July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಬೆಳ್ತಂಗಡಿ ಮಹಿಳಾ ಮಂಡಲಗಳ ಒಕ್ಕೂಟ ಹಾಗೂ ಮುಳಿಯ ಜುವೆಲ್ಲರ್ಸ್ ವತಿಯಿಂದ ವನಮಹೋತ್ಸವ

ಬೆಳ್ತಂಗಡಿ: ಮಹಿಳಾ ಮಂಡಲಗಳ ಒಕ್ಕೂಟ ಹಾಗೂ ಮುಳಿಯ ಜುವೆಲ್ಲರ್ಸ್ ಬೆಳ್ತಂಗಡಿ ಇವರ ಸಹಭಾಗಿತ್ವದೊಂದಿಗೆ ವನಮಹೋತ್ಸವವನ್ನು ಜೂ. 5 ರಂದು ಆಚರಿಸಲಾಯಿತು.

ಮುಳಿಯ ಜುವೆಲರ್ಸ್ ಸಂಸ್ಥೆಯ ಅಸಿಸ್ಟೆಂಟ್ ಮ್ಯಾನೇಜರ್ ದಿನೇಶ ಹಾಗೂ ಮಾರ್ಕೆಟಿಂಗ್ ವಿಭಾಗದ ಜಯಂತ್ ಉಪಸ್ಥಿತರಿದ್ದರು. ಮಹಿಳಾ ಒಕ್ಕೂಟದ ಅಧ್ಯಕ್ಷೆ ಸವಿತಾ ಜಯದೇವ್ ಸ್ವಾಗತಿಸಿ, ಯಶೋಧ ಪ್ರಾರ್ಥಿಸಿ, ಉಮಾ ರಾವ್ ನಿರೂಪಿಸಿ, ಲೋಕೇಶ್ವರಿ ವಿನಯ ಚಂದ್ರ ಪ್ರಾಸ್ತಾವಿಸಿ, ಆಶಾ ಸತೀಶ್ ಧನ್ಯವಾದವಿತ್ತರು.

ಗೌರಿ ಪಣಿಕಾರ್, ವಿನೋದಿನಿ ರಾಮಪ್ಪ, ಸೌಮ್ಯ, ಸಂಧ್ಯಾ ಕಿರಣ್, ಗೀತಾ ಜೈನ್, ಶಾರದ ಉಪಸ್ಥಿತರಿದ್ದರು.

Related posts

ಜೆಸಿಐ ಬೆಳ್ತಂಗಡಿ ಮಂಜುಶ್ರೀಯಲ್ಲಿ ಮಧ್ಯಂತರ ಸಮ್ಮೇಳನದ ಪ್ರಯುಕ್ತ ಅಭಿನಂದನಾ ಕಾರ್ಯಕ್ರಮ

Suddi Udaya

ಕಾಶಿಬೆಟ್ಟು ಸ್ವಾಮಿ ಪ್ರಸಾದ್ ಅಸೋಸಿಯೇಟ್ಸ್ ನಲ್ಲಿ ಆಯುಧ ಪೂಜೆ

Suddi Udaya

ಬೆಳ್ತಂಗಡಿ ಸಂತ ತೆರೇಸಾ ಪ್ರೌಢಶಾಲೆಯಲ್ಲಿ ತ್ರಿವಳಿ ಸಂಭ್ರಮ

Suddi Udaya

ಗಂಡಿಬಾಗಿಲು ಸಿಯೋನ್ ಆಶ್ರಮದಲ್ಲಿ ಗಣರಾಜ್ಯೋತ್ಸವ ಆಚರಣೆ

Suddi Udaya

ಉಜಿರೆ ಅನುಗ್ರಹ ವಿದ್ಯಾರ್ಥಿಗಳು ತಾಲೂಕು ಮಟ್ಟದ ಕ್ರೀಡಾಕೂಟದಲ್ಲಿ ಚಾಂಪಿಯನ್ಸ್

Suddi Udaya

ಮುಂಡೂರು ಶ್ರೀ ನಾಗಕಲ್ಲುರ್ಟಿ ದೈವಸ್ಥಾನದಲ್ಲಿ 10ನೇ ವರ್ಷದ ಸಂಭ್ರಮದ ಗಣೇಶೋತ್ಸವ

Suddi Udaya
error: Content is protected !!