July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಮುಳಿಯ ಜ್ಯುವೆಲ್ಸ್ ನಿಂದ ನೀಟ್ ಸಾಧಕ ಎಕ್ಸೆಲ್ ವಿದ್ಯಾರ್ಥಿ ಪ್ರಜ್ವಲ್ ಹೆಚ್.ಎಂ ರಿಗೆ ಗೌರವಾರ್ಪಣೆ

ಬೆಳ್ತಂಗಡಿ: ರಾಷ್ಟ್ರೀಯ ವೈದ್ಯಕೀಯ ಶಿಕ್ಷಣ ಪ್ರವೇಶ ಪರೀಕ್ಷೆಯಾದ ನೀಟ್ ಫಲಿತಾಂಶದಲ್ಲಿ ಗುರುವಾಯನಕೆರೆ ಎಕ್ಸೆಲ್ ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿ ಪ್ರಜ್ವಲ್ ಹೆಚ್.ಎಂ. 720 ಅಂಕಗಳ ಪೈಕಿ 710 ಅಂಕಗಳನ್ನು ಗಳಿಸಿಕೊಳ್ಳುವ ಮೂಲಕ ರಾಷ್ಟ್ರಮಟ್ಟದಲ್ಲಿ ಅಮೋಘ ಸಾಧನೆ ಮಾಡಿದ್ದು ಇವರಿಗೆ ಬೆಳ್ತಂಗಡಿ ಮುಳಿಯ ಜ್ಯುವೆಲ್ಸ್ ವತಿಯಿಂದ ಗೌರವಿಸಲಾಯಿತು.

ಈ ಸಂದರ್ಭದಲ್ಲಿ ಮುಳಿಯ ಸಂಸ್ಥೆಯ ವ್ಯವಸ್ಥಾಪಕ ಲೋಹಿತ್ ಕುಮಾರ್ , ಎಕ್ಸೆಲ್ ಕಾಲೇಜಿನ ಅಧ್ಯಕ್ಷ ಸುಮಂತ್ ಕುಮಾರ್ ಜೈನ್, ಪ್ರಾಂಶುಪಾಲರು ಡಾ. ನವೀನ್ ಕುಮಾರ್ ಮರಿಕೆ, ಉಪನ್ಯಾಸಕರು, ಮುಳಿಯ ಸಿಬ್ಬಂದಿಗಳು, ಉಪಸ್ಥಿತರಿದ್ದರು.

Related posts

ಎಂಸಿಎಫ್ ನ ಸಿ ಎಸ್ ಆರ್ ಆಕ್ಟಿವಿಟಿ ಯೋಜನೆ ಅಡಿಯಲ್ಲಿ ಪೆರಿಂಜೆ ಸ.ಹಿ.ಪ್ರಾ. ಶಾಲೆಯಲ್ಲಿ ನಿರ್ಮಿಸಲಾದ ನೂತನ ಶೌಚಾಲಯದ ಉದ್ಘಾಟನೆ

Suddi Udaya

ರಾಷ್ಟ್ರೀಯ ಹೆದ್ದಾರಿ ಮಂತ್ರಾಲಯದಿಂದ ಗುಣಮಟ್ಟ ಪರಿವೀಕ್ಷಣೆ

Suddi Udaya

ಬೆಳ್ತಂಗಡಿ ವಕೀಲರ ಸಂಘದಿಂದ ಹಿರಿಯ ನ್ಯಾಯಾಧೀಶ ದೇವರಾಜು ಹೆಚ್ ಎಂ ರವರಿಗೆ ಬೀಳ್ಕೊಡುಗೆ ಸಮಾರಂಭ

Suddi Udaya

ಲಾಯಿಲ: ಸುಧೀರ್ ರವರ ಕೋಳಿ ಶೆಡ್ ಗೆ ಮರ ಬಿದ್ದು ಹಾನಿ

Suddi Udaya

ಕಳೆಂಜ ಕಾಂಗ್ರೆಸ್ ಕಾರ್ಯಕರ್ತರು ಬಿಜೆಪಿ ಸೇರ್ಪಡೆ

Suddi Udaya

ಉಜಿರೆ ಎಸ್.ಡಿ.ಎಮ್ ಆಂಗ್ಲ ಮಾಧ್ಯಮ (ಸಿ.ಬಿ.ಎಸ್.ಇ) ಶಾಲೆಯ ವಿದ್ಯಾರ್ಥಿಗಳು ಜಿಲ್ಲಾ ಮಟ್ಟಕ್ಕೆ ಆಯ್ಕೆ

Suddi Udaya
error: Content is protected !!