July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಬೆಳ್ತಂಗಡಿ ಮಹಿಳಾ ಮಂಡಲಗಳ ಒಕ್ಕೂಟ ಹಾಗೂ ಮುಳಿಯ ಜುವೆಲ್ಲರ್ಸ್ ವತಿಯಿಂದ ವನಮಹೋತ್ಸವ

ಬೆಳ್ತಂಗಡಿ: ಮಹಿಳಾ ಮಂಡಲಗಳ ಒಕ್ಕೂಟ ಹಾಗೂ ಮುಳಿಯ ಜುವೆಲ್ಲರ್ಸ್ ಬೆಳ್ತಂಗಡಿ ಇವರ ಸಹಭಾಗಿತ್ವದೊಂದಿಗೆ ವನಮಹೋತ್ಸವವನ್ನು ಜೂ. 5 ರಂದು ಆಚರಿಸಲಾಯಿತು.

ಮುಳಿಯ ಜುವೆಲರ್ಸ್ ಸಂಸ್ಥೆಯ ಅಸಿಸ್ಟೆಂಟ್ ಮ್ಯಾನೇಜರ್ ದಿನೇಶ ಹಾಗೂ ಮಾರ್ಕೆಟಿಂಗ್ ವಿಭಾಗದ ಜಯಂತ್ ಉಪಸ್ಥಿತರಿದ್ದರು. ಮಹಿಳಾ ಒಕ್ಕೂಟದ ಅಧ್ಯಕ್ಷೆ ಸವಿತಾ ಜಯದೇವ್ ಸ್ವಾಗತಿಸಿ, ಯಶೋಧ ಪ್ರಾರ್ಥಿಸಿ, ಉಮಾ ರಾವ್ ನಿರೂಪಿಸಿ, ಲೋಕೇಶ್ವರಿ ವಿನಯ ಚಂದ್ರ ಪ್ರಾಸ್ತಾವಿಸಿ, ಆಶಾ ಸತೀಶ್ ಧನ್ಯವಾದವಿತ್ತರು.

ಗೌರಿ ಪಣಿಕಾರ್, ವಿನೋದಿನಿ ರಾಮಪ್ಪ, ಸೌಮ್ಯ, ಸಂಧ್ಯಾ ಕಿರಣ್, ಗೀತಾ ಜೈನ್, ಶಾರದ ಉಪಸ್ಥಿತರಿದ್ದರು.

Related posts

ಮಾಲಾಡಿ ಸರ್ಕಾರಿ ಐ ಟಿಐಯಲ್ಲಿ ವಾರ್ಷಿಕೋತ್ಸವ

Suddi Udaya

ಸುದ್ದಿ ಉದಯ ‘ಬೆಳಕಿನ ಉದಯ’ ದೀಪಾವಳಿ ವಿಶೇಷಾಂಕ ಬಿಡುಗಡೆ: ಶ್ರೀರಾಮ‌ ಕ್ಷೇತ್ರದ ಪೀಠಾಧಿಪತಿ ಸದ್ಗುರು ಶ್ರೀ ಬ್ರಹ್ಮಾನಂದ ಸರಸ್ವತಿ ಸ್ವಾಮಿಜೀಯವರು ಬಿಡುಗಡೆಗೊಳಿಸಿ ಶುಭ ಹಾರೈಕೆ

Suddi Udaya

ಓಡಿಲ್ನಾಳ ಸ.ಉ.ಪ್ರಾ ಶಾಲೆಯಲ್ಲಿ ವಿಶ್ವ ಪರಿಸರ ದಿನಾಚರಣೆ

Suddi Udaya

ಧರ್ಮಸ್ಥಳ: ಆಕಸ್ಮಿಕ ಗ್ಯಾಸ್ ಸೋರಿಕೆ: ಸುಟ್ಟು ಕರಕಲಾದ ಅಡುಗೆ ಮನೆ

Suddi Udaya

ಉಜಿರೆ: ರತ್ನಮಾನಸದಲ್ಲಿ ಮಾತಾ -ಪಿತೃ ಪೂಜನ ಹಾಗೂ ಆಶೀರ್ವಾದ ಕಾರ್ಯಕ್ರಮ

Suddi Udaya

ಕುದ್ರಡ್ಕ ಶ್ರೀ ಮಹಾಗಣಪತಿ ಭಜನಾ ಮಂಡಳಿಯ ಸದಸ್ಯರಿಗೆ ಸಮವಸ್ತ್ರ ವಿತರಣೆ

Suddi Udaya
error: Content is protected !!