May 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿಶಾಲಾ ಕಾಲೇಜು

ಉಜಿರೆ ಎಸ್.ಡಿ.ಎಮ್ ಆಂಗ್ಲ ಮಾಧ್ಯಮ (ಸಿ.ಬಿ.ಎಸ್‌.ಇ) ಶಾಲೆಯಲ್ಲಿ ಸಹಪಠ್ಯ ಚಟುವಟಿಕೆಗಳ ಉದ್ಘಾಟನೆ

ಉಜಿರೆ : ಜೂ೬. ಉಜಿರೆ ಎಸ್.ಡಿ.ಎಮ್ ಆಂಗ್ಲ ಮಾಧ್ಯಮ (ಸಿ.ಬಿ.ಎಸ್‌.ಇ) ಶಾಲೆಯಲ್ಲಿ ಸಹಪಠ್ಯ ಚಟುವಟಿಕೆಗಳ ಉದ್ಘಾಟನ ಕಾರ್ಯಕ್ರಮ ನಡೆಯಿತು.

2024-25ನೇ ಶೈಕ್ಷಣಿಕ ಸಾಲಿನ ಶಾಲಾ ವಿದ್ಯಾರ್ಥಿಗಳ ಸಹಪಠ್ಯ ಚಟುವಟಿಕೆಗಳಾದ ಕೊಳಲು-ವಿದ್ವಾನ್ ಕೃಷ್ಣಗೋಪಾಲ್, ತಬಲ-ವಿದ್ವಾನ್ ವಿವೇಕ್ ಬಾಳಿಗ, ಹಾರ್ಮೋನಿಯಂ-ಶ್ರೀ ಕಮಲಾಕ್ಷ, ಭರತನಾಟ್ಯ-ವಿದುಷಿ ಸುರಕ್ಷಾ ಹಾಗೂ ವಿದುಷಿ ಪ್ರಿಯಾ ಸತೀಶ್, ಸಂಗೀತ-ಶ್ರೀಮತಿ ರಮ್ಯಾ ರಾವ್ ಹಾಗೂ ಕರಾಟೆ-ಶ್ರೀ ಶಿಹಾನ್ ವಸಂತ.ಕೆ ಬಂಗೇರ ಇವರಿಂದ ನಡೆಯಲಿದೆ.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಶಾಲಾ ಮುಖ್ಯೋಪಾಧ್ಯಾಯ ಮನ್ಮೋಹನ್ ನಾಯ್ಕ್ ಕೆ.ಜಿ ವಹಿಸಿದ್ದರು.

ಶಿಕ್ಷಕಿ ಸುಜನ ವಲ್ತಾಜೆ ಕಾರ್ಯಕ್ರಮ ನಿರೂಪಿಸಿ, ಶಾಲಾ ಮುಖ್ಯೋಪಾಧ್ಯಾಯರಾದ ಮನ್ಮೋಹನ್ ನಾಯ್ಕ್ ಕೆ.ಜಿ ಸ್ವಾಗತಿಸಿ, ಶಿಕ್ಷಕಿ ಭವ್ಯ ಗುರುಗಳನ್ನು ಪರಿಚಯಿಸಿ, ಶಿಕ್ಷಕ ಕಿರಣ್ ರಾಜ್ ವಂದಿಸಿದರು.

Related posts

ಜೈ ತುಳುನಾಡ್ ಬೆಂಗಳೂರು ಘಟಕದ ಕೋಶಾಧಿಕಾರಿಯಾಗಿ ರಂಜನ್ ಬೆಳಾಲು

Suddi Udaya

ಸಜೀಪಮುನ್ನೂರು ಮೂರ್ತೆದಾರರ ಸೇವಾ ಸಹಕಾರಿ ಸಂಘಕ್ಕೆ ಎಸ್.ಸಿ.ಡಿ. ಸಿ.ಸಿ ಬ್ಯಾಂಕಿನಿಂದ ಸಾಧನಾ ಶ್ರೇಷ್ಟ್ರ ಪ್ರಶಸ್ತಿ

Suddi Udaya

ಆಪರೇಷನ್ ಸಿಂದೂರ: ಮುಂಡೂರು ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದಲ್ಲಿ ವಿಶೇಷ ಪೂಜೆ

Suddi Udaya

ಕಿರು ನಾಟಕ ಸ್ಪರ್ಧೆ: ಬೆಳ್ತಂಗಡಿ ಸ.ಪ.ಪೂ. ಕಾಲೇಜಿನ ವಿದ್ಯಾರ್ಥಿಗಳು ದ್ವಿತೀಯ ಸ್ಥಾನ

Suddi Udaya

ದ..ಕ. ಜಿಲ್ಲಾ ಕ.ಸಾ.ಪ. ವತಿಯಿಂದ ಸಂಸ್ಥಾಪಕ ನಾಲ್ವಡಿ ಕೃಷ್ಣರಾಜ ಅರಸ್ ಜನ್ಮದಿನಾಚರಣೆ

Suddi Udaya

ಸಿರಿ ಕೇಂದ್ರ ಕಛೇರಿಯಲ್ಲಿ ಸಿಬ್ಬಂದಿಗಳಿಗೆ ಧ್ಯಾನ ತರಬೇತಿ ಕಾರ್ಯಕ್ರಮ

Suddi Udaya
error: Content is protected !!