಕ್ಷಣ ನೀಡುವ ಮೂಲಕ ರಾಜ್ಯದ ಇತಿಹಾಸದಲ್ಲಿ ನೂತನ ಮೈಲಿಗಲ್ಲು ಸ್ಥಾಪಿಸಿರುವ ಎಕ್ಸೆಲ್ ಕಾಲೇಜಿನಲ್ಲಿ ರಾಜ್ಯ ಹಾಗೂ ಹೊರರಾಜ್ಯದ ಮೂಲೆ ಮೂಲೆಗಳಿಂದ ವಿದ್ಯಾರ್ಥಿಗಳು ಆಗಮಿಸಿ ಅಭ್ಯಾಸ ಮಾಡುತ್ತಿದ್ದಾರೆ.

Related posts

ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಉಡುಪಿ ಬಿಜೆಪಿ ಅಭ್ಯರ್ಥಿ ಯಶ್ ಪಾಲ್ ಸುವರ್ಣ ಭೇಟಿ

Suddi Udaya

ಅರಣ್ಯದ ನಡುವೆ ಬಿಟ್ಟು ಹೋದ ಮಾರುತಿ ಕಾರು-ವಾರುಸುದಾರರ ಸುಳಿವಿಲ್ಲ

Suddi Udaya

ಶಿಬಾಜೆಯ ಮಾದರಿಯಲ್ಲಿ ಮರಣ ಮೃದಂಗಕ್ಕೆ ಅಣಿಯಾಗಿ ನಿಂತಿರುವ ಬೆಳ್ತಂಗಡಿ ಸಂತೆಕಟ್ಟೆ ವಿದ್ಯುತ್ ಕಂಬದ ಸ್ಟೇ ವಯ‌ರ್

Suddi Udaya

ಆಟೋ ಚಾಲಕರ ಹಾಗೂ ಸಾರಿಗೆ ನೌಕರರ ಭವಿಷ್ಯದ ಭದ್ರತೆಗಾಗಿ ಯೋಜನೆಗಳನ್ನು ರೂಪಿಸುವಂತೆ ಬಿಎಂಎಸ್ ನ ವೆಹಿಕಲ್ ಯೂನಿಯನ್ ಸಂಘಗಳಿಂದ ಸಾರಿಗೆ ಸಚಿವ ರಾಮಲಿಂಗ ರೆಡ್ಡಿಯವರಿಗೆ ಮನವಿ

Suddi Udaya

ಮುಂಡಾಜೆ ಕೀರ್ತನಾ ಕಲಾ ತಂಡದ ವತಿಯಿಂದ ನಿವೃತ್ತ ಚಂದ್ರಕಾಂತ ಪ್ರಭು ರಿಗೆ ಅಭಿನಂದನೆ ಕಾರ್ಯಕ್ರಮ

Suddi Udaya

ರಾಷ್ಟ್ರೀಯ ಯೋಗಾಸನ ಕ್ರೀಡಾ ಒಕ್ಕೂಟದ ಉಪಾಧ್ಯಕ್ಷರಾಗಿ ಡಾ. ಐ. ಶಶಿಕಾಂತ ಜೈನ್

Suddi Udaya
error: Content is protected !!