24.7 C
ಪುತ್ತೂರು, ಬೆಳ್ತಂಗಡಿ
August 5, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಕಡಬದ ನವ ಜೀವನ ಸದಸ್ಯರಿಂದ ಜನಜಾಗೃತಿ ವೇದಿಕೆಯ ಪ್ರಾದೇಶಿಕ ನಿರ್ದೇಶಕರ ಭೇಟಿ

ಕಡಬ ತಾಲೂಕಿನ ಕಡಬ ಕಾರ್ಯಕ್ಷೇತ್ರದ ನವಜೀವನ ಸಮಿತಿಯ ಸದಸ್ಯರು, ಜಾಗೃತಿ ಸೌಧದಲ್ಲಿ ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆಯ ಪ್ರಾದೇಶಿಕ ನಿರ್ದೇಶಕರಾದ ವಿವೇಕ್ ವಿನ್ಸೆಂಟ್ ಪಾಯಸ್ ರವರನ್ನು ಭೇಟಿಯಾದರು.

ಈ ಸಂದರ್ಭ ನವ ಜೀವನ ಸಮಿತಿ ಸದಸ್ಯರಿಗೆ ವಿವೇಕ್ ವಿನ್ಸೆಂಟ್ ಪಾಯಸ್ ರವರು ಮಾಹಿತಿ ನೀಡಿದರು. ಈ ಸಂದರ್ಭದಲ್ಲಿ ಜನಜಾಗೃತಿ ವೇದಿಕೆಯ ಯೋಜನಾಧಿಕಾರಿಯಾದ ಮಾಧವ್ ಹಾಗೂ ಶಿಬಿರಧಿಕಾರಿ ಚಿತ್ತರಂಜನ್ ರವರು ಉಪಸ್ಥಿತರಿದ್ದರು.

Related posts

ಕಲ್ಮಂಜ: ಓಂಕಾರೇಶ್ವರ ಭಜನಾ ಮಂಡಳಿ ಶ್ರೀ ಕ್ಷೇತ್ರ ಪಜಿರಡ್ಕ ಇದರ ಆಶ್ರಯದಲ್ಲಿ 12ನೇ ವರ್ಷದ ಗೋಕುಲಾಷ್ಟಮಿ

Suddi Udaya

ವಿದುಷಿ ವಿದ್ಯಾಲಕ್ಷ್ಮಿ ಚಾರಿಟೇಬಲ್ ಟ್ರಸ್ಟ್‌, ಅರ್ವ ವತಿಯಿಂದ ವಿದ್ಯಾರ್ಥಿವೇತನಕ್ಕೆ ಅರ್ಜಿ ಆಹ್ವಾನ

Suddi Udaya

ಬೆಳ್ತಂಗಡಿ ಎಸ್. ಡಿ .ಎಮ್ ಆಂಗ್ಲ ಮಾಧ್ಯಮ ಶಾಲಾ ಪ್ರಾರಂಭೋತ್ಸವ

Suddi Udaya

ಪಣಕಜೆ ನಿವಾಸಿ ನೀಲಯ್ಯ ಮೂಲ್ಯ ಕಡ್ತ್ಯಾರ್ ನಿಧನ

Suddi Udaya

ದ.ಕ. ಎಸ್ಪಿ, ಕಮೀಷನರ್ ವರ್ಗಾವಣೆ-ಪವರ್‌’ಫುಲ್ ಅಧಿಕಾರಿಗಳ ಎಂಟ್ರಿ ಎಸ್ಪಿಯಾಗಿ ಅರುಣ್ ಕುಮಾ‌ರ್, ಕಮೀಷನ‌ರ್ ಆಗಿ ಸುಧೀರ್ ಕುಮಾ‌ರ್ ರೆಡ್ಡಿ

Suddi Udaya

ಕೊಕ್ಕಡ: ಖಾಸಗಿ ಬಸ್ ಮತ್ತು ಬೈಕ್ ನಡುವೆ ಅಪಘಾತ: ಬೈಕ್ ಸವಾರ ಸಾವು

Suddi Udaya
error: Content is protected !!