24 C
ಪುತ್ತೂರು, ಬೆಳ್ತಂಗಡಿ
July 25, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಇಂದಬೆಟ್ಟುವಿನಲ್ಲಿ ಬಿಜೆಪಿ ಕಾರ್ಯಕರ್ತರಿಂದ ವಿಜಯೋತ್ಸವ ಆಚರಣೆ

ಇಂದಬೆಟ್ಟು: ತೀವ್ರ ಕುತೂಹಲ ಕೆರಳಿಸಿದ್ದ ದಕ್ಷಿಣ ಕನ್ನಡ ಲೋಕಸಭಾ ಚುನಾವಣೆಯಲ್ಲಿ ಭರ್ಜರಿ ಜಯ ಗಳಿಸಿದ ಬಿಜೆಪಿ ಅಭ್ಯರ್ಥಿ ಕ್ಯಾಪ್ಟನ್ ಬ್ರಿಜೇಶ್ ಚೌಟ, ಈ ಹಿನ್ನೆಲೆಯಲ್ಲಿ ಬಿಜೆಪಿ ಕಾರ್ಯಕರ್ತರಿಂದ ಇಂದಬೆಟ್ಟುವಿನಲ್ಲಿ ಪಟಾಕಿ ಸಿಡಿಸಿ ಸಂಭ್ರಮ ಆಚರಣೆ ನಡೆಸಲಾಯಿತು.

ಈ ಸಂದರ್ಭದಲ್ಲಿ ಬಿಜೆಪಿ ಇಂದಬೆಟ್ಟು ಶಕ್ತಿ ಕೇಂದ್ರದ ಅಧ್ಯಕ್ಷ ಶ್ರೀಕಾಂತ್ ಎಸ್, ಇಂದಬೆಟ್ಟು ಗ್ರಾ.ಪಂ. ಮಾಜಿ ಅಧ್ಯಕ್ಷ ಆನಂದ ಅಡೀಲು, ಗ್ರಾ.ಪಂ ಅಧ್ಯಕ್ಷೆ ಆಶಾಲತಾ, ಗ್ರಾ.ಪಂ ಉಪಾಧ್ಯಕ್ಷೆ ಪ್ರೇಮಾ, ಗ್ರಾ.ಪಂ. ಸದಸ್ಯೆ ಸುಮಿತ್ರ, ಬೂತ್ ಸಮಿತಿಯ ಅಧ್ಯಕ್ಷರು, ಕಾರ್ಯದರ್ಶಿ, ಸದಸ್ಯರು, ಚುನಾಯಿತ ಪ್ರತಿನಿಧಿಗಳು ಹಾಗೂ ಕಾರ್ಯಕರ್ತರು ಉಪಸ್ಥಿತರಿದ್ದರು.

Related posts

ಗೃಹ ಜ್ಯೋತಿ ಯೋಜನೆ: ಮನೆ ಮನೆಗೆ ತೆರಳಿ ಅರ್ಜಿ ಸ್ವೀಕಾರ – ಗೊಂದಲ ಬೇಡ, ಅರ್ಹರನ್ನು ಕೈಬಿಡುವುದಿಲ್ಲ: ಪದ್ಮನಾಭ ಸಾಲಿಯನ್

Suddi Udaya

ನೆರಿಯ ಬಾಂಜಾರುವಿನಲ್ಲಿ “ಉಚಿತ ಆರೋಗ್ಯ ತಪಾಸಣಾ ಮತ್ತು ಚಿಕಿತ್ಸಾ ಶಿಬಿರ”

Suddi Udaya

ಕಾಶಿಪಟ್ಣ ನಿವಾಸಿ ರವೀಂದ್ರ ಆಚಾರ್ಯ ನಾಪತ್ತೆ

Suddi Udaya

ಬೆಳ್ತಂಗಡಿ ಬಿಜೆಪಿ ಯುವಮೋರ್ಚಾ ಮಂಡಲದ ಸಭೆ: ನೂತನ ಪದಾಧಿಕಾರಿಗಳ ನೇಮಕ

Suddi Udaya

ಮೂರು ಜನ ವಿಶೇಷ ಚೇತನರನ್ನು ಒಳಗೊಂಡ ಬಡ ಕುಟುಂಬಕ್ಕೆ ಧರ್ಮಸ್ಥಳ ಗ್ರಾಮ ಪಂಚಾಯತ್ ನಿಂದ ನೆರವು

Suddi Udaya

ಬೆಳ್ತಂಗಡಿ ಬೀಟ್ ರಾಕರ್ಸ್ ಡಾನ್ಸ್ ಅಕಾಡೆಮಿಯಲ್ಲಿ ಜುಂಬಾ ಫಿಟ್ನೆಸ್ ತರಬೇತಿ ಉದ್ಘಾಟನೆ

Suddi Udaya
error: Content is protected !!