23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಬ್ರಿಜೇಶ್ ಚೌಟ ಗೆಲುವು, ಉಜಿರೆಯಲ್ಲಿ ಪಟಾಕಿ ಸಿಡಿಸಿ ಸಂಭ್ರಮಿಸಿದ ಬಿಜೆಪಿ ಕಾರ್ಯಕರ್ತರು

ಉಜಿರೆ: ಲೋಕಸಭಾ ಚುನಾವಣೆಯಲ್ಲಿ ಮಂಗಳೂರು ಬಿಜೆಪಿ ಅಭ್ಯರ್ಥಿ ಬ್ರಿಜೇಶ್ ಚೌಟ ಗೆಲುವು ಸಾಧಿಸಿದ ಹಿನ್ನಲೆಯಲ್ಲಿ ಉಜಿರೆಯಲ್ಲಿ ಬಿಜೆಪಿ ಕಾರ್ಯಕರ್ತರು ಪಟಾಕಿ‌ ಸಿಡಿಸಿ ಸಂಭ್ರಮಿಸಿದರು.

ಈ ಸಂದರ್ಭದಲ್ಲಿ ಉಜಿರೆ ಗ್ರಾ.ಪಂ ಉಪಾಧ್ಯಕ್ಷ ರವಿ ಪೂಜಾರಿ ಬರಮೇಲು, ಪ್ರಮುಖರಾದ ರವಿ ಚಕ್ಕಿತ್ತಾಯ, ಪ್ರಸಾದ್ ಬಿ.ಎಸ್, ಮಂಜು ಮುಂಡತ್ತೋಡಿ, ಸಚಿನ್ ಹಾಗೂ ಉಜಿರೆ ಗ್ರಾ.ಪಂ ಸದಸ್ಯರು, ಬಿಜೆಪಿ ಬೂತ್ ಸಮಿತಿ ಪದಾಧಿಕಾರಿಗಳು, ಕಾರ್ಯಕರ್ತರು ಇದ್ದರು.

Related posts

ಎಸ್.ಎಸ್.ಎಲ್.ಸಿ ಫಲಿತಾಂಶ: ವಾಣಿ ಆಂಗ್ಲ ಮಾಧ್ಯಮ ಪ್ರೌಢ ಶಾಲೆಯ ವಿದ್ಯಾರ್ಥಿ ರಕ್ಮಿತಾ ಎಂ. ತಾಲೂಕಿಗೆ ತೃತೀಯ ಸ್ಥಾನ

Suddi Udaya

ಆಪರೇಷನ್ ಸಿಂದೂರ್ ” ಯಶಸ್ವಿ: ಸೈನಿಕರಿಗೆ ಮನ್ ಶರ್ ಪ್ಯಾರಾಮೆಡಿಕಲ್ ವಿದ್ಯಾರ್ಥಿಗಳಿಂದ ಬಿಗ್ ಸೆಲ್ಯೂಟ್

Suddi Udaya

ಮಲವಂತಿಗೆ ಜನಸ್ಪಂದನ ಸಭೆ

Suddi Udaya

ಸುಲ್ಕೇರಿ ಗ್ರಾ.ಪಂ. ನಲ್ಲಿ ವಿಶೇಷ ಚೇತನರ ಸಮನ್ವಯ ಗ್ರಾಮ ಸಭೆ

Suddi Udaya

ಅಕ್ರಮ ಕಲ್ಲು ಕೋರೆ ದಾಳಿ ನೆಪದಲ್ಲಿ ಬಿಜೆಪಿ ಕಾರ್ಯಕರ್ತನ ಬಂಧನ: ಘಟನೆ ಖಂಡಿಸಿ ರಾತ್ರಿ ಬಿಜೆಪಿ ಕಾರ್ಯಕರ್ತರ ನೇತೃತ್ವದಲ್ಲಿ ಠಾಣೆ ಎದುರು ಪ್ರತಿಭಟನೆ ನಡೆಸಿದಶಾಸಕ ಹರೀಶ್ ಪೂಂಜ

Suddi Udaya

ಹೊಸಂಗಡಿಯಲ್ಲಿ ಮುಂಚೂಣಿ ಪ್ರಾತ್ಯಕ್ಷಿಕೆ ಅಂಗವಾಗಿ ಅಡಿಕೆ ಎಲೆ ಚುಕ್ಕಿ ರೋಗದ ಸಮಗ್ರ ನಿರ್ವಹಣೆ ಕುರಿತು ತರಬೇತಿ ಕಾರ್ಯಕ್ರಮ

Suddi Udaya
error: Content is protected !!