ಬೆಳ್ತಂಗಡಿ: ಬೆಳ್ತಂಗಡಿ ಬಿ.ಜೆ.ಪಿ ಎಸ್ಟಿ ಮೋರ್ಚಾದ ಅಧ್ಯಕ್ಷ ರಾಜೇಶ್ ರವರ ಮೇಲೆ ಚುನಾವಣ ಸೋಲಿನ ಹತಾಶೆಯಿಂದ ಹಾಗೂ ಬೆಳ್ತಂಗಡಿ ತಾಲೂಕಿನ ಕಾಂಗ್ರೆಸ್ ನಾಯಕರ ಪ್ರೊತ್ಸಾಹದಿಂದ ಈ ರೀತಿ ಹಲ್ಲೆ ನಡೆದಿರುವುದ್ದು ತೀವ್ರ ಖಂಡನಿಯ ಎಂದು ಬಿಜೆಪಿ ಎಸ್.ಸಿ ಮೋರ್ಚಾ ಪ್ರಧಾನ ಕಾರ್ಯದರ್ಶಿ ಪ್ರೇಮಚಂದ್ರ ಕೆ. ಪತ್ರಿಕಾ ಹೇಳಿಕೆ ನೀಡಿದ್ದಾರೆ.
ಇನ್ನು ಮುಂದೆ ಈ ರೀತಿಯ ಬೆಳವಣಿಗೆಗಳು ನಡೆಯದಂತೆ ಬೆಳ್ತಂಗಡಿ ಕಾಂಗ್ರೆಸ್ ನಾಯಕರು ನೋಡಿಕೊಂಡರೆ ಒಳ್ಳೆಯದು ರಾಜಕೀಯ ನಿಂತ ನೀರಲ್ಲ ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಒಂದು ಪಕ್ಷ ಅಧಿಕಾರಕ್ಕೆ ಬರುತ್ತೆ ಹೊಗುತ್ತೆ ಇದೇ ರೀತಿ ನಿಮ್ಮ ಪಕ್ಷದ ಕಾರ್ಯಕರ್ತರು ಸರಿಯಾದ ಮಾರ್ಗದರ್ಶನ ನೀಡಿ ಉತ್ತಮ ಕಾರ್ಯಕರ್ತರಾಗಿ ಬೆಳೆಸುವ ಜವಾಬ್ದಾರಿ ತಾಲೂಕಿನ ಕಾಂಗ್ರೆಸ್ ನ ಮುಂಚೂಣಿ ನಾಯಕರ ಕರ್ತವ್ಯ ಮುಂದೆ ಈ ರೀತಿ ನಡೆಯದಂತೆ ಪೊಲೀಸ್ ಇಲಾಖೆ ಮಧ್ಯ ಪ್ರವೇಶಿಸಿ ಇನ್ನೂ ಮುಂದೆ ಇಂತಹ ಘಟನೆ ನಡೆಯದಂತೆ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದರು.













