September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿಜಿಲ್ಲಾ ಸುದ್ದಿತಾಲೂಕು ಸುದ್ದಿಪ್ರಮುಖ ಸುದ್ದಿವರದಿ

ಕಾಯರ್ತಡ್ಕದಲ್ಲಿ ಮಾರಕಾಯುಧದಿಂದ ಹಲ್ಲೆ ಪ್ರಕರಣ: ಆಸ್ಪತ್ರೆಗೆ ಭೇಟಿ ನೀಡಿದ ಸಂಸದ ಬ್ರಿಜೇಶ್ ಚೌಟ : ಗಂಭೀರ ಗಾಯಗೊಂಡ ರಾಜೇಶ್ ರವರ ಆರೋಗ್ಯ ವಿಚಾರಣೆ

ಕಳೆಂಜ: ಇಲ್ಲಿಯ ಕಾಯರ್ತಡ್ಕದಲ್ಲಿ ಕ್ಷುಲ್ಲಕ ವಿಷಯದಲ್ಲಿ ಮಾರಾಕಾಯುಧದ ಏಟು ತಗಲಿ ಬಿಜೆಪಿ ಎಸ್.ಟಿ ಮೋರ್ಚಾದ ಅಧ್ಯಕ್ಷ ರಾಜೇಶ್ ಎಮ್.ಕೆ ಗಂಭೀರಗಾಯಗೊಂಡು ಉಜಿರೆ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು ಸ್ಥಳಕ್ಕೆ ಮಂಗಳೂರು ಬಿಜೆಪಿ ಅಭ್ಯರ್ಥಿ ಬ್ರಿಜೇಶ್ ಚೌಟರವರು ಭೇಟಿ ನೀಡಿ ಆರೋಗ್ಯ ವಿಚಾರಿಸಿದರು.


ಈ ಸಂದರ್ಭದಲ್ಲಿ ಶಾಸಕ ಹರೀಶ್ ಪೂಂಜ, ಬಿಜೆಪಿ ಜಿಲ್ಲಾಧ್ಯಕ್ಷ ಸತೀಶ್ ಕುಂಪಲ, ಬೆಳ್ತಂಗಡಿ ಮಂಡಲ ಅಧ್ಯಕ್ಷ ಶ್ರೀನಿವಾಸ್ ರಾವ್, ಪ್ರಧಾನ ಕಾರ್ಯದರ್ಶಿ ಜಯಾನಂದ, ಪ್ರಶಾಂತ್ ಪಾರೆಂಕಿ, ಜಿಲ್ಲಾ ಉಪಾಧ್ಯಕ್ಷ ಸೀತಾರಾಮ್, ಮಹಾಶಕ್ತಿ ಕೇಂದ್ರದ ಅಧ್ಯಕ್ಷ ಚಂದ್ರಕಾಂತ್, ಯಶವಂತ ಹಾಗೂ ಬಿಜೆಪಿ ಕಾರ್ಯಕರ್ತರು ಉಪಸ್ಥಿತರಿದ್ದರು.

Related posts

ಎಸ್ ಕೆ ಗೋಲ್ಡ್ ಸ್ಮಿತ್ಸ್ ಇಂಡಸ್ಟ್ರಿಯಲ್ ಕೋ- ಆಪರೇಟಿವ್ ಸೊಸೈಟಿಯ ವಜ್ರ ಮಹೋತ್ಸವದ ಸಂಭ್ರಮಾಚರಣೆ ಪ್ರಯುಕ್ತ ಗುರುವಾಯನಕೆರೆ, ಸಂತೆಕಟ್ಟೆ ಶಾಖೆಯಲ್ಲಿ ವನಮಹೋತ್ಸವ ಮತ್ತು ಸಸಿ ವಿತರಣಾ ಕಾರ್ಯಕ್ರಮ

Suddi Udaya

ಲಯನ್ಸ್ ಕ್ಲಬ್ ಬೆಳ್ತಂಗಡಿ ವತಿಯಿಂದ ಶಿಕ್ಷಕರ ದಿನಾಚರಣೆ: ಪ್ರತಿಯೊಬ್ಬರೂ ಉನ್ನತವಾದ ಸ್ಥಾನದಲ್ಲಿ ಇರಬೇಕಾದರೆ ಮುಖ್ಯ ಕಾರಣ ಶಿಕ್ಷಕರು: ಕಿಶೋರ್ ಕುಮಾರ್

Suddi Udaya

ತಾಲೂಕು ಮಟ್ಟದ ಪ್ರತಿಭಾ ಕಾರಂಜಿ ಸ್ಪರ್ಧೆ: ಉರುವಾಲು ಶ್ರೀ ಭಾರತೀ ಆಂ.ಮಾ. ಪ್ರೌಢ ಶಾಲೆಗೆ ಹಲವು ಪ್ರಶಸ್ತಿ

Suddi Udaya

ಮೂಡುಕೋಡಿ: ಪ್ರಗತಿಪರ ಕೃಷಿಕ ಶ್ರೀಧರ ಪೂಜಾರಿ ನಿಧನ

Suddi Udaya

ಪಡಂಗಡಿ : ಕುಂಡದಬೆಟ್ಟು ಹಿಂದೂ ಸಂಗಮದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಆರಂಬೋಡಿ ಗ್ರಾ.ಪಂ. ಹಾಗೂ ವಿವಿಧ ಸಂಘ ಸಂಸ್ಥೆಗಳಿಂದ ಸ್ವಚ್ಚತೆಯೇ ಸೇವೆ ಕಾರ್ಯಕ್ರಮದಡಿ ಸ್ವಚ್ಚತಾ ಕಾರ್ಯಕ್ರಮ

Suddi Udaya
error: Content is protected !!