23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಇಂದಬೆಟ್ಟು : ಶ್ರೀ ಧರ್ಮಸ್ಥಳ ಶೌರ್ಯ ಘಟಕ ಹಾಗೂ ಗ್ರಾಮಾಭಿವೃದ್ಧಿ ಯೋಜನೆಯ ವತಿಯಿಂದ ವಿಶ್ವ ಪರಿಸರ ದಿನಾಚರಣೆಯ ಪ್ರಯುಕ್ತ ಗಿಡಗಳ ನಾಟಿ ಕಾರ್ಯಕ್ರಮ

ಇಂದಬೆಟ್ಟು: ಬೆಳ್ತಂಗಡಿ ತಾಲೂಕಿನ ಶ್ರೀ ಧರ್ಮಸ್ಥಳ ಶೌರ್ಯ ಘಟಕದ ವತಿಯಿಂದ ಸರಕಾರಿ ಪ್ರೌಢಶಾಲೆ ಬಂಗಾಡಿಯಲ್ಲಿ ವಿಶ್ವ ಪರಿಸರ ದಿನಾಚರಣೆಯ ಅಂಗವಾಡಿಯಲ್ಲಿ ಈ ಹಿಂದೆ ನಾಟಿ ಮಾಡಿರುವ ಅಡಿಕೆ ಬುಡಗಳ ಸ್ವಚ್ಛತೆ ಹಾಗೂ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಹಾಗೂ ಅರಣ್ಯ ಇಲಾಖೆ, ಶೌರ್ಯ ಘಟಕದಿಂದ ವತಿಯಿಂದ ಶಾಲೆಯಲ್ಲಿ ಹಣ್ಣಿನ ಗಿಡಗಳ ನಾಟಿಯನ್ನು ಮಾಡಲಾಯಿತು,

ಈ ಕಾರ್ಯಕ್ರಮದಲ್ಲಿ ಶೌರ್ಯ ಘಟಕದ ಮಾಸ್ಟರ್ ಸಂತೋಷ್ ಕುಮಾರ್, ಅರಣ್ಯ ಇಲಾಖೆ ಅಧಿಕಾರಿಗಳು, ಕೊಲ್ಲಿ-ಕಿಲ್ಲೂರು ಘಟಕದ ಸಂಯೋಜಕ ಉಮೇಶ್ ಹಾಗೂ ಶಾಲಾ ಮುಖ್ಯೋಪಾಧ್ಯಾಯರು, ಶಿಕ್ಷಕರು, ಶಾಲಾ ಮಕ್ಕಳು, ಪೋಷಕರು, ಯೋಜನೆಯ ಕೃಷಿ ಅಧಿಕಾರಿ ರಾಮಕುಮಾರ್, ಮೇಲ್ವಿಚಾರಕರಾದ ಶ್ರೀಮತಿ ಉಷಾ, ಶೌರ್ಯ ಘಟಕದ ಸಂಯೋಜಕರಾದ ಕೇಶವ ಗೌಡ, ಘಟಕ ಪ್ರತಿನಿಧಿ-ಪವನ್ ಕುಮಾರ್, ಸೇವಾಪ್ರತಿನಿಧಿ ಶ್ರೀಮತಿ ಶೈಲಾ, ಘಟಕದ ಸದಸ್ಯರಾದ ಶ್ರೀಮತಿ ಹರಿಣಾಕ್ಷಿ,ಶ್ರೀಮತಿ ಯಶೋಧಾ,ಶ್ರೀ ಚಂದ್ರಶೇಖರ ಗೌಡ,ಬಾಲಕೃಷ್ಣ ಗೌಡ,ಸುಧೀಶ್ ಕುಮಾರ್, ಶ್ರೀ ವಿಶ್ವನಾಥ ಗೌಡರವರು ಉಪಸ್ಥಿತರಿದ್ದರು.

Related posts

ಬೆಳ್ತಂಗಡಿ ತಾಲೂಕಿನ ಇಬ್ಬರು ಸಾಧಕರು ಹಾಗೂ ಎರಡು ಸೇವಾ ಸಂಸ್ಥೆಗಳಿಗೆ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ

Suddi Udaya

ದೀಪಾವಳಿ ಗೋ ಪೂಜೆ ಪ್ರಯುಕ್ತ ಡಾ| ಡಿ. ವೀರೇಂದ್ರ ಹೆಗ್ಗಡೆ ದಂಪತಿಯಿಂದ ಗೋವುಗಳಿಗೆ ಉಪಾಹಾರ

Suddi Udaya

ಬೆಳ್ತಂಗಡಿ: ಓಬಿಸಿ ಮೋರ್ಚಾದ ಸಭೆ

Suddi Udaya

ಪುತ್ತೂರಿನಲ್ಲಿ ಅನಾವರಣಗೊಳ್ಳಲಿರುವ ‘ಲಕ್ಷ್ಯ ಡೇ ಕೇರ್ ಸೆಂಟರ್’ ಹಾಗೂ ‘ಲಕ್ಷ್ಯ ಕೌನ್ಸಲಿಂಗ್ ಸೆಂಟರ್’ಗೆ ಖ್ಯಾತ ಚಲನಚಿತ್ರ ನಟ ರಮೇಶ್ ಅರವಿಂದ್ ಹಾಗೂ ಸಾಹಿತಿ ಯೋಗರಾಜ್ ಭಟ್ ಅವರಿಂದ ಶ್ಲಾಘನೆ

Suddi Udaya

ಮಚ್ಚಿನ ಅನಂತೇಶ್ವರ ಸಂಜೀವಿನಿ ಮಹಿಳಾ ಒಕ್ಕೂಟದ ವಾರ್ಷಿಕ ಮಹಾಸಭೆ

Suddi Udaya

ವಾಣಿಜ್ಯ ಕೈಗಾರಿಕೆ ಮತ್ತು ಸೇವಾ ಉದ್ಯಮದಾರರ ಸಂಘ ಮಡಂತ್ಯಾರು ಪುಂಜಾಲಕಟ್ಟೆ ಇವರ ನೇತೃತ್ವದಲ್ಲಿ ಹೆದ್ದಾರಿ ಕಾಮಗಾರಿ ಅವ್ಯವಸ್ಥೆ ಕುರಿತು ಸಮಾಲೋಚನಾ ಸಭೆ

Suddi Udaya
error: Content is protected !!