23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ಎಸ್ಸೆಸ್ಸೆಲ್ಸಿ ಮರು ಮೌಲ್ಯ ಮಾಪನ : ಬೆಳ್ತಂಗಡಿ ಶ್ರೀ ಧ.ಮಂ.ಆಂ.ಮಾ. ಶಾಲಾ ವಿದ್ಯಾರ್ಥಿ ಪ್ರತೀಕ್ ವಿ. ಎಸ್. ರಾಜ್ಯಕ್ಕೆ 7ನೇ ರ್‍ಯಾಂಕ್

ಬೆಳ್ತಂಗಡಿ: 2023-2024ನೇ ಸಾಲಿನ ಎಸ್ಸೆಸ್ಸೆಲ್ಸಿ ಪರೀಕ್ಷೆಯ ಮರು ಮೌಲ್ಯ ಮಾಪನದಲ್ಲಿ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಆಂಗ್ಲ ಮಾಧ್ಯಮ ಶಾಲೆ ಬೆಳ್ತಂಗಡಿಯ ವಿದ್ಯಾರ್ಥಿ ಪ್ರತೀಕ್ ವಿ.ಎಸ್. 619 ಅಂಕ ಗಳಿಸಿ ರಾಜ್ಯಕ್ಕೆ 7ನೇ ರ್‍ಯಾಂಕ್ ಪಡೆದು ತಾಲೂಕಿಗೆ ದ್ವಿತೀಯ ಸ್ಥಾನಿಯಾಗಿದ್ದಾರೆ.


ಇವರು ಬೆಳ್ತಂಗಡಿಯ ಉದ್ಯಮಿ ಲಯನ್ಸ್ ಮಾಜಿ ಪ್ರಾಂತೀಯ ಅಧ್ಯಕ್ಷ ವಸಂತ ಶೆಟ್ಟಿ ಶ್ರದ್ಧಾ ಮತ್ತು ಶಾಲಿನಿ ವಿ. ಶೆಟ್ಟಿ ದಂಪತಿಯ ಪುತ್ರ.

Related posts

ಸೌತಡ್ಕ ಶ್ರೀ ಕಾಮಧೇನು ಗೋಶಾಲೆಗೆ ಡಾ. ಪ್ರಸನ್ನ ಹೆಬ್ಬಾರ್ ಭೇಟಿ

Suddi Udaya

ಬೆಳ್ತಂಗಡಿ ಗ್ರಂಥಾಲಯ ಸಪ್ತಾಹ ಉದ್ಘಾಟನೆ

Suddi Udaya

ಉಜಿರೆ ಶ್ರೀ ಧ.ಮಂ. ಶಿಕ್ಷಕರ ತರಬೇತಿ ಸಂಸ್ಥೆಯಲ್ಲಿ ಸಂದರ್ಶನವನ್ನು ಎದುರಿಸುವುದು ಹೇಗೆ? ಎಂಬ ವಿಷಯದ ಕುರಿತು ಉಪನ್ಯಾಸ

Suddi Udaya

ಕರ್ನಾಟಕ ರಾಜ್ಯ ನಿವೃತ್ತ ಸರ್ಕಾರಿ ನೌಕರರ ಸಂಘದ ಆಶ್ರಯದಲ್ಲಿ ಹಿರಿಯ ನಾಗರಿಕರಿಗೆ ಸನ್ಮಾನ

Suddi Udaya

ಬೆಳ್ತಂಗಡಿ: ಮೇ 30 ರಂದು 11ಕೆವಿ ಫೀಡರುಗಳಲ್ಲಿ ವಿದ್ಯುತ್ ನಿಲುಗಡೆ

Suddi Udaya

ತಾಲೂಕು ಮಟ್ಟದ ಕಬಡ್ಡಿ ಪಂದ್ಯಾಟ: ಉಜಿರೆ ಎಸ್ ಡಿ ಎಂ ಕಾಲೇಜಿನ ವಿದ್ಯಾರ್ಥಿಗಳು ಜಿಲ್ಲಾ ಮಟ್ಟಕ್ಕೆ ಆಯ್ಕೆ

Suddi Udaya
error: Content is protected !!