September 6, 2026
ಕ್ರೀಡಾ ಸುದ್ದಿಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ರಾಜ್ಯಮಟ್ಟದ ನೆಟ್ ಬಾಲ್ ಕ್ರೀಡೆ: ಎಸ್.ಡಿ.ಎಂ. ಪಾಲಿಟೆಕ್ನಿಕ್ ಕಾಲೇಜಿನ ವಿದ್ಯಾರ್ಥಿ ಪ್ರಶಾಂತ್ ಗೆ ಚಿನ್ನದ ಪದಕ

ಉಜಿರೆ: ಎಸ್.ಡಿ.ಎಂ. ಪಾಲಿಟೆಕ್ನಿಕ್ ಕಾಲೇಜಿನ ಪ್ರಥಮ ವರ್ಷದ ಮೆಕ್ಯಾನಿಕಲ್ ಇಂಜಿನಿಯರಿಂಗ್ ವಿಭಾಗದ ವಿದ್ಯಾರ್ಥಿ ಪ್ರಶಾಂತ್ 5ನೆಯ ಸೀನಿಯರ್ ರಾಜ್ಯ ಮಟ್ಟದ ನೆಟ್ ಬಾಲ್ ಕ್ರೀಡೆಯಲ್ಲಿ ಭಾಗವಹಿಸಿ ಚಿನ್ನದ ಪದಕ ಗೆಲ್ಲುವ ಮೂಲಕ ಕಾಲೇಜಿಗೆ ಕೀರ್ತಿ ತಂದಿರುತ್ತಾನೆ.

ಇವರಿಗೆ ಕಾಲೇಜಿನ ದೈಹಿಕ ನಿರ್ದೇಶಕ ಕರ್ನಾಟಕ ರಾಜ್ಯ ಸರಕಾರದ ಅತ್ಯುನ್ನತ ಕ್ರೀಡಾ ಗೌರವವಾದ ಏಕಲವ್ಯ ಪ್ರಶಸ್ತಿ ಪುರಸ್ಕೃತ ನಿತಿನ್ ಇವರು ತರಬೇತಿ ನೀಡಿರುತ್ತಾರೆ. ಕಾಲೇಜಿನ ಪ್ರಾಂಶುಪಾಲರಾದ ಸಂತೋಷ್, ಮ್ಯಾನೇಜರ್ ಚಂದ್ರನಾಥ ಜೈನ್ ಮೆಕ್ಯಾನಿಕಲ್ ಇಂಜಿನಿಯರಿಂಗ್ ವಿಭಾಗದ ಮಿಥುನ್, ಕ್ರೀಡಾ ವಿಭಾಗದ ಸಂಪತ್ ಹಾಗೂ ಕಾಲೇಜಿನ ಸಿಬ್ಬಂದಿಗಳು ಶುಭ ಕೋರಿದರು.

Related posts

ದೆಹಲಿ ಸ್ವಾತಂತ್ರ್ಯೋತ್ಸವ ಕಾರ್ಯಕ್ರಮದಲ್ಲಿ ಉಜಿರೆ ಗ್ರಾ. ಪಂ. ಅಧ್ಯಕ್ಷೆ ಉಷಾಕಿರಣ್ ಕಾರಂತ್, ಪಿಡಿಓ ಪ್ರಕಾಶ್ ಶೆಟ್ಟಿ ಭಾಗಿ

Suddi Udaya

ಬೆಳ್ತಂಗಡಿ: “ಸಮಾಜಮುಖಿ ಸೇವೆಯಲ್ಲಿ ವಿ. ಹರೀಶ್ ನೆರಿಯ ರವರಿಗೆ ವಿಶೇಷ ಸಾಧಕ” ಪ್ರಶಸ್ತಿಯ ಗರಿಮೆ

Suddi Udaya

ಶೇ.100 ಮತದಾನವಾದರೂ ಅಭಿವೃದ್ಧಿ ಹೊಂದದ ಬಾಂಜಾರು ಮಲೆ… ಮಾತು ತಪ್ಪಿದ ಅಧಿಕಾರಿಗಳು…???

Suddi Udaya

ಅರಸಿನಮಕ್ಕಿ: ಮೂಜಿನಾಡು ನಾರಾಯಣ ಟೈಲರ್ ನಿಧನ

Suddi Udaya

ಬಂದಾರು ಸ.ಹಿ.ಪ್ರಾ. ಶಾಲೆಯ ನಲಿಕಲಿ ಮಕ್ಕಳು ಮತ್ತು ಶಿಕ್ಷಕರು ಕಡಮ್ಮಾಜೆ ಫಾರ್ಮ್ಸ್ ಗೆ ಭೇಟಿ

Suddi Udaya

ಕಳಿಯ ಕಲ್ಪವೃಕ್ಷ ಜ್ಞಾನವಿಕಾಸ ಕೇಂದ್ರ: ಜಾಗೃತಿ ಕಾರ್ಯಕ್ರಮ

Suddi Udaya
error: Content is protected !!