25.7 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಮಚ್ಚಿನದಲ್ಲಿ ಬಿಜೆಪಿ ಕಾರ್ಯಕರ್ತರಿಂದ ವಿಜಯೋತ್ಸವ

ಮಚ್ಚಿನ: ಲೋಕಸಭಾ ಚುನಾವಣೆಯಲ್ಲಿ ಮಂಗಳೂರು ಬಿಜೆಪಿ ಅಭ್ಯರ್ಥಿ ಬ್ರಿಜೇಶ್ ಚೌಟ ಗೆಲುವು ಸಾಧಿಸಿದ ಹಿನ್ನಲೆಯಲ್ಲಿ ಮಚ್ಚಿನ ಬಿಜೆಪಿಯ ಕಾರ್ಯಕರ್ತರಿಂದ ಸಿಹಿ ತಿಂಡಿಗಳ ಹಂಚಿ ಪಟಾಕಿಯೊಂದಿಗೆ ವಿಜಯೋತ್ಸವ ಆಚರಿಸಿದರು.

ಗ್ರಾಮ ಪಂಚಾಯತಿಯ ಅಧ್ಯಕ್ಷೆ ರುಕ್ಮಿಣಿ, ಉಪಾಧ್ಯಕ್ಷೆ ಸೋಮಾವತಿ, ಗ್ರಾಮ ಪಂಚಾಯತ್ ಮಾಜಿ ಅಧ್ಯಕ್ಷರು, ಮಹಾಶಕ್ತಿ ಕೇಂದ್ರದ ಅಧ್ಯಕ್ಷ ಚಂದ್ರಕಾಂತ ನಿಡ್ಡಾಜೆ , ವಸಂತ ಮರಕಡ, ಚಂದ್ರಶೇಖರ್ ಬಿ ಯಸ್ ಹಾಗೂ ಪಂಚಾಯತ್ ಸದಸ್ಯರು ಬಿಜೆಪಿ ಬೂತ್ ಸಮಿತಿ ಅಧ್ಯಕ್ಷರು, ಪದಾಧಿಕಾರಿಗಳು ಹಾಗೂ ಎಲ್ಲಾ ಕಾರ್ಯಕರ್ತರು ಭಾಗವಹಿಸಿದ್ದರು.

Related posts

ಉಜಿರೆ : ನಿವೃತ್ತ ಶಿಕ್ಷಕ ದೇವಪ್ಪ ಗೌಡ ನಿಧನ

Suddi Udaya

ಉದ್ಯೋಗ ಖಾತರಿ ಯೋಜನೆಯಡಿ ಮಾನವ ದಿನಗಳನ್ನು ಸೃಜಿಸಿ ತಾಲೂಕಿನಲ್ಲಿ ಪ್ರಥಮ ಸ್ಥಾನ ಪಡೆದ ಬಂದಾರು ಗ್ರಾಮ ಪಂಚಾಯತ್

Suddi Udaya

ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವತಿಯಿಂದ ರೂ 25 ಸಾವಿರ ಸಹಾಯಧನ ವಿತರಣೆ

Suddi Udaya

ಗಡಿ ಪಾರು ಮಾಡಿ ಎನ್ನಲು ರಕ್ಷಿತ್ ಶಿವರಾಂ ಯಾರು..? ಕುಂಬಳಕಾಯಿ ಕಳ್ಳ ಎಂದಾಗ ಹೆಗಲು ಮುಟ್ಟಿ ಅರಚಾಡಿದರೆ ನಾವೇನು ಮಾಡಲು ಸಾಧ್ಯ:ತಾ.ಪಂ ಮಾಜಿ ಸದಸ್ಯ ಮಂಜುನಾಥ್ ಸಾಲ್ಯಾನ್

Suddi Udaya

ಬೆಳ್ತಂಗಡಿ ಮೂಲ್ಯರ ಯಾನೆ ಕುಂಬಾರರ ಸೇವಾ ಸಂಘ: ಸ್ಪರ್ಧಾತ್ಮಕ ಉದ್ಯೋಗ ಮಾರ್ಗದರ್ಶನ ಮತ್ತು ತರಬೇತಿ ಕಾರ್ಯಕ್ರಮ ಉದ್ಘಾಟನೆ

Suddi Udaya

ಉಜಿರೆ ಎಸ್. ಡಿ.ಎಂ. ಕಾಲೇಜಿನಲ್ಲಿ ಬಿ. ವೋಕ್ ಉತ್ಸವ: ಬೆಳ್ತಂಗಡಿ ಶ್ರೀ ಗುರುದೇವ ಕಾಲೇಜಿಗೆ ಪ್ರಶಸ್ತಿ

Suddi Udaya
error: Content is protected !!