23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಉಜಿರೆ: ಸಿದ್ದವನ ಸ.ಹಿ.ಪ್ರಾ. ಶಾಲೆಯಲ್ಲಿ ವಿಶ್ವ ಪರಿಸರ ದಿನಾಚರಣೆಯ ಪ್ರಯುಕ್ತ ಗಿಡನಾಟಿ ಕಾರ್ಯಕ್ರಮ

ಉಜಿರೆ : ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಡಿಸಿ ಟ್ರಸ್ಟ್ ಬೆಳ್ತಂಗಡಿ ತಾಲೂಕು, ಪ್ರಗತಿ ಬಂಧು ಸ್ವಸಹಾಯ ಸಂಘಗಳ ಒಕ್ಕೂಟ ನೀರಚಿಲುಮೆ ಇದರ ವತಿಯಿಂದ ಸರಕಾರಿ ಕಿರಿಯ ಪ್ರಾರ್ಥಮಿಕ ಶಾಲೆ ಸಿದ್ದವನದಲ್ಲಿ ವಿಶ್ವ ಪರಿಸರ ದಿನಾಚರಣೆ ಅಂಗವಾಗಿ ಗಿಡಗಳ ನಾಟಿ ಮತ್ತು ಶಾಲಾ ಕೈತೋಟ ಮಾಡಲಾಯಿತು.

ಕಾರ್ಯಕ್ರಮದಲ್ಲಿ ಗ್ರಾಮಾಭಿವೃದ್ಧಿ ಯೋಜನೆಯ ನೀರಚಿಲುಮೆ ಒಕ್ಕೂಟದ ನೂತನ ಅಧ್ಯಕ್ಷ ದಿವಾಕರ ಪೂಜಾರಿ,
ನಿಕಟಪೂರ್ವ ಅಧ್ಯಕ್ಷೆ ಶ್ರೀಮತಿ ಜಯಂತಿ, ಯಂತ್ರಶ್ರೀ ಯೋಧರಾದ ರತ್ನಾಕರ ಗೌಡ, ಒಕ್ಕೂಟದ ಪದಾಧಿಕಾರಿಗಳು ಮತ್ತು ತಂಡದ ಸದಸ್ಯರು, ಶಾಲಾ ಮಕ್ಕಳು, ಶಾಲಾ ಮುಖ್ಯೋಪಾಧ್ಯಯರಾದ ಶ್ರೀಮತಿ ಅನುಸೂಯ ಸಹಕಾರದೊಂದಿಗೆ ಶಾಲೆಯಲ್ಲಿ ಅಡಿಕೆಯ ಗಿಡನಾಟಿ ಹಾಗು ಶಾಲಾ ಕೈತೋಟ ರಚನೆಯನ್ನು ಮಾಡಲಾಯಿತು,


ಮೇಲ್ವಿಚಾರಕರಾದ ಶ್ರೀಮತಿ ವನಿತಾ, ಕೃಷಿ ಅಧಿಕಾರಿಯಾದ ರಾಮ್ ಕುಮಾರ್, ಸೇವಾಪ್ರತಿನಿಧಿ ಪ್ರಮೀಳಾ ಉಪಸ್ಥಿತರಿದ್ದರು.

Related posts

ತಾಲೂಕು ಮಟ್ಟದ ಕರಾಟೆ ಪಂದ್ಯಾಟ : ಸ್ಟಾರ್ ಲೈನ್ ಆಂ.ಮಾ. ಶಾಲೆಯ ವಿದ್ಯಾರ್ಥಿಗಳು ಜಿಲ್ಲಾ ಮಟ್ಟಕ್ಕೆ ಆಯ್ಕೆ

Suddi Udaya

ಬೆಳ್ತಂಗಡಿ: ಸಂತೆಕಟ್ಟೆ ವಾಣಿಜ್ಯ ಕಟ್ಟಡಕ್ಕೆ ಮಳೆ ನೀರು ಸೋರದಂತೆ ಶೀಟ್ ಅಳವಡಿಸಲು ತಹಶೀಲ್ದಾರರಿಗೆ ಮನವಿ

Suddi Udaya

ಶ್ರೀ ಕ್ಷೇತ್ರ ಧರ್ಮಸ್ಥಳದ ವಿರುದ್ಧ ಅಪಪ್ರಚಾರ ಮತ್ತು ಡಾ.ಹೆಗ್ಗಡೆಯವರ ವ್ಯಕ್ತಿತ್ವದ ತೇಜೋವಧೆ: ಭಾರತೀಯ ಜೈನ್ ಮಿಲನ್ ಸಭೆಯಲ್ಲಿ ಖಂಡನಾ ನಿರ್ಣಯ

Suddi Udaya

ಕ್ಯಾಂಪ್ಕೊ “ಸಾಂತ್ವನ” ಯೋಜನೆಯಡಿ ಚಿಕಿತ್ಸಾ ನೆರವು

Suddi Udaya

ಬೆಳ್ತಂಗಡಿ ಕ್ಷೇತ್ರದ ಮಾಜಿ ಶಾಸಕ, ಬೆಳ್ತಂಗಡಿ ಗುರುದೇವ ಶಿಕ್ಷಣ ಸಂಸ್ಥೆಯ ಅಧ್ಯಕ್ಷ, ಸರಕಾರದ ಮುಖ್ಯ ಸಚೇತಕರಾಗಿ ಸೇವೆ ಸಲ್ಲಿಸಿದ್ದ ಕೆ. ವಸಂತ ಬಂಗೇರ ವಿಧಿವಶ

Suddi Udaya

ಕೊಕ್ಕಡ : ಮಾಯಿಲಕೋಟೆ ದೈವಗಳ ಸನ್ನಿಧಿಗೆ ಸುಳ್ಯದ ಶಾಸಕಿ ಭಾಗೀರಥಿ ಮುರುಳ್ಯ ಭೇಟಿ

Suddi Udaya
error: Content is protected !!