23.5 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ಎಸ್ಸೆಸ್ಸೆಲ್ಸಿ ಮರು ಮೌಲ್ಯ ಮಾಪನ : ಬೆಳ್ತಂಗಡಿ ಶ್ರೀ ಧ.ಮಂ.ಆಂ.ಮಾ. ಶಾಲಾ ವಿದ್ಯಾರ್ಥಿ ಪ್ರತೀಕ್ ವಿ. ಎಸ್. ರಾಜ್ಯಕ್ಕೆ 7ನೇ ರ್‍ಯಾಂಕ್

ಬೆಳ್ತಂಗಡಿ: 2023-2024ನೇ ಸಾಲಿನ ಎಸ್ಸೆಸ್ಸೆಲ್ಸಿ ಪರೀಕ್ಷೆಯ ಮರು ಮೌಲ್ಯ ಮಾಪನದಲ್ಲಿ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಆಂಗ್ಲ ಮಾಧ್ಯಮ ಶಾಲೆ ಬೆಳ್ತಂಗಡಿಯ ವಿದ್ಯಾರ್ಥಿ ಪ್ರತೀಕ್ ವಿ.ಎಸ್. 619 ಅಂಕ ಗಳಿಸಿ ರಾಜ್ಯಕ್ಕೆ 7ನೇ ರ್‍ಯಾಂಕ್ ಪಡೆದು ತಾಲೂಕಿಗೆ ದ್ವಿತೀಯ ಸ್ಥಾನಿಯಾಗಿದ್ದಾರೆ.


ಇವರು ಬೆಳ್ತಂಗಡಿಯ ಉದ್ಯಮಿ ಲಯನ್ಸ್ ಮಾಜಿ ಪ್ರಾಂತೀಯ ಅಧ್ಯಕ್ಷ ವಸಂತ ಶೆಟ್ಟಿ ಶ್ರದ್ಧಾ ಮತ್ತು ಶಾಲಿನಿ ವಿ. ಶೆಟ್ಟಿ ದಂಪತಿಯ ಪುತ್ರ.

Related posts

ಜಮೀಯತುಲ್ ಫಲಾಹ್ ಬೆಳ್ತಂಗಡಿ ಘಟಕದ ಪದಗ್ರಹಣ ಸಮಾರಂಭ

Suddi Udaya

‘ದಸ್ಕತ್’ ತುಳು ಸಿನೆಮಾದ ಮೋಷನ್ ಪೋಸ್ಟರ್ ಗೆ ಫಿದಾ ಆದ ತುಳುನಾಡಿನ ದಿಗ್ಗಜರು

Suddi Udaya

ಎ.30: ವಾಣಿ ಕಾಲೇಜು ಪ್ರಾಂಶುಪಾಲ ಡಿ. ಯದುಪತಿ ಗೌಡ ಸೇವಾ ನಿವೃತ್ತಿ

Suddi Udaya

ಮುಂಡಾಜೆ : ಸ್ಕೌಟಿಂಗ್ ತರಬೇತಿ ಶಿಬಿರದ ಉದ್ಘಾಟನೆ

Suddi Udaya

ಉಜಿರೆ ಎಸ್.ಡಿ.ಎಂ. ಸ್ವಾಯತ್ತ ಕಾಲೇಜಿನಲ್ಲಿ ಮನೋವಿಜ್ಞಾನ ಸಂಘ ಉದ್ಘಾಟನೆ

Suddi Udaya

ಸೋಮಂತಡ್ಕ: ಸೂಪರ್ ಮಾರ್ಕೆಟ್ ಗೆ ಬೆಂಕಿ: ಲಕ್ಷಾಂತರ ರೂಪಾಯಿ ನಷ್ಟ

Suddi Udaya
error: Content is protected !!