23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಬೆಳ್ತಂಗಡಿ ಮಹಿಳಾ ಮಂಡಲಗಳ ಒಕ್ಕೂಟ ಹಾಗೂ ಮುಳಿಯ ಜುವೆಲ್ಲರ್ಸ್ ವತಿಯಿಂದ ವನಮಹೋತ್ಸವ

ಬೆಳ್ತಂಗಡಿ: ಮಹಿಳಾ ಮಂಡಲಗಳ ಒಕ್ಕೂಟ ಹಾಗೂ ಮುಳಿಯ ಜುವೆಲ್ಲರ್ಸ್ ಬೆಳ್ತಂಗಡಿ ಇವರ ಸಹಭಾಗಿತ್ವದೊಂದಿಗೆ ವನಮಹೋತ್ಸವವನ್ನು ಜೂ. 5 ರಂದು ಆಚರಿಸಲಾಯಿತು.

ಮುಳಿಯ ಜುವೆಲರ್ಸ್ ಸಂಸ್ಥೆಯ ಅಸಿಸ್ಟೆಂಟ್ ಮ್ಯಾನೇಜರ್ ದಿನೇಶ ಹಾಗೂ ಮಾರ್ಕೆಟಿಂಗ್ ವಿಭಾಗದ ಜಯಂತ್ ಉಪಸ್ಥಿತರಿದ್ದರು. ಮಹಿಳಾ ಒಕ್ಕೂಟದ ಅಧ್ಯಕ್ಷೆ ಸವಿತಾ ಜಯದೇವ್ ಸ್ವಾಗತಿಸಿ, ಯಶೋಧ ಪ್ರಾರ್ಥಿಸಿ, ಉಮಾ ರಾವ್ ನಿರೂಪಿಸಿ, ಲೋಕೇಶ್ವರಿ ವಿನಯ ಚಂದ್ರ ಪ್ರಾಸ್ತಾವಿಸಿ, ಆಶಾ ಸತೀಶ್ ಧನ್ಯವಾದವಿತ್ತರು.

ಗೌರಿ ಪಣಿಕಾರ್, ವಿನೋದಿನಿ ರಾಮಪ್ಪ, ಸೌಮ್ಯ, ಸಂಧ್ಯಾ ಕಿರಣ್, ಗೀತಾ ಜೈನ್, ಶಾರದ ಉಪಸ್ಥಿತರಿದ್ದರು.

Related posts

ಧಾರವಾಡ ಎಸ್.ಡಿ.ಎಂ ವಿಶ್ವವಿದ್ಯಾಲಯಯದ ಉಪಕುಲಪತಿ ಡಾ. ನಿರಂಜನ್ ಕುಮಾರ್ ಮತ್ತು ಪದ್ಮಲತಾ ದಂಪತಿ ಸಿರಿ ಸಂಸ್ಥೆಗೆ ಭೇಟಿ

Suddi Udaya

ಕೆ. ಪಿ. ಸಿ. ಸಿ ಅಧ್ಯಕ್ಷ ಡಿ. ಕೆ ಶಿವಕುಮಾರ್ ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಭೇಟಿ

Suddi Udaya

ತೋಟತ್ತಾಡಿ: ಮರದಿಂದ ಬಿದ್ದು ವ್ಯಕ್ತಿ ಸಾವು

Suddi Udaya

ಸಾವ್ಯ ಶುಭೋದಯ ಹಿಂದೂ ಸೇವಾ ಟ್ರಸ್ಟ್ ಹಾಗೂ ಜೆ ಜೆ ಫ್ರೆಂಡ್ಸ್ ವತಿಯಿಂದ ವಾಲಿಬಾಲ್ ಪಂದ್ಯಾಟ

Suddi Udaya

ಪಣಕಜೆ: ಶ್ರೀಕೃಷ್ಣ ಜನ್ಮಾಷ್ಟಮಿ ಪ್ರಯುಕ್ತ ಮೊಸರು ಕುಡಿಕೆ ಉತ್ಸವ: ಧಾರ್ಮಿಕ ಸಭೆ

Suddi Udaya

ಪಡಿತರ ಚೀಟಿದಾರರು ಇ-ಕೆವೈಸಿ ಮಾಡಲು ಆ.31 ಕೊನೆಯ ದಿನಾಂಕ

Suddi Udaya
error: Content is protected !!