25.1 C
ಪುತ್ತೂರು, ಬೆಳ್ತಂಗಡಿ
August 5, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಕೊಯ್ಯೂರು: ಕೊಟ್ಟಿಗೆಗೆ ನುಗ್ಗಿ ಆಡಿನ ಮೇಲೆ ಚಿರತೆ ದಾಳಿ: ಒಂದು ಆಡು ಸಾವು, ಮತ್ತೊಂದು ಆಡು ಚಿರತೆ ಪಾಲು

ಬೆಳ್ತಂಗಡಿ : ಕೊಟ್ಟಿಗೆಗೆ ರಾತ್ರಿ ವೇಳೆ ಚಿರತೆ ದಾಳಿ ಮಾಡಿರುವ ಘಟನೆ ಬೆಳ್ತಂಗಡಿಯ ಕೊಯ್ಯೂರಿನಲ್ಲಿ ನಡೆದಿದೆ.

ಬೆಳ್ತಂಗಡಿ ತಾಲೂಕಿನ ಕೊಯ್ಯೂರು ಗ್ರಾಮದ ಮದರಸ ಬಳಿಯ ಮೊಹಮ್ಮದ್ ಎಂಬವರು ನಾಲ್ಕು ಆಡು ಸಾಕುತ್ತಿದ್ದು ಅವರು ಮನೆಯ ಕೊಟ್ಟಿಗೆಯಲ್ಲಿ ಆಡುಗಳನ್ನು ಕಟ್ಟಿ ಹಾಕಿದ್ದು. ಜೂ.5 ರಂದು ರಾತ್ರಿ ಕೊಟ್ಟಿಗೆಗೆ ಚಿರತೆ ದಾಳಿ ಮಾಡಿದೆ.

ಚಿರತೆ ದಾಳಿಗೆ ಒಂದು ಆಡು ಸಾವನ್ನಪ್ಪಿದ್ದು, ಒಂದು ಆಡುಗೆ ಗಾಯವಾಗಿದೆ. ಒಂದು ಆಡುವನ್ನು ಚಿರತೆ ಹೊತ್ತೊಯ್ಯಿದಿದೆ ಎನ್ನಲಾಗಿದೆ.

Related posts

ಕೊಲ್ಲಿ: ಸೂರ್ಯ – ಚಂದ್ರ ಜೋಡುಕರೆ ಕಂಬಳ ಸಮಿತಿಗೆ ಡಾ. ಹೆಗ್ಗಡೆಯವರು ಮಂಜೂರು ಮಾಡಿದ 2 ಲಕ್ಷದ ಚೆಕ್ ಹಸ್ತಾಂತರ

Suddi Udaya

ಪುದುವೆಟ್ಟು: ಕಾಪಿನಡ್ಕದಲ್ಲಿ ತೋಟಕ್ಕೆ ನುಗ್ಗಿದ್ದ ಕಾಡಾನೆ : ಅಪಾರ ಕೃಷಿ ನಾಶ

Suddi Udaya

ಒಟ್ಲ ಬ್ರಹ್ಮ ಬೈದರ್ಕಳ ಗರಡಿಯಲ್ಲಿ ಚಿತ್ತರಂಜನ್ ಕಂಕನಾಡಿ ದಂಪತಿಗಳಿಂದ ಸಂಕ್ರಮಣ ಪೂಜೆ

Suddi Udaya

ಉಜಿರೆಯ ಪ್ರಣಮ್ಯ ಎಂ.ಕೆ. ಭರತನಾಟ್ಯ ವಿದ್ವತ್ ಅಂತಿಮ ಪರೀಕ್ಷೆಯಲ್ಲಿ ಉತ್ತೀರ್ಣ

Suddi Udaya

ಧರ್ಮಸ್ಥಳ: ಶಾಂತಿವನ ಮಣ್ಣ ಸಂಕ ಅರಣ್ಯ ಪ್ರದೇಶದ ಗುಡ್ಡಕ್ಕೆ ಬೆಂಕಿ

Suddi Udaya

ಲಾಯಿಲ ವಲಯ ಭಜನಾ ಪರಿಷತ್ತಿನ ಸಭೆ

Suddi Udaya
error: Content is protected !!