September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿ

ಕಲ್ಲೇರಿ : ಪಕ್ಕದ ಮನೆಗೆ ಕುಸಿದು ಬಿದ್ದ ಕಾಂಪೌಂಡ್ ಗೋಡೆ, ಮನೆಗೆ ಅಪಾರ ಹಾನಿ

ಬೆಳ್ತಂಗಡಿ : ಬೆಳ್ತಂಗಡಿ ತಾಲೂಕು ಕಲ್ಲೇರಿ ಗ್ರಾಮದ ಉಮೇಶ್ ಸಾಲ್ಯಾನ್ ರವರ ಮನೆಗೆ ಪಕ್ಕದ ಕೃಷ್ಣಪ್ಪ ಪೂಜಾರಿಯವರ ಮನೆಯ ಸುಮಾರು 20 ಪೀಟ್ ಎತ್ತರದಲ್ಲಿದ್ದ ಕಾಂಪೌಂಡ್ ಗೋಡೆಗಳು ಸಂಪೂರ್ಣವಾಗಿ ಕುಸಿದು ಉಮೇಶ್ ಸಾಲ್ಯಾನ್ ರವರ ಮನೆಯ ಮುಂಬಾಗಕ್ಕೆ ಬಿದ್ದು ಮನೆಯ ಮುಖ್ಯದ್ವಾರ ಹಾಗೂ ಮನೆಗೆ ಅಪಾರ ಪ್ರಮಾಣದ ಹಾನಿ ಸಂಭವಿಸಿದ ವರದಿಯಾಗಿದೆ

.ಸಂಭಂಧ ಪಟ್ಟ ಇಲಾಖೆಯವರಿಗೆ ದೂರು ದಾಖಲಿಸಲಾಗಿದೆ ಎಂದು ಉಮೇಶ್ ಸಾಲಿಯಾನ್ ರವರು ತಿಳಿಸಿರುತ್ತಾರೆ.

Related posts

ಶಿಬಾಜೆ: ಪೆರ್ಲ ಸುಮತಿ ಹೆಬ್ಬಾರ್ ನಿಧನ

Suddi Udaya

ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ರವರಿಗೆ ನಿಡ್ಲೆ ಅಗ್ರಿಲೀಫ್ ಸಂಸ್ಥೆಯ ಉತ್ಪನ್ನವನ್ನು ನೀಡಿದ ಅವಿನಾಶ್ ರಾವ್

Suddi Udaya

ಇಳಂತಿಲ: ಕಾರಿನಲ್ಲಿ ಎಂ.ಡಿ.ಎಂ.ಎ ಮಾದಕ ವಸ್ತು ಪತ್ತೆ : ಉಪ್ಪಿನಂಗಡಿ ಪೊಲೀಸರಿಂದ ಆರೋಪಿ ಇಳಂತಿಲ ನಿವಾಸಿ ಯಾಸಿರ್ ಸಹಿತ 6.4 ಗ್ರಾಂ ಮಾದಕ ವಸ್ತು ವಶ

Suddi Udaya

ಸ್ಪಂದನಾ ಸೇವಾ ಸಂಘದಿಂದ ವೈದ್ಯಕೀಯ ನೆರವು

Suddi Udaya

ಲಯನ್ಸ್ ಕ್ಲಬ್ ಬೆಳ್ತಂಗಡಿ ವತಿಯಿಂದ ಮೂಡಾಯಿಬೆಟ್ಟು ಶಾಲಾ ಮಕ್ಕಳಿಗೆ ನೋಟ್ ಪುಸ್ತಕ ವಿತರಣೆ

Suddi Udaya

ಮುಂಡಾಜೆ ಶ್ರೀ ಸನ್ಯಾಸಿಕಟ್ಟೆ ಪರಶುರಾಮ ದೇವಸ್ಥಾನದ ನಾಗಬನದಲ್ಲಿ ನಾಗರ ಪಂಚಮಿಯ ವಿಶೇಷ ಪೂಜೆ

Suddi Udaya
error: Content is protected !!