July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಬ್ರಿಜೇಶ್ ಚೌಟ ಗೆಲುವು, ಉಜಿರೆಯಲ್ಲಿ ಪಟಾಕಿ ಸಿಡಿಸಿ ಸಂಭ್ರಮಿಸಿದ ಬಿಜೆಪಿ ಕಾರ್ಯಕರ್ತರು

ಉಜಿರೆ: ಲೋಕಸಭಾ ಚುನಾವಣೆಯಲ್ಲಿ ಮಂಗಳೂರು ಬಿಜೆಪಿ ಅಭ್ಯರ್ಥಿ ಬ್ರಿಜೇಶ್ ಚೌಟ ಗೆಲುವು ಸಾಧಿಸಿದ ಹಿನ್ನಲೆಯಲ್ಲಿ ಉಜಿರೆಯಲ್ಲಿ ಬಿಜೆಪಿ ಕಾರ್ಯಕರ್ತರು ಪಟಾಕಿ‌ ಸಿಡಿಸಿ ಸಂಭ್ರಮಿಸಿದರು.

ಈ ಸಂದರ್ಭದಲ್ಲಿ ಉಜಿರೆ ಗ್ರಾ.ಪಂ ಉಪಾಧ್ಯಕ್ಷ ರವಿ ಪೂಜಾರಿ ಬರಮೇಲು, ಪ್ರಮುಖರಾದ ರವಿ ಚಕ್ಕಿತ್ತಾಯ, ಪ್ರಸಾದ್ ಬಿ.ಎಸ್, ಮಂಜು ಮುಂಡತ್ತೋಡಿ, ಸಚಿನ್ ಹಾಗೂ ಉಜಿರೆ ಗ್ರಾ.ಪಂ ಸದಸ್ಯರು, ಬಿಜೆಪಿ ಬೂತ್ ಸಮಿತಿ ಪದಾಧಿಕಾರಿಗಳು, ಕಾರ್ಯಕರ್ತರು ಇದ್ದರು.

Related posts

ಅರಸಿನಮಕ್ಕಿ: ಅಡಿಕೆಗೆ ಔಷಧಿ ಸಿಂಪಡನೆ ಮಾಡುವ ವೇಳೆ ವಿದ್ಯುತ್ ಶಾಕ್: ವ್ಯಕ್ತಿ ಸಾವು

Suddi Udaya

ಬೆಳಾಲು ಅನಂತೋಡಿ ಶ್ರೀ ಅನಂತಪದ್ಮನಾಭ ದೇವಸ್ಥಾನದ ವಾರ್ಷಿಕ ಜಾತ್ರೆ ಹಾಗೂ ಪರಿವಾರ ದೈವಗಳ ನರ್ತನ ಸೇವೆ: ಹಸಿರು ವಾಣಿ ಮತ್ತು ಪುಷ್ಪಗನ್ನಡಿ ಸಮರ್ಪಣೆ

Suddi Udaya

ಓಡಿಲ್ನಾಳ ಸ. ಉ ಪ್ರಾ. ಶಾಲಾ ಸಂಸತ್ತು ಚುನಾವಣೆ

Suddi Udaya

ಕೊಕ್ರಾಡಿ: ಹೇರ್ದಂಡಿ ಬಾಕ್ಯಾರು ಗರಡಿಗೆ ಬ್ರಿಜೇಶ್ ಚೌಟ ಹಾಗೂ ಶಾಸಕ ಹರೀಶ್ ಪೂಂಜ ಭೇಟಿ,

Suddi Udaya

ವಿಟಿಯು ಅಂತರ್ ಕಾಲೇಜು ಕ್ರಿಕೆಟ್ ಟೂರ್ನಿ : ಉಜಿರೆಯ ಎಸ್.ಡಿ.ಎಂ ಗೆ ಪ್ರಶಸ್ತಿ

Suddi Udaya

ದ‌.ಕ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ನಿಂದ ನಾರಾವಿ ಸಿಎ ಬ್ಯಾಂಕಿಗೆ ಸತತ 5 ವರ್ಷದಿಂದ ಸಾಧನಾ ಪ್ರಶಸ್ತಿ

Suddi Udaya
error: Content is protected !!