May 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಕಳೆಂಜದಲ್ಲಿ ರಾಜೇಶ್ ಎಂ.ಕೆ ಯವರ ಮೇಲೆ ನಡೆದ‌ ಕೊಲೆ ಯತ್ನ ಖಂಡನೀಯ: ಬಿಜೆಪಿ ಎಸ್.ಸಿ ಮೋರ್ಚಾ ಪ್ರಧಾನ ಕಾರ್ಯದರ್ಶಿ ಪ್ರೇಮಚಂದ್ರ ಕೆ.

ಬೆಳ್ತಂಗಡಿ: ಬೆಳ್ತಂಗಡಿ ಬಿ.ಜೆ.ಪಿ ಎಸ್ಟಿ ಮೋರ್ಚಾದ ಅಧ್ಯಕ್ಷ ರಾಜೇಶ್ ರವರ ಮೇಲೆ ಚುನಾವಣ ಸೋಲಿನ ಹತಾಶೆಯಿಂದ ಹಾಗೂ ಬೆಳ್ತಂಗಡಿ ತಾಲೂಕಿನ ಕಾಂಗ್ರೆಸ್ ನಾಯಕರ ಪ್ರೊತ್ಸಾಹದಿಂದ ಈ ರೀತಿ ಹಲ್ಲೆ ನಡೆದಿರುವುದ್ದು ತೀವ್ರ ಖಂಡನಿಯ ಎಂದು ಬಿಜೆಪಿ ಎಸ್.ಸಿ ಮೋರ್ಚಾ ಪ್ರಧಾನ ಕಾರ್ಯದರ್ಶಿ ಪ್ರೇಮಚಂದ್ರ ಕೆ. ಪತ್ರಿಕಾ ಹೇಳಿಕೆ ನೀಡಿದ್ದಾರೆ.

ಇನ್ನು ಮುಂದೆ ಈ ರೀತಿಯ ಬೆಳವಣಿಗೆಗಳು ನಡೆಯದಂತೆ ಬೆಳ್ತಂಗಡಿ ಕಾಂಗ್ರೆಸ್ ನಾಯಕರು ನೋಡಿಕೊಂಡರೆ ಒಳ್ಳೆಯದು ರಾಜಕೀಯ ನಿಂತ ನೀರಲ್ಲ ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಒಂದು ಪಕ್ಷ ಅಧಿಕಾರಕ್ಕೆ ಬರುತ್ತೆ ಹೊಗುತ್ತೆ ಇದೇ ರೀತಿ‌ ನಿಮ್ಮ ಪಕ್ಷದ ಕಾರ್ಯಕರ್ತರು ಸರಿಯಾದ ಮಾರ್ಗದರ್ಶನ ನೀಡಿ ಉತ್ತಮ ಕಾರ್ಯಕರ್ತರಾಗಿ ಬೆಳೆಸುವ ಜವಾಬ್ದಾರಿ ತಾಲೂಕಿನ ಕಾಂಗ್ರೆಸ್ ನ ಮುಂಚೂಣಿ ನಾಯಕರ ಕರ್ತವ್ಯ ಮುಂದೆ ಈ ರೀತಿ ನಡೆಯದಂತೆ ಪೊಲೀಸ್ ಇಲಾಖೆ ಮಧ್ಯ ಪ್ರವೇಶಿಸಿ ಇನ್ನೂ ಮುಂದೆ ಇಂತಹ ಘಟನೆ ನಡೆಯದಂತೆ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದರು.

Related posts

ಮಾ.13: ವಿಶೇಷ ಚೇತನ ಫಲಾನುಭವಿಗಳಿಗೆ ತ್ರಿಚಕ್ರ ವಾಹನ, ಅರ್ಹ ಫಲಾನುಭವಿಗಳಿಗೆ 94ಸಿ ಹಕ್ಕು ಪತ್ರ, ಗ್ರಾಮೀಣ ಕುಶಲಕರ್ಮಿಗಳಿಗೆ ಉಚಿತ ಸುಧಾರಿತ ಉಪಕರಣ ಹಾಗೂ ಸಾಧನ ಸಲಕರಣೆ, ಕೃಷಿ ಸಾಧನಾ ಸಲಕರಣೆ ವಿತರಣೆ

Suddi Udaya

ಬಿಸಿಲ ಝಳಕ್ಕೆ ವರುಣ ಕೃಪೆ, ಬೆಳ್ತಂಗಡಿ ತಾಲೂಕಿನ ನಾನಾ ಭಾಗದಲ್ಲಿ ಮಳೆ- ಜನತೆ ಕೂಲ್ ಕೂಲ್

Suddi Udaya

ನಿಡ್ಲೆ :ಅಸ್ತಿ ಮಜ್ಜೆ ಶಸ್ತ್ರಚಿಕಿತ್ಸೆ ನೆರವು

Suddi Udaya

ಉಜಿರೆ ಎಸ್.ಡಿ.ಎಂ ಆಸ್ಪತ್ರೆಗೆ ಖ್ಯಾತ ಸಂಶೋಧಕ ಡಾ. ಡಿ.ಕೆ ಹರಿ ದಂಪತಿಯ ಭೇಟಿ

Suddi Udaya

ಹೊಸಂಗಡಿ ಗ್ರಾ.ಪಂ. ನ ನೇತೃತ್ವದಲ್ಲಿ ಕುರ್ಲೋಟ್ಟು ಪರಿಸರದಲ್ಲಿ ಸ್ವಚ್ಛತಾ ಶ್ರಮದಾನ

Suddi Udaya

ಶಿಶಿಲ: ಕೋಳಿ ತ್ಯಾಜ್ಯ ಹಾಕುವ ವಿಚಾರದಲ್ಲಿ ದೂರು ನೀಡಿದ ಹಿನ್ನಲೆ: ಸ್ಥಳಕ್ಕೆ ತಾಲೂಕು ಕಾರ್ಯನಿರ್ವಾಹಣಾಧಿಕಾರಿ ಭೇಟಿ, ಪರಿಶೀಲನೆ

Suddi Udaya
error: Content is protected !!