22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಇಂದಬೆಟ್ಟು : ಶ್ರೀ ಧರ್ಮಸ್ಥಳ ಶೌರ್ಯ ಘಟಕ ಹಾಗೂ ಗ್ರಾಮಾಭಿವೃದ್ಧಿ ಯೋಜನೆಯ ವತಿಯಿಂದ ವಿಶ್ವ ಪರಿಸರ ದಿನಾಚರಣೆಯ ಪ್ರಯುಕ್ತ ಗಿಡಗಳ ನಾಟಿ ಕಾರ್ಯಕ್ರಮ

ಇಂದಬೆಟ್ಟು: ಬೆಳ್ತಂಗಡಿ ತಾಲೂಕಿನ ಶ್ರೀ ಧರ್ಮಸ್ಥಳ ಶೌರ್ಯ ಘಟಕದ ವತಿಯಿಂದ ಸರಕಾರಿ ಪ್ರೌಢಶಾಲೆ ಬಂಗಾಡಿಯಲ್ಲಿ ವಿಶ್ವ ಪರಿಸರ ದಿನಾಚರಣೆಯ ಅಂಗವಾಡಿಯಲ್ಲಿ ಈ ಹಿಂದೆ ನಾಟಿ ಮಾಡಿರುವ ಅಡಿಕೆ ಬುಡಗಳ ಸ್ವಚ್ಛತೆ ಹಾಗೂ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಹಾಗೂ ಅರಣ್ಯ ಇಲಾಖೆ, ಶೌರ್ಯ ಘಟಕದಿಂದ ವತಿಯಿಂದ ಶಾಲೆಯಲ್ಲಿ ಹಣ್ಣಿನ ಗಿಡಗಳ ನಾಟಿಯನ್ನು ಮಾಡಲಾಯಿತು,

ಈ ಕಾರ್ಯಕ್ರಮದಲ್ಲಿ ಶೌರ್ಯ ಘಟಕದ ಮಾಸ್ಟರ್ ಸಂತೋಷ್ ಕುಮಾರ್, ಅರಣ್ಯ ಇಲಾಖೆ ಅಧಿಕಾರಿಗಳು, ಕೊಲ್ಲಿ-ಕಿಲ್ಲೂರು ಘಟಕದ ಸಂಯೋಜಕ ಉಮೇಶ್ ಹಾಗೂ ಶಾಲಾ ಮುಖ್ಯೋಪಾಧ್ಯಾಯರು, ಶಿಕ್ಷಕರು, ಶಾಲಾ ಮಕ್ಕಳು, ಪೋಷಕರು, ಯೋಜನೆಯ ಕೃಷಿ ಅಧಿಕಾರಿ ರಾಮಕುಮಾರ್, ಮೇಲ್ವಿಚಾರಕರಾದ ಶ್ರೀಮತಿ ಉಷಾ, ಶೌರ್ಯ ಘಟಕದ ಸಂಯೋಜಕರಾದ ಕೇಶವ ಗೌಡ, ಘಟಕ ಪ್ರತಿನಿಧಿ-ಪವನ್ ಕುಮಾರ್, ಸೇವಾಪ್ರತಿನಿಧಿ ಶ್ರೀಮತಿ ಶೈಲಾ, ಘಟಕದ ಸದಸ್ಯರಾದ ಶ್ರೀಮತಿ ಹರಿಣಾಕ್ಷಿ,ಶ್ರೀಮತಿ ಯಶೋಧಾ,ಶ್ರೀ ಚಂದ್ರಶೇಖರ ಗೌಡ,ಬಾಲಕೃಷ್ಣ ಗೌಡ,ಸುಧೀಶ್ ಕುಮಾರ್, ಶ್ರೀ ವಿಶ್ವನಾಥ ಗೌಡರವರು ಉಪಸ್ಥಿತರಿದ್ದರು.

Related posts

ವೇಣೂರು ಸೇವಾ ಶರಧಿ ವಿಶ್ವಸ್ತ ಮಂಡಳಿ ರಜತ ಸಂಭ್ರಮ, ಭಾರತೀ ಕಲಾ ಮಂಟಪದ ಉದ್ಘಾಟನೆ

Suddi Udaya

ಮಡಂತ್ಯಾರು ವರ್ತಕ ಬಂಧು ಸಹಕಾರಿ ಸಂಘದ ಮಹಾಸಭೆ: ಶೇ.12 ಡಿವಿಡೆಂಟ್ ಘೋಷಣೆ

Suddi Udaya

ನಡ ಗ್ರಾ.ಪಂ. ದ್ವಿತೀಯ ಸುತ್ತಿನ ಗ್ರಾಮಸಭೆ

Suddi Udaya

ಬೆಳ್ತಂಗಡಿ: ಬಂಟರ ಮಹಿಳಾ ವಿಭಾಗದ ವತಿಯಿಂದ ಶ್ರೀ ವರಮಹಾಲಕ್ಷ್ಮೀ ಪೂಜೆ

Suddi Udaya

ಕೃಷಿ ಪಂಪುಗಳ ಸ್ಥಾವರಗಳಿಗೆ ಆಧಾರ್ ಜೋಡಣೆ ಹಿನ್ನಲೆ ಸರಕಾರಿ ರಜಾ ದಿನವಾದ ಆ.24,25 ರಂದು ಬೆಳ್ತಂಗಡಿ ಮೆಸ್ಕಾಂ ಕಛೇರಿ ಕಾರ್ಯನಿರ್ವಹಿಸಲಿದೆ

Suddi Udaya

ಗಾಳಿ ಮಳೆಗೆ ಕುಸಿದು ಬಿದ್ದ ಮನೆ : ಉಜಿರೆ ಗ್ರಾ.ಪಂ. ನಿಂದ ರೂ.10 ಸಾವಿರ ಪರಿಹಾರ ಮಂಜೂರು

Suddi Udaya
error: Content is protected !!