24 C
ಪುತ್ತೂರು, ಬೆಳ್ತಂಗಡಿ
June 21, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿ

ಅಪ್ರಾಪ್ತ ಬಾಲಕಿ ಮೇಲೆ ಮಾನಭಂಗ ಯತ್ನ: ಬಿಜೆಪಿ ಮುಖಂಡ ರಾಜೇಶ್ ವಿರುದ್ಧ ಪೋಕ್ಸೋ ಪ್ರಕರಣ ದಾಖಲು

ಬೆಳ್ತಂಗಡಿ: ಗಲಾಟೆ ವೇಳೆ ಅಪ್ರಾಪ್ತ ಬಾಲಕಿ ಮೇಲೆ ಮಾನಭಂಗ ಯತ್ನಿಸಿದ ಘಟನೆ ಧರ್ಮಸ್ಥಳ ಪೊಲೀಸ್‌ ಠಾಣಾ ವ್ಯಾಪ್ತಿಯಲ್ಲಿ ನಡೆದಿದ್ದು, ಆರೋಪಿ ಬಿಜೆಪಿ ಮುಖಂಡನ ಮೇಲೆ ಮಾನಭಂಗ ಯತ್ನ, ಅವ್ಯಾಚ ಶಬ್ದಗಳಿಂದ ನಿಂದನೆ ಹಾಗೂ ಪೋಕ್ಸೋ ಅಡಿಯಲ್ಲಿ ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು .

ಧರ್ಮಸ್ಥಳ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಅಪ್ರಾಪ್ತ ಬಾಲಕಿ ಮೇಲೆ ಮಾನಭಂಗ ಯತ್ನಿಸಿದ ಪ್ರಕರಣ ಸಂಬಂಧ ಆರೋಪಿ ಕಳೆಂಜ ಗ್ರಾಮದ ನಿವಾಸಿ ಬಿಜೆಪಿ ಬೆಳ್ತಂಗಡಿ ಮಂಡಲದ ಎಸ್ಟಿ ಮೊರ್ಚಾದ ಅಧ್ಯಕ್ಷ ರಾಜೇಶ್ ಎಮ್.ಕೆ. ವಿರುದ್ಧ ಜೂ.5 ರಂದು ಮಾನಭಂಗ, ಅವ್ಯಾಚ ಶಬ್ದಗಳಿಂದ ನಿಂದನೆ ಹಾಗೂ ಫೋಕ್ಸೋ ಅಡಿಯಲ್ಲಿ ಧರ್ಮಸ್ಥಳ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದು ತನಿಖೆ ನಡೆಸುತ್ತಿದ್ದಾರೆ.

Related posts

ವೇಣೂರು: ಅಕ್ರಮವಾಗಿ ಸಾಗಿಸುತ್ತಿದ್ದ 125 ಕೆ‌ಜಿ ರಕ್ತ ಚಂದನ: ವಾಹನ ಸಮೇತ ರಕ್ತ ಚಂದನ ವಶಕ್ಕೆ ಪಡೆದ ವೇಣೂರು ಅರಣ್ಯಧಿಕಾರಿಗಳು

Suddi Udaya

ಉಜಿರೆ ಗ್ರಾಮ ಪಂಚಾಯತ್ ದ್ವಿತೀಯ ಹಂತದ ಗ್ರಾಮ ಸಭೆ

Suddi Udaya

ಕೊಯ್ಯೂರು ಸ.ಪ.ಪೂ. ಕಾಲೇಜಿನಿಂದ ವರ್ಗಾವಣೆಗೊಂಡ ಪ್ರಾಂಶುಪಾಲರು ಬಾಲಕೃಷ್ಣ ಬೇರಿಕೆಯವರಿಗೆ ಬೀಳ್ಕೊಡುಗೆ

Suddi Udaya

ಬೆಳ್ತಂಗಡಿ ತಾಲೂಕು ಚುಟುಕು ಸಾಹಿತ್ಯ ಪರಿಷತ್ತು ಅಧ್ಯಕ್ಷರಾಗಿ ಶಿವಪ್ರಸಾದ್ ಕೊಕ್ಕಡ

Suddi Udaya

ಧರ್ಮಸ್ಥಳ : ಆಟೋ ಚಾಲಕನ ಮೇಲೆ ಹಲ್ಲೆ ಪ್ರಕರಣ: ಮೂವರು ಆರೋಪಿಗಳ ಬಂಧನ

Suddi Udaya

ಧರ್ಮಸ್ಥಳದಲ್ಲಿ ಅಸ್ವಸ್ಥಗೊಂಡಿದ್ದ ಅಪರಿಚಿತ ವ್ಯಕ್ತಿ ಚಿಕಿತ್ಸೆ ಫಲಿಸದೆ ಆಸ್ಪತ್ರೆಯಲ್ಲಿ ಸಾವು

Suddi Udaya
error: Content is protected !!