25.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಉಜಿರೆ: ಸಿದ್ದವನ ಸ.ಹಿ.ಪ್ರಾ. ಶಾಲೆಯಲ್ಲಿ ವಿಶ್ವ ಪರಿಸರ ದಿನಾಚರಣೆಯ ಪ್ರಯುಕ್ತ ಗಿಡನಾಟಿ ಕಾರ್ಯಕ್ರಮ

ಉಜಿರೆ : ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಡಿಸಿ ಟ್ರಸ್ಟ್ ಬೆಳ್ತಂಗಡಿ ತಾಲೂಕು, ಪ್ರಗತಿ ಬಂಧು ಸ್ವಸಹಾಯ ಸಂಘಗಳ ಒಕ್ಕೂಟ ನೀರಚಿಲುಮೆ ಇದರ ವತಿಯಿಂದ ಸರಕಾರಿ ಕಿರಿಯ ಪ್ರಾರ್ಥಮಿಕ ಶಾಲೆ ಸಿದ್ದವನದಲ್ಲಿ ವಿಶ್ವ ಪರಿಸರ ದಿನಾಚರಣೆ ಅಂಗವಾಗಿ ಗಿಡಗಳ ನಾಟಿ ಮತ್ತು ಶಾಲಾ ಕೈತೋಟ ಮಾಡಲಾಯಿತು.

ಕಾರ್ಯಕ್ರಮದಲ್ಲಿ ಗ್ರಾಮಾಭಿವೃದ್ಧಿ ಯೋಜನೆಯ ನೀರಚಿಲುಮೆ ಒಕ್ಕೂಟದ ನೂತನ ಅಧ್ಯಕ್ಷ ದಿವಾಕರ ಪೂಜಾರಿ,
ನಿಕಟಪೂರ್ವ ಅಧ್ಯಕ್ಷೆ ಶ್ರೀಮತಿ ಜಯಂತಿ, ಯಂತ್ರಶ್ರೀ ಯೋಧರಾದ ರತ್ನಾಕರ ಗೌಡ, ಒಕ್ಕೂಟದ ಪದಾಧಿಕಾರಿಗಳು ಮತ್ತು ತಂಡದ ಸದಸ್ಯರು, ಶಾಲಾ ಮಕ್ಕಳು, ಶಾಲಾ ಮುಖ್ಯೋಪಾಧ್ಯಯರಾದ ಶ್ರೀಮತಿ ಅನುಸೂಯ ಸಹಕಾರದೊಂದಿಗೆ ಶಾಲೆಯಲ್ಲಿ ಅಡಿಕೆಯ ಗಿಡನಾಟಿ ಹಾಗು ಶಾಲಾ ಕೈತೋಟ ರಚನೆಯನ್ನು ಮಾಡಲಾಯಿತು,


ಮೇಲ್ವಿಚಾರಕರಾದ ಶ್ರೀಮತಿ ವನಿತಾ, ಕೃಷಿ ಅಧಿಕಾರಿಯಾದ ರಾಮ್ ಕುಮಾರ್, ಸೇವಾಪ್ರತಿನಿಧಿ ಪ್ರಮೀಳಾ ಉಪಸ್ಥಿತರಿದ್ದರು.

Related posts

ವೇಣೂರು : ಭಗವಾನ್ ಬಾಹುಬಲಿ ಸ್ವಾಮಿ ಮೂರ್ತಿಗೆ ಹೆಲಿಕಾಪ್ಟರ್ ಮೂಲಕ ಪುಪ್ಷವ್ರಷ್ಟಿ

Suddi Udaya

ಜೇನು ಕುಟುಂಬಕ್ಕಾಗಿ ಕಾಡಿಗೆ ತೆರಳಿದ್ದ ಅಣ್ಣ ಸಂತೋಷ್‌ಗೆ ಕಚ್ಚಿದ ಹಾವು: ಬಾಯಿಯಿಂದ ವಿಷ ಹೀರಿ ಅಣ್ಣನ ಜೀವ ಉಳಿಸಿದ ತಮ್ಮ ಗಣೇಶ್

Suddi Udaya

ಕಲ್ಲೇರಿ ಶಾಖಾ ವ್ಯಾಪ್ತಿಯ ವಿದ್ಯುತ್ ನಿಲುಗಡೆ

Suddi Udaya

ಬೆಳ್ತಂಗಡಿ ಗ್ರಂಥಾಲಯ ಮೇಲ್ವಿಚಾರಕರಿಗೆ ಡಿಜಿಟಲ್ ಕೌಶಲ್ಯ, ನಾಯಕತ್ವ ಮತ್ತು ಸಹಭಾಗಿತ್ವ ಚಟುವಟಿಕೆಯ ತರಬೇತಿ ಕಾರ್ಯಕ್ರಮ

Suddi Udaya

ಬದನಾಜೆ ಶಾಲಾ ಅಮೃತ ಮಹೋತ್ಸವ: ಹಿರಿಯ ವಿದ್ಯಾರ್ಥಿಗಳ ಸಮ್ಮಿಲನ

Suddi Udaya

ರಾಜಕೇಸರಿ ಬಸವನಬೈಲು ನೆಲ್ಲಿಗುಡ್ಡೆ ಬಸವನಬೈಲು ಮಹಿಳಾ ಘಟಕ ಉದ್ಘಾಟಿಸಿದ ರಾಜಕೇಸರಿ ಸಂಘಟನೆ ಸಂಸ್ಥಾಪಕ ದೀಪಕ್ ಜಿ ಬೆಳ್ತಂಗಡಿ

Suddi Udaya
error: Content is protected !!