September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ಎಸ್ಸೆಸ್ಸೆಲ್ಸಿ ಮರು ಮೌಲ್ಯ ಮಾಪನ : ಬೆಳ್ತಂಗಡಿ ಶ್ರೀ ಧ.ಮಂ.ಆಂ.ಮಾ. ಶಾಲಾ ವಿದ್ಯಾರ್ಥಿ ಪ್ರತೀಕ್ ವಿ. ಎಸ್. ರಾಜ್ಯಕ್ಕೆ 7ನೇ ರ್‍ಯಾಂಕ್

ಬೆಳ್ತಂಗಡಿ: 2023-2024ನೇ ಸಾಲಿನ ಎಸ್ಸೆಸ್ಸೆಲ್ಸಿ ಪರೀಕ್ಷೆಯ ಮರು ಮೌಲ್ಯ ಮಾಪನದಲ್ಲಿ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಆಂಗ್ಲ ಮಾಧ್ಯಮ ಶಾಲೆ ಬೆಳ್ತಂಗಡಿಯ ವಿದ್ಯಾರ್ಥಿ ಪ್ರತೀಕ್ ವಿ.ಎಸ್. 619 ಅಂಕ ಗಳಿಸಿ ರಾಜ್ಯಕ್ಕೆ 7ನೇ ರ್‍ಯಾಂಕ್ ಪಡೆದು ತಾಲೂಕಿಗೆ ದ್ವಿತೀಯ ಸ್ಥಾನಿಯಾಗಿದ್ದಾರೆ.


ಇವರು ಬೆಳ್ತಂಗಡಿಯ ಉದ್ಯಮಿ ಲಯನ್ಸ್ ಮಾಜಿ ಪ್ರಾಂತೀಯ ಅಧ್ಯಕ್ಷ ವಸಂತ ಶೆಟ್ಟಿ ಶ್ರದ್ಧಾ ಮತ್ತು ಶಾಲಿನಿ ವಿ. ಶೆಟ್ಟಿ ದಂಪತಿಯ ಪುತ್ರ.

Related posts

ಗುರುವಾಯನಕೆರೆ ಎಕ್ಸೆಲ್ ಕೋಚಿಂಗ್ ಅಕಾಡೆಮಿಯಲ್ಲಿ ವಾರಾಂತ್ಯದ ತರಗತಿ

Suddi Udaya

ಮಡಂತ್ಯಾರು: ಮೂಡಯೂರು ರಸ್ತೆ ಬದಿ ಸ್ವಚ್ಛತಾ ಕಾರ್ಯ

Suddi Udaya

ಬೆಳ್ತಂಗಡಿ: ವಿಶ್ವ ತಂಬಾಕು ನಿಷೇಧ ಕುರಿತು ಕಾನೂನು ಅರಿವು ಕಾರ್ಯಕ್ರಮ

Suddi Udaya

ನಿಟ್ಟಡೆ ಕುಂಭಶ್ರೀ ಆಂಗ್ಲ ಮಾಧ್ಯಮ ಶಾಲಾ- ಕಾಲೇಜಿನಲ್ಲಿ ಶಿಕ್ಷಕ ರಕ್ಷಕ ಸಂಘದ ಸಭೆ

Suddi Udaya

ಶ್ರೀ ಕೃಷ್ಣ ಆಸ್ಪತ್ರೆ,ಕಕ್ಕಿಂಜೆ ಸಹಸಂಸ್ಥೆ ಹೊಯ್ಸಳ ಹೆಲ್ತ್ ಕೇರ್, ಮೂಡಿಗೆರೆ ಹಾಗೂ ರೋಟರಿ ಕ್ಲಬ್, ಮೂಡಿಗೆರೆ ಸಂಯುಕ್ತ ಆಶ್ರಯದಲ್ಲಿ ಉಚಿತ ಆರೋಗ್ಯ ತಪಾಸಣಾ ಶಿಬಿರ

Suddi Udaya

ಸೌತಡ್ಕ ಶ್ರೀ ಕಾಮಧೇನು ಗೋಶಾಲೆಗೆ ಡಾ. ಪ್ರಸನ್ನ ಹೆಬ್ಬಾರ್ ಭೇಟಿ

Suddi Udaya
error: Content is protected !!