23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿ

ಕಲ್ಲೇರಿ : ಪಕ್ಕದ ಮನೆಗೆ ಕುಸಿದು ಬಿದ್ದ ಕಾಂಪೌಂಡ್ ಗೋಡೆ, ಮನೆಗೆ ಅಪಾರ ಹಾನಿ

ಬೆಳ್ತಂಗಡಿ : ಬೆಳ್ತಂಗಡಿ ತಾಲೂಕು ಕಲ್ಲೇರಿ ಗ್ರಾಮದ ಉಮೇಶ್ ಸಾಲ್ಯಾನ್ ರವರ ಮನೆಗೆ ಪಕ್ಕದ ಕೃಷ್ಣಪ್ಪ ಪೂಜಾರಿಯವರ ಮನೆಯ ಸುಮಾರು 20 ಪೀಟ್ ಎತ್ತರದಲ್ಲಿದ್ದ ಕಾಂಪೌಂಡ್ ಗೋಡೆಗಳು ಸಂಪೂರ್ಣವಾಗಿ ಕುಸಿದು ಉಮೇಶ್ ಸಾಲ್ಯಾನ್ ರವರ ಮನೆಯ ಮುಂಬಾಗಕ್ಕೆ ಬಿದ್ದು ಮನೆಯ ಮುಖ್ಯದ್ವಾರ ಹಾಗೂ ಮನೆಗೆ ಅಪಾರ ಪ್ರಮಾಣದ ಹಾನಿ ಸಂಭವಿಸಿದ ವರದಿಯಾಗಿದೆ

.ಸಂಭಂಧ ಪಟ್ಟ ಇಲಾಖೆಯವರಿಗೆ ದೂರು ದಾಖಲಿಸಲಾಗಿದೆ ಎಂದು ಉಮೇಶ್ ಸಾಲಿಯಾನ್ ರವರು ತಿಳಿಸಿರುತ್ತಾರೆ.

Related posts

ಉಜಿರೆ: ರುಡ್‌ಸೆಟ್ ಸಂಸ್ಥೆಯಲ್ಲಿ ಎಲೆಕ್ಟ್ರಿಕಲ್ ಮೊಟಾರ್ ರಿವೈಂಡಿಂಗ್ ತರಬೇತಿ ಕಾರ್ಯಕ್ರಮದ ಸಮಾರೋಪ

Suddi Udaya

ಕ್ಷುಲಕ ವಿಚಾರದಲ್ಲಿ ಮಕ್ಕಳ ಜೊತೆ ಗಲಾಟೆ: ಬೆಂಗಳೂರಿನ ವೃದ್ಧ ಧಮ೯ಸ್ಥಳಕ್ಕೆ ಬಂದು ಖಾಸಗಿ ಲಾಡ್ಜ್ ನಲ್ಲಿ ವಿಷಸೇವಿಸಿ ಆತ್ಮಹತ್ಯೆ

Suddi Udaya

ನಿಡ್ಲೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ವಾರ್ಷಿಕ ಮಹಾಸಭೆ: ರೂ. 59.78 ಲಕ್ಷ ಲಾಭ , ಸದಸ್ಯರಿಗೆ ಶೇ. 7 ಡಿವಿಡೆಂಟ್ ಘೋಷಣೆ

Suddi Udaya

ಪದ್ಮುಂಜ ಪ್ರಾ.ಕೃ.ಪ.ಸ. ಸಂಘದ ನಿರ್ದೇಶಕರ ಚುನಾವಣೆಗೆ ಬಿಜೆಪಿ ಬೆಂಬಲಿತ ಸಹಕಾರ ಭಾರತಿಯಿಂದ ಅಭ್ಯರ್ಥಿಗಳ ನಾಮಪತ್ರ ಸಲ್ಲಿಕೆ

Suddi Udaya

ಅತ್ಯಮೂಲ್ಯ ಮತ ಚಲಾಯಿಸಿದ 106 ವರ್ಷದ ಅಜ್ಜಿ:

Suddi Udaya

ಜೂ.21: ಸೂಳಬೆಟ್ಟು ಹಾಲು ಉತ್ಪಾದಕರ ಸಹಕಾರ ಸಂಘದ ನೂತನ ಕಟ್ಟಡ ‘ಕ್ಷೀರಾಮೃತ’ ಉದ್ಘಾಟನೆ

Suddi Udaya
error: Content is protected !!