23.5 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಇಂದಬೆಟ್ಟು : ಶ್ರೀ ಧರ್ಮಸ್ಥಳ ಶೌರ್ಯ ಘಟಕ ಹಾಗೂ ಗ್ರಾಮಾಭಿವೃದ್ಧಿ ಯೋಜನೆಯ ವತಿಯಿಂದ ವಿಶ್ವ ಪರಿಸರ ದಿನಾಚರಣೆಯ ಪ್ರಯುಕ್ತ ಗಿಡಗಳ ನಾಟಿ ಕಾರ್ಯಕ್ರಮ

ಇಂದಬೆಟ್ಟು: ಬೆಳ್ತಂಗಡಿ ತಾಲೂಕಿನ ಶ್ರೀ ಧರ್ಮಸ್ಥಳ ಶೌರ್ಯ ಘಟಕದ ವತಿಯಿಂದ ಸರಕಾರಿ ಪ್ರೌಢಶಾಲೆ ಬಂಗಾಡಿಯಲ್ಲಿ ವಿಶ್ವ ಪರಿಸರ ದಿನಾಚರಣೆಯ ಅಂಗವಾಡಿಯಲ್ಲಿ ಈ ಹಿಂದೆ ನಾಟಿ ಮಾಡಿರುವ ಅಡಿಕೆ ಬುಡಗಳ ಸ್ವಚ್ಛತೆ ಹಾಗೂ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಹಾಗೂ ಅರಣ್ಯ ಇಲಾಖೆ, ಶೌರ್ಯ ಘಟಕದಿಂದ ವತಿಯಿಂದ ಶಾಲೆಯಲ್ಲಿ ಹಣ್ಣಿನ ಗಿಡಗಳ ನಾಟಿಯನ್ನು ಮಾಡಲಾಯಿತು,

ಈ ಕಾರ್ಯಕ್ರಮದಲ್ಲಿ ಶೌರ್ಯ ಘಟಕದ ಮಾಸ್ಟರ್ ಸಂತೋಷ್ ಕುಮಾರ್, ಅರಣ್ಯ ಇಲಾಖೆ ಅಧಿಕಾರಿಗಳು, ಕೊಲ್ಲಿ-ಕಿಲ್ಲೂರು ಘಟಕದ ಸಂಯೋಜಕ ಉಮೇಶ್ ಹಾಗೂ ಶಾಲಾ ಮುಖ್ಯೋಪಾಧ್ಯಾಯರು, ಶಿಕ್ಷಕರು, ಶಾಲಾ ಮಕ್ಕಳು, ಪೋಷಕರು, ಯೋಜನೆಯ ಕೃಷಿ ಅಧಿಕಾರಿ ರಾಮಕುಮಾರ್, ಮೇಲ್ವಿಚಾರಕರಾದ ಶ್ರೀಮತಿ ಉಷಾ, ಶೌರ್ಯ ಘಟಕದ ಸಂಯೋಜಕರಾದ ಕೇಶವ ಗೌಡ, ಘಟಕ ಪ್ರತಿನಿಧಿ-ಪವನ್ ಕುಮಾರ್, ಸೇವಾಪ್ರತಿನಿಧಿ ಶ್ರೀಮತಿ ಶೈಲಾ, ಘಟಕದ ಸದಸ್ಯರಾದ ಶ್ರೀಮತಿ ಹರಿಣಾಕ್ಷಿ,ಶ್ರೀಮತಿ ಯಶೋಧಾ,ಶ್ರೀ ಚಂದ್ರಶೇಖರ ಗೌಡ,ಬಾಲಕೃಷ್ಣ ಗೌಡ,ಸುಧೀಶ್ ಕುಮಾರ್, ಶ್ರೀ ವಿಶ್ವನಾಥ ಗೌಡರವರು ಉಪಸ್ಥಿತರಿದ್ದರು.

Related posts

ಕನ್ಯಾಡಿಯಲ್ಲಿ ‘ಸ್ಪೂರ್ತಿ’ ಹೊಸ ಜ್ಞಾನ ವಿಕಾಸ ಕೇಂದ್ರ ಉದ್ಘಾಟನೆ

Suddi Udaya

ಬೆಳ್ತಂಗಡಿ: ಅಪ್ಸರಾ ಫ್ಯಾಶನ್ ಸೆಂಟರ್‌ನಲ್ಲಿ ಮನ್ಸೂನ್ ಆಫರ್; ವಿಶೇಷ ಡಿಸ್ಕೌಂಟ್ ಸೇಲ್

Suddi Udaya

ಕೊಯ್ಯೂರು: ದೇಂತ್ಯಾರು ಶ್ರೀ ಮಹಾವಿಷ್ಣುಮೂರ್ತಿ ದೇವಸ್ಥಾನದ ಜೀರ್ಣೋದ್ಧಾರದ ವಿಜ್ಞಾಪನಾ ಪತ್ರ ಬಿಡುಗಡೆ

Suddi Udaya

ಬದನಾಜೆ ಸರಕಾರಿ ಉನ್ನತೀಕರಿಸಿದ ಪ್ರಾಥಮಿಕ ಶಾಲಾ ಅಮೃತ ಮಹೋತ್ಸವ: ಸುಜ್ಞಾನ ಸಭಾಂಗಣ ಲೋಕಾರ್ಪಣೆ

Suddi Udaya

ಬೆಳ್ತಂಗಡಿ: ಶ್ರೀ ರಾಘವೇಂದ್ರ ಸೇವಾ ಪ್ರತಿಷ್ಠಾನದ ಆರಾಧನಾ ಮಹೋತ್ಸವದಲ್ಲಿ ಎಸ್.ಡಿ.ಎಂ ಕಾಲೇಜಿನ‌ ಪ್ರಾಂಶುಪಾಲರಾದ ಡಾ. ಬಿ.ಎ ಕುಮಾರ ಹೆಗ್ಡೆ ದಂಪತಿಗೆ ಗೌರವಾರ್ಪಣೆ

Suddi Udaya

ನಿಡ್ಲೆ ಪ್ರಾ.ಕೃ.ಪ. ಸ.ಸಂಘದಲ್ಲಿ 72ನೇ ಅಖಿಲ ಭಾರತ ಸಹಕಾರ ಸಪ್ತಾಹದ ಅಂಗವಾಗಿ ಸಹಕಾರ ಸಪ್ತಾಹ ಆಚರಣೆ ಮತ್ತು ಕೊಬ್ಬರಿ ಎಣ್ಣೆಗಿರಣಿ ಉದ್ಘಾಟನೆ

Suddi Udaya
error: Content is protected !!