22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಮಚ್ಚಿನದಲ್ಲಿ ಬಿಜೆಪಿ ಕಾರ್ಯಕರ್ತರಿಂದ ವಿಜಯೋತ್ಸವ

ಮಚ್ಚಿನ: ಲೋಕಸಭಾ ಚುನಾವಣೆಯಲ್ಲಿ ಮಂಗಳೂರು ಬಿಜೆಪಿ ಅಭ್ಯರ್ಥಿ ಬ್ರಿಜೇಶ್ ಚೌಟ ಗೆಲುವು ಸಾಧಿಸಿದ ಹಿನ್ನಲೆಯಲ್ಲಿ ಮಚ್ಚಿನ ಬಿಜೆಪಿಯ ಕಾರ್ಯಕರ್ತರಿಂದ ಸಿಹಿ ತಿಂಡಿಗಳ ಹಂಚಿ ಪಟಾಕಿಯೊಂದಿಗೆ ವಿಜಯೋತ್ಸವ ಆಚರಿಸಿದರು.

ಗ್ರಾಮ ಪಂಚಾಯತಿಯ ಅಧ್ಯಕ್ಷೆ ರುಕ್ಮಿಣಿ, ಉಪಾಧ್ಯಕ್ಷೆ ಸೋಮಾವತಿ, ಗ್ರಾಮ ಪಂಚಾಯತ್ ಮಾಜಿ ಅಧ್ಯಕ್ಷರು, ಮಹಾಶಕ್ತಿ ಕೇಂದ್ರದ ಅಧ್ಯಕ್ಷ ಚಂದ್ರಕಾಂತ ನಿಡ್ಡಾಜೆ , ವಸಂತ ಮರಕಡ, ಚಂದ್ರಶೇಖರ್ ಬಿ ಯಸ್ ಹಾಗೂ ಪಂಚಾಯತ್ ಸದಸ್ಯರು ಬಿಜೆಪಿ ಬೂತ್ ಸಮಿತಿ ಅಧ್ಯಕ್ಷರು, ಪದಾಧಿಕಾರಿಗಳು ಹಾಗೂ ಎಲ್ಲಾ ಕಾರ್ಯಕರ್ತರು ಭಾಗವಹಿಸಿದ್ದರು.

Related posts

ಮಾಜಿ ಶಾಸಕ ದಿ. ಕೆ. ವಸಂತ ಬಂಗೇರ ಅವರಿಗೆ ವಿಧಾನಸಭೆಯಲ್ಲಿ ಸಂತಾಪ ಸೂಚಿಸಿದ ಶಾಸಕ ಹರೀಶ್‌ ಪೂಂಜ

Suddi Udaya

ಕುತ್ಲೂರು: ಮಳೆಗೆ ಕುಸಿದ ಸೇತುವೆ ಪರೀಶಿಲನೆ ನಡೆಸಿದ ಜಿಲ್ಲಾಧಿಕಾರಿ

Suddi Udaya

ಧರ್ಮಸ್ಥಳ ಗ್ರಾ.ಪಂ. ವತಿಯಿಂದ ನಿವೃತ್ತ ಸರಕಾರಿ ಅಧಿಕಾರಿಗಳಿಗೆ ಸನ್ಮಾನ

Suddi Udaya

ಎಸ್.ಡಿ.ಎಮ್ ಆಂಗ್ಲ ಮಾಧ್ಯಮ ಸಿ.ಬಿ.ಎಸ್.ಇ ಶಾಲೆಯಲ್ಲಿ ಶಾಲಾ ಸಂಘಗಳ ಉದ್ಘಾಟನೆ

Suddi Udaya

ಬೆಳ್ತಂಗಡಿ ಸಹಕಾರ ಭಾರತಿ ಸಮಿತಿ ಸಭೆ

Suddi Udaya

ತೀರಾ ಹದಗೆಟ್ಟ ಇಂದಬೆಟ್ಟು ಶ್ರೀ ಅರ್ಧನಾರೀಶ್ವರಿ ದೇವಸ್ಥಾನಕ್ಕೆ ಹೋಗುವ ರಸ್ತೆ: ಗ್ರಾ.ಪಂ. ಮಾಜಿಸದಸ್ಯ, ಸಾಮಾಜಿಕ ಹೋರಾಟಗಾರ ವೆಂಕಪ್ಪ ಕೊಟ್ಯಾನ್ ರಿಂದ ವಿಶಿಷ್ಟವಾಗಿ ಹೋರಾಟ: ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿರುವ ಬ್ಯಾನರ್

Suddi Udaya
error: Content is protected !!