ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಬೆಳ್ತಂಗಡಿ ಜ್ಞಾನವಿಕಾಸ ಸಂಯೋಜಕರ ಕ್ರಿಯಾಯೋಜನೆ ಸಭೆ

ಬೆಳ್ತಂಗಡಿ ತಾಲೂಕಿನಲ್ಲಿ ಜ್ಞಾನವಿಕಾಸ ಸಂಯೋಜಕರ ಕ್ರಿಯಾಯೋಜನೆ ಸಭೆಯನ್ನು ತಾಲೂಕು ಯೋಜನಾಧಿಕಾರಿ ಸುರೇಂದ್ರ ರವರು ದೀಪಬೆಳಗಿಸುವುದರ ಮೂಲಕ ಸಭೆಗೆ ಚಾಲನೆ ನೀಡಿದರು.

ಜ್ಞಾನವಿಕಾಸಕೇಂದ್ರದ ಹಿನ್ನೆಲೆ ಮತ್ತು ಮಹತ್ವದ ಬಗ್ಗೆ ವಾತ್ಸಲ್ಯ ಕಾರ್ಯಕ್ರಮದ ಬಗ್ಗೆ ತಿಳಿಸಿದರು. ಕೇಂದ್ರದ ಚಟುವಟಿಕೆಗಳು ಉತ್ತಮ ರೀತಿಯಲ್ಲಿ ನಡೆಸುವಂತೆ ಸೇವಾಪ್ರತಿನಿಧಿಯವರು ಜವಾಬ್ದಾರಿ ವಹಿಸುವಂತೆ ತಿಳಿಸಿದರು. ಜ್ಞಾನವಿಕಾಸ ಪ್ರಾದೇಶಿಕ ವಿಭಾಗದ ಯೋಜನಾಧಿಕಾರಿಯವರಾದ ಅಮೃತ ಕೇಂದ್ರ ನಿರ್ವಹಣೆಯಲ್ಲಿ ಸಂಯೋಜಕರ ಪಾತ್ರದ ಬಗ್ಗೆ ದಾಖಲಾತಿ ನಿರ್ವಹಣೆ ಬಗ್ಗೆ. ಕೇಂದ್ರದಲ್ಲಿ ಹಾಜರಾತಿ ಹೆಚ್ಚಿಸಲು ಆಕರ್ಷಸಣೀಯ ಕಾರ್ಯಕ್ರಮಗಳನ್ನು ಅನುಷ್ಠಾನಗೊಳಿಸಿವ ಬಗ್ಗೆ ಮಾಹಿತಿ ನೀಡಿದರು.

2024-25ನೇ ಸಾಲಿನ ಕ್ರಿಯಾಯೋಜನೆ ಕಾರ್ಯಕ್ರಮ ಗಳನ್ನು ಅನುಷ್ಠಾನಗೊಳಿಸುವ ಬಗ್ಗೆ ಮಾಹಿತಿ ನೀಡಿದರು. ಜಿಲ್ಲೆಯ ಗೌರವಾನ್ವಿತ ನಿರ್ದೇಶಕರಾದ ಮಹಾಬಲ ಕುಲಾಲ್ ರವರು ಕೇಂದ್ರದ ಚಟುವಟಿಕೆಗಳು ಉತ್ತಮವಾಗಿರುವಂತೆ ಯಾವ ರೀತಿ ಕಾರ್ಯಕ್ರಮವನ್ನು ನಡೆಸಬೇಕು. ವಿಶೇಷ ಕಾರ್ಯಕ್ರಮ ಅನುಷ್ಠಾನ ಮಾಡುವಾಗ ಸೇವಾಪ್ರತಿನಿಧಿಗಳು ಜವಾಬ್ದಾರಿ ವಹಿಸಬೇಕಾದ ಅಂಶಗಳ ಬಗ್ಗೆ ಸದಸ್ಯರ ಸಂಖ್ಯೆ ಕಡಿಮೆ ಇರುವ ಕೇಂದ್ರಕ್ಕೆ ಸದಸ್ಯರ ಸೇರ್ಪಡೆ ಮಾಡುವ ಬಗ್ಗೆ ತಿಳಿಸಿದರು. ಉಜಿರೆ ವಲಯ ಮೇಲ್ವಿಚಾರಕರಾದ ವನಿತಾ ರವರು ಕೇಂದ್ರದ ದಾಖಲಾತಿಗಳನ್ನು ಪರಿಶೀಲಿಸಿದರು. ಸಮನ್ವಯ ಅಧಿಕಾರಿ ಮಧುರಾ ವಸಂತ್ ಕಾರ್ಯಕ್ರಮ ನಿರೂಪಿಸಿ ಸೇವಾಪ್ರತಿನಿಧಿ ಪ್ರಮೀಳಾ ಸ್ವಾಗತಿಸಿದರು, .

Related posts

ಅ.8-10: ಎಸ್.ಡಿ.ಎಂ ಸ್ನಾತಕೋತ್ತರ ಕೇಂದ್ರದ ರಸಾಯನ ಶಾಸ್ತ್ರ ವಿಭಾಗದಿಂದ ಅಂತರಾಷ್ಟ್ರೀಯ ವಿಚಾರ ಸಂಕಿರಣ

Suddi Udaya

ಧರ್ಮಸ್ಥಳ ಶಿವಶಕ್ತಿ ಅಯ್ಯಂಗಾರ್ ಬೇಕರಿ, ಉಜಿರೆಯ ಅಮರ್ಥ್ಯ ಬೇಕರಿಯಲ್ಲಿ ದೀಪಾವಳಿಯ ವಿಶೇಷ ಕೊಡುಗೆಗಳು

Suddi Udaya

ಕೊಕ್ಕಡ: ಗಾಳಿ ಮಳೆಗೆ ಹಾರಿ ಹೋದ ಮನೆಯ ಛಾವಣಿ: ನೆರವಿನ ನಿರೀಕ್ಷೆಯಲ್ಲಿ ವೃದ್ಧ ದಂಪತಿ

Suddi Udaya

ಮುಂಡಾಜೆಯ ಇಷ್ಠ ದೇಶಭಕ್ತಿ ಗೀತೆಯಲ್ಲಿ ದ್ವಿತೀಯ ಸ್ಥಾನ

Suddi Udaya

ವೇಣೂರು: ಬಜಿರೆ ಬತ್ತಾರುನಲ್ಲಿ ‘ಹಿಂದೂ ರಾಷ್ಟ್ರ ಜಾಗೃತಿ ಸಭೆ’ ಸಂಪನ್ನ

Suddi Udaya

ಉಜಿರೆ ಅಭ್ಯಾಸ್ ಪದವಿ ಪೂರ್ವ ಕಾಲೇಜಿನಲ್ಲಿ ಸೇತುಬಂಧ ಕಾರ್ಯಕ್ರಮ

Suddi Udaya
error: Content is protected !!