25.7 C
ಪುತ್ತೂರು, ಬೆಳ್ತಂಗಡಿ
May 17, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಬೆಳ್ತಂಗಡಿ ಮಹಿಳಾ ಮಂಡಲಗಳ ಒಕ್ಕೂಟ ಹಾಗೂ ಮುಳಿಯ ಜುವೆಲ್ಲರ್ಸ್ ವತಿಯಿಂದ ವನಮಹೋತ್ಸವ

ಬೆಳ್ತಂಗಡಿ: ಮಹಿಳಾ ಮಂಡಲಗಳ ಒಕ್ಕೂಟ ಹಾಗೂ ಮುಳಿಯ ಜುವೆಲ್ಲರ್ಸ್ ಬೆಳ್ತಂಗಡಿ ಇವರ ಸಹಭಾಗಿತ್ವದೊಂದಿಗೆ ವನಮಹೋತ್ಸವವನ್ನು ಜೂ. 5 ರಂದು ಆಚರಿಸಲಾಯಿತು.

ಮುಳಿಯ ಜುವೆಲರ್ಸ್ ಸಂಸ್ಥೆಯ ಅಸಿಸ್ಟೆಂಟ್ ಮ್ಯಾನೇಜರ್ ದಿನೇಶ ಹಾಗೂ ಮಾರ್ಕೆಟಿಂಗ್ ವಿಭಾಗದ ಜಯಂತ್ ಉಪಸ್ಥಿತರಿದ್ದರು. ಮಹಿಳಾ ಒಕ್ಕೂಟದ ಅಧ್ಯಕ್ಷೆ ಸವಿತಾ ಜಯದೇವ್ ಸ್ವಾಗತಿಸಿ, ಯಶೋಧ ಪ್ರಾರ್ಥಿಸಿ, ಉಮಾ ರಾವ್ ನಿರೂಪಿಸಿ, ಲೋಕೇಶ್ವರಿ ವಿನಯ ಚಂದ್ರ ಪ್ರಾಸ್ತಾವಿಸಿ, ಆಶಾ ಸತೀಶ್ ಧನ್ಯವಾದವಿತ್ತರು.

ಗೌರಿ ಪಣಿಕಾರ್, ವಿನೋದಿನಿ ರಾಮಪ್ಪ, ಸೌಮ್ಯ, ಸಂಧ್ಯಾ ಕಿರಣ್, ಗೀತಾ ಜೈನ್, ಶಾರದ ಉಪಸ್ಥಿತರಿದ್ದರು.

Related posts

ಹಳೆಪೇಟೆ ಪ್ರೌಢಶಾಲೆಯಲ್ಲಿ ಮಕ್ಕಳ ಹಕ್ಕುಗಳ ಸಂಘ ಉದ್ಘಾಟನೆ

Suddi Udaya

ನ.4: ಶ್ರೀ ಕ್ಷೇತ್ರ ಧರ್ಮಸ್ಥಳದಿಂದ ಶಾಲೆಗಳಿಗೆ ಪೀಠೋಪಕರಣಗಳ ಸಾಗಾಟ ವಾಹನಗಳ ಚಾಲನೆ

Suddi Udaya

ಬಜೆಟ್ ನಲ್ಲಿ ಓಲೈಕೆಗೆ ಒತ್ತು‌ ಹಾಗೂ ಅಭಿವೃದ್ಧಿಯ ಆಶಯ ಮಸುಕಾಗಿದೆ : ಪ್ರತಾಪಸಿಂಹ ನಾಯಕ್

Suddi Udaya

ಸಿಡಿಲು ಬಡಿದು ಹಾನಿಯಾದ ಕೊಳಂಬೆ ರವಿರವರಿಗೆ ಮನೆಗೆ ಶಿಶಿಲ ಶ್ರೀ ದುರ್ಗಾಪರಮೇಶ್ವರಿ ಯುವಕ ಮಂಡಲದಿಂದ ಸಹಾಯಹಸ್ತ

Suddi Udaya

ಬೆಳ್ತಂಗಡಿ ರೋಟರಿ ಕ್ಲಬ್ ನ ನೂತನ ಪದಾಧಿಕಾರಿಗಳ ಪದಗ್ರಹಣ ಸಮಾರಂಭ

Suddi Udaya

ಭಾರತೀಯ ಲೆಕ್ಕ ಪರಿಶೋಧಕರ ಸಂಘದಿಂದ ಸಿಎ ಸಾಧಕಿ ನಿರೀಕ್ಷಾ ಎನ್.ನಾವರರಿಗೆ ಗೌರವಾರ್ಪಣೆ

Suddi Udaya
error: Content is protected !!