September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ನೀಟ್ ಫಲಿತಾಂಶದಲ್ಲಿ ರಾಷ್ಟ್ರಮಟ್ಟದಲ್ಲಿ ಅಮೋಘ ಸಾಧನೆ ಮಾಡಿದ ಪ್ರಜ್ವಲ್ ಹೆಚ್.ಎಂ. ಗೆ ಎಕ್ಸೆಲ್ ಕಾಲೇಜಿನ ವತಿಯಿಂದ ಭವ್ಯ ಮೆರವಣಿಗೆ ಮೂಲಕ ಗೌರರ್ವಾಪಣೆ

ಗುರುವಾಯನಕೆರೆ: ರಾಷ್ಟ್ರೀಯ ವೈದ್ಯಕೀಯ ಶಿಕ್ಷಣ ಪ್ರವೇಶ ಪರೀಕ್ಷೆಯಾದ ನೀಟ್ ಫಲಿತಾಂಶದಲ್ಲಿ ಗ್ರಾಮೀಣ ಪರಿಸರದ ಗುರುವಾಯನಕೆರೆ ಎಕ್ಸೆಲ್ ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿ ಪ್ರಜ್ವಲ್ ಹೆಚ್.ಎಂ. 720 ಅಂಕಗಳ ಪೈಕಿ 710 ಅಂಕಗಳನ್ನು ಗಳಿಸಿಕೊಳ್ಳುವ ಮೂಲಕ ರಾಷ್ಟ್ರಮಟ್ಟದಲ್ಲಿ ಅಮೋಘ ಸಾಧನೆ ಮಾಡಿದ್ದು ಇವರಿಗೆ ಎಕ್ಸೆಲ್ ಕಾಲೇಜಿನಿಂದ ಬೆಳ್ತಂಗಡಿಯವರೆಗೆ ಭವ್ಯ ಮೆರವಣಿಗೆಯ ಮೂಲಕ ಗೌರವಿಸಲಾಯಿತು.

ಈ ಸಂದರ್ಭದಲ್ಲಿ ಎಕ್ಸೆಲ್ ಕಾಲೇಜಿನ ಅಧ್ಯಕ್ಷ ಸುಮಂತ್ ಕುಮಾರ್ ಜೈನ್, ಪ್ರಾಂಶುಪಾಲರು ಡಾ. ನವೀನ್ ಕುಮಾರ್ ಮರಿಕೆ, ಉಪನ್ಯಾಸಕರು, ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

ಗುಣಮಟ್ಟದ ಶಿಕ್ಷಣ ನೀಡುವ ಮೂಲಕ ರಾಜ್ಯದ ಇತಿಹಾಸದಲ್ಲಿ ನೂತನ ಮೈಲಿಗಲ್ಲು ಸ್ಥಾಪಿಸಿರುವ ಎಕ್ಸೆಲ್ ಕಾಲೇಜಿನಲ್ಲಿ ರಾಜ್ಯ ಹಾಗೂ ಹೊರರಾಜ್ಯದ ಮೂಲೆ ಮೂಲೆಗಳಿಂದ ವಿದ್ಯಾರ್ಥಿಗಳು ಆಗಮಿಸಿ ಅಭ್ಯಾಸ ಮಾಡುತ್ತಿದ್ದಾರೆ.

Related posts

ಕೊಯ್ಯೂರು : ಪಂಚಶ್ರೀ ಸ್ವಸಹಾಯ ಸಂಘದ ವತಿಯಿಂದ ಉತ್ತಮ ಶಿಕ್ಷಕ ಪ್ರಶಸ್ತಿ ಪುರಸ್ಕೃತ ವಿಜಯ ಕುಮಾರ್ ಎಂ. ರವರಿಗೆ ಸನ್ಮಾನ

Suddi Udaya

ಭಾರತ -ಆಸ್ಟ್ರೇಲಿಯಾ ವಿಶ್ವಕಪ್ ಫೈನಲ್: ಭಾರತದ ಗೆಲುವಿಗಾಗಿ ಶಿಶಿಲ ಶ್ರೀ ಶಿಶಿಲೇಶ್ವರ ದೇವಸ್ಥಾನದಲ್ಲಿ ವಿಶೇಷ ಪ್ರಾರ್ಥನೆ

Suddi Udaya

ಶ್ರೀ ಕ್ಷೇತ್ರ ಧ.ಗ್ರಾ. ಯೋಜನೆ ವತಿಯಿಂದ ನಾರಾವಿ ಸ.ಉ.ಪ್ರಾಥಮಿಕ ಮತ್ತು ಪ್ರೌಢ ಶಾಲೆಗೆ ಬೆಂಚು ಡೆಸ್ಕ್ ವಿತರಣೆ

Suddi Udaya

ಬೆಳ್ತಂಗಡಿ ತಾಲೂಕು ರಬ್ಬರು ಬೆಳೆಗಾರರ ಮಾರಾಟ ಮತ್ತು ಸಂಸ್ಕರಣ ಸಹಕಾರಿ ಸಂಘದಿಂದ ಹೊಗೆ ಮನೆಗೆ ಬೆಂಕಿ‌ ಬಿದ್ದು ನಷ್ಟ ಅನುಭವಿಸಿದ ಕಿನ್ನಿ ಗೌಡರಿಗೆ ಪರಿಹಾರ ನಿಧಿ ಹಸ್ತಾಂತರ

Suddi Udaya

ಧಾರ್ಮಿಕ ಶ್ರದ್ಧಾ ಕೇಂದ್ರದ ಮೇಲೆ ನಡೆಯುತ್ತಿರುವ ದಾಳಿ ನಿಲ್ಲಬೇಕು. ಕೂಡಲೇ ಎಸ್ ಐ ಟಿ ಸರ್ಕಾರಕ್ಕೆ ಮದ್ಯಂತರ ವರದಿ ಸಲ್ಲಿಸಲಿ: ರಕ್ಷಿತ್ ಶಿವರಾಂ

Suddi Udaya

ಪಿಲಾತಬೆಟ್ಟು ಸಂತ ಜೋಸೆಫರ ಅ.ಹಿ.ಪ್ರಾ. ಶಾಲೆಯಲ್ಲಿ 79ನೇ ಸ್ವಾತಂತ್ರ್ಯ ದಿನಾಚರಣೆ

Suddi Udaya
error: Content is protected !!