July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಮಚ್ಚಿನದಲ್ಲಿ ಬಿಜೆಪಿ ಕಾರ್ಯಕರ್ತರಿಂದ ವಿಜಯೋತ್ಸವ

ಮಚ್ಚಿನ: ಲೋಕಸಭಾ ಚುನಾವಣೆಯಲ್ಲಿ ಮಂಗಳೂರು ಬಿಜೆಪಿ ಅಭ್ಯರ್ಥಿ ಬ್ರಿಜೇಶ್ ಚೌಟ ಗೆಲುವು ಸಾಧಿಸಿದ ಹಿನ್ನಲೆಯಲ್ಲಿ ಮಚ್ಚಿನ ಬಿಜೆಪಿಯ ಕಾರ್ಯಕರ್ತರಿಂದ ಸಿಹಿ ತಿಂಡಿಗಳ ಹಂಚಿ ಪಟಾಕಿಯೊಂದಿಗೆ ವಿಜಯೋತ್ಸವ ಆಚರಿಸಿದರು.

ಗ್ರಾಮ ಪಂಚಾಯತಿಯ ಅಧ್ಯಕ್ಷೆ ರುಕ್ಮಿಣಿ, ಉಪಾಧ್ಯಕ್ಷೆ ಸೋಮಾವತಿ, ಗ್ರಾಮ ಪಂಚಾಯತ್ ಮಾಜಿ ಅಧ್ಯಕ್ಷರು, ಮಹಾಶಕ್ತಿ ಕೇಂದ್ರದ ಅಧ್ಯಕ್ಷ ಚಂದ್ರಕಾಂತ ನಿಡ್ಡಾಜೆ , ವಸಂತ ಮರಕಡ, ಚಂದ್ರಶೇಖರ್ ಬಿ ಯಸ್ ಹಾಗೂ ಪಂಚಾಯತ್ ಸದಸ್ಯರು ಬಿಜೆಪಿ ಬೂತ್ ಸಮಿತಿ ಅಧ್ಯಕ್ಷರು, ಪದಾಧಿಕಾರಿಗಳು ಹಾಗೂ ಎಲ್ಲಾ ಕಾರ್ಯಕರ್ತರು ಭಾಗವಹಿಸಿದ್ದರು.

Related posts

ಕೊಲ್ಲಿ: ರತನ್ ಶೆಟ್ಟಿಯವರ ಮನೆಯೊಳಗಿದ್ದ ಸೌಂಡ್ ಬಾಕ್ಸ್ ನಲ್ಲಿ ಅವಿತಿದ್ದ ಕಾಳಿಂಗ ಸರ್ಪ

Suddi Udaya

ದೇಲಂಪುರಿ ಶ್ರೀ ಮಹಾದೇವ ಮಹಾಗಣಪತಿ ದೇವಸ್ಥಾನದಲ್ಲಿ ಮಳೆಗಾಗಿ ಪ್ರಾರ್ಥನೆ: ಶ್ರೀ ದೇವರಿಗೆ 150 ಸೀಯಾಳ ಅಭಿಷೇಕ

Suddi Udaya

ಜೆಸಿಐ ಬೆಳ್ತಂಗಡಿ ಮಂಜುಶ್ರೀ ಯಲ್ಲಿ ವರ್ಷ ಕಾಮತ್ ರಿಂದ ಟೆಮ್ ದಿ ಟೈಮ್ ತರಬೇತಿ ಕಾರ್ಯಾಗಾರ

Suddi Udaya

ಪಜಿರಡ್ಕ ಶ್ರೀ ಓಂಕಾರೇಶ್ವರ ಭಜನಾ ಮಂಡಳಿಯಿಂದ 13ನೇ ವರ್ಷದ ಗೋಕುಲಾಷ್ಟಮಿ

Suddi Udaya

ಉಜಿರೆ ಯು.ಎಸ್. ಅಟೋ ಚಾಲಕರ-ಮಾಲಕರ ಸಂಘದ ವತಿಯಿಂದ 78ನೇ ಸ್ವಾತಂತ್ರ್ಯ ದಿನಾಚರಣೆ

Suddi Udaya

ನಡ ಹಾಲು ಉತ್ಪಾದಕರ ಸಹಕಾರ ಸಂಘದ ಸದಸ್ಯರಿಗೆ ಮಾಹಿತಿ ಶಿಬಿರ

Suddi Udaya
error: Content is protected !!