26.5 C
ಪುತ್ತೂರು, ಬೆಳ್ತಂಗಡಿ
September 19, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಕಡಬದ ನವ ಜೀವನ ಸದಸ್ಯರಿಂದ ಜನಜಾಗೃತಿ ವೇದಿಕೆಯ ಪ್ರಾದೇಶಿಕ ನಿರ್ದೇಶಕರ ಭೇಟಿ

ಕಡಬ ತಾಲೂಕಿನ ಕಡಬ ಕಾರ್ಯಕ್ಷೇತ್ರದ ನವಜೀವನ ಸಮಿತಿಯ ಸದಸ್ಯರು, ಜಾಗೃತಿ ಸೌಧದಲ್ಲಿ ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆಯ ಪ್ರಾದೇಶಿಕ ನಿರ್ದೇಶಕರಾದ ವಿವೇಕ್ ವಿನ್ಸೆಂಟ್ ಪಾಯಸ್ ರವರನ್ನು ಭೇಟಿಯಾದರು.

ಈ ಸಂದರ್ಭ ನವ ಜೀವನ ಸಮಿತಿ ಸದಸ್ಯರಿಗೆ ವಿವೇಕ್ ವಿನ್ಸೆಂಟ್ ಪಾಯಸ್ ರವರು ಮಾಹಿತಿ ನೀಡಿದರು. ಈ ಸಂದರ್ಭದಲ್ಲಿ ಜನಜಾಗೃತಿ ವೇದಿಕೆಯ ಯೋಜನಾಧಿಕಾರಿಯಾದ ಮಾಧವ್ ಹಾಗೂ ಶಿಬಿರಧಿಕಾರಿ ಚಿತ್ತರಂಜನ್ ರವರು ಉಪಸ್ಥಿತರಿದ್ದರು.

Related posts

ಧರ್ಮಾಸ್ಟಳ ನಿತ್ಯಾನಂದ ನಗರ ಶ್ರೀ ರಾಮಕ್ಷೇತ್ರ ಮಹಾಸಂಸ್ಥಾನಮ್ ಕ್ಕೆ ಗೋವಾ ಮುಖ್ಯ ಮಂತ್ರಿ ಪ್ರಮೋದ್ ಸಾವಂತ್ ಭೇಟಿ

Suddi Udaya

ಅರಸಿನಮಕ್ಕಿ ಗ್ರಾ.ಪಂ. ಅನುದಾನದಲ್ಲಿ ಹೊಸ್ತೋಟ ಅಂಗನವಾಡಿ ಕೇಂದ್ರಕ್ಕೆ ಸುಣ್ಣ ಬಣ್ಣ, ಗೋಡೆ ಬರಹ, ವರ್ಣ ರಂಜಿತ ಚಿತ್ರ

Suddi Udaya

ಎಸ್.ಡಿ.ಎಂ ಝೇಂಕಾರ ಸೀಜನ್-6 ಉದ್ಘಾಟನೆ

Suddi Udaya

ದ್ವಿತೀಯ ಪಿಯುಸಿ ಫಲಿತಾಂಶ: ಎಕ್ಸಲೆಂಟ್ ಮೂಡುಬಿದಿರೆಗೆ ರಾಜ್ಯ ಮಟ್ಟದಲ್ಲಿ ಎರಡನೇ ಮತ್ತು ನಾಲ್ಕನೇ ರ‍್ಯಾಂಕ್‌ಗಳು

Suddi Udaya

ತೆಕ್ಕಾರು ಶ್ರೀ ಗೋಪಾಲಕೃಷ್ಣ ದೇವಸ್ಥಾನದ ಬ್ರಹ್ಮಕಲಶೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಗೀತ ಗಾಯನ ಸ್ಪರ್ಧೆಯಲ್ಲಿ ಉಜಿರೆ ಎಸ್.ಡಿ.ಎಂ ಆಂಗ್ಲ ಮಾಧ್ಯಮ ಶಾಲೆಗೆ ಬಹುಮಾನ

Suddi Udaya
error: Content is protected !!