24.6 C
ಪುತ್ತೂರು, ಬೆಳ್ತಂಗಡಿ
June 21, 2026
Uncategorized

ಜೂ.12 ಬೆಳ್ತಂಗಡಿಯಲ್ಲಿ ಲೋಕಾಯುಕ್ತ ಜನ ಸಂಪರ್ಕ ಸಭೆ

ಬೆಳ್ತಂಗಡಿ: ಜೂ.12 ರಂದು ಬೆಳಿಗ್ಗೆ 11 ಗಂಟೆಯಿಂದ ಬೆಳ್ತಂಗಡಿ ತಾಲೂಕು ಕಚೇರಿಯಲ್ಲಿ ಲೋಕಾಯುಕ್ತ ಜನ ಸಂಪರ್ಕ ಸಭೆ ಜರುಗಲಿದೆ.

ಮಂಗಳೂರು ಲೋಕಾಯುಕ್ತ ವಿಭಾಗದ ಪೊಲೀಸ್ ಅಧೀಕ್ಷಕರು,ಪೊಲೀಸ್ ಉಪಾಧೀಕ್ಷಕರು ಹಾಗೂ ಪೊಲೀಸ್ ನಿರೀಕ್ಷಕರು ಭೇಟಿ ನೀಡಿ, ಕರ್ನಾಟಕ ಲೋಕಾಯುಕ್ತ ಕಾಯಿದೆಯಡಿ ದೂರು ಅರ್ಜಿಯ ನಮೂನೆಗಳನ್ನು ವಿತರಿಸಿ, ಭರ್ತಿ ಮಾಡಿ, ಅಫಿದಾವಿತ್ ಮಾಡಿಸಿದ ದೂರು ಅರ್ಜಿಗಳನ್ನು ಸ್ವೀಕರಿಸುತ್ತಾರೆ ಸರಕಾರಿ ಕಛೇರಿಗಳಲ್ಲಿ ಅಧಿಕೃತ ಕೆಲಸಗಳಲ್ಲಿ ವಿಳಂಬ ಹಾಗೂ ಇನ್ನಿತರೇ ತೊಂದರೆ ನೀಡುತ್ತಿರುವ ಸರಕಾರಿ ಅಧಿಕಾರಿ/ನೌಕರರ ವಿರುದ್ಧ ಸಾರ್ವಜನಿಕರು ದೂರುಗಳನ್ನು ನೀಡಬಹುದಾಗಿದೆ. ಉಳಿದ ದಿನಗಳಲ್ಲೂ ಕಛೇರಿ ವೇಳೆಯಲ್ಲಿ ಸಹ ಸಾರ್ವಜನಿಕರು ತಮ್ಮ ಅಹವಾಲು/ದೂರುಗಳನ್ನು ನೀಡಬಹುದಾಗಿದೆ.

ಅರ್ಜಿದಾರರು ನಮೂನೆ 1 ಹಾಗೂ II ರಲ್ಲಿ ಭರ್ತಿ ಮಾಡಿ ಅಫಿದಾವಿತ್ ಮಾಡಿ ಸಲ್ಲಿಸಿದ ಅರ್ಜಿಗಳನ್ನು ಕಛೇರಿಗೆ ಅಥವಾ ನೇರವಾಗಿ ನಿಬಂಧಕರು, ಕರ್ನಾಟಕ ಲೋಕಾಯುಕ್ತ, ಬಹುಮಹಡಿಗಳ ಕಟ್ಟಡ, ಡಾ.ಬಿ.ಆರ್. ಅಂಬೇಡ್ಕರ್ ವೀಧಿ, ಬೆಂಗಳೂರು-560001 ರವರಿಗೆ ಸಲ್ಲಿಸಬಹುದು ಎಂದು ಮಂಗಳೂರು ಲೋಕಾಯುಕ್ತಪೊಲೀಸ್ ಅಧೀಕ್ಷಕರ ಪ್ರಕಟಣೆ ತಿಳಿಸಿದೆ.

Related posts

ಗಂಡಿಬಾಗಿಲು ಧರ್ಮೋಪದೇಶ ಶಾಲೆಯ ಮುಖ್ಯೋಪಾಧ್ಯಾಯ ಶಿಜು ಸಿ.ವಿ. ಗೆ ಸನ್ಮಾನ ಮತ್ತು ಬೀಳ್ಕೊಡುಗೆ

Suddi Udaya

ಹತ್ಯಡ್ಕ : ಅರಿಕೆಗುಡ್ಡೆ ಶ್ರೀ ವನದುರ್ಗಾ ಕ್ಷೇತ್ರಕ್ಕೆ ರಾಜ್ಯ ಧಾರ್ಮಿಕ ಪರಿಷತ್ ಸದಸ್ಯೆ ಮಲ್ಲಿಕಾ ಪ್ರಶಾಂತ್ ಪಕ್ಕಳ ಭೇಟಿ

Suddi Udaya

ವಿಶ್ವ ಬೆನ್ನುಹುರಿ ಅಪಘಾತ ದಿನಾಚರಣೆಯ ಪ್ರಯುಕ್ತ ಮಂಗಳೂರಿನಲ್ಲಿ ಗಾಲಿಕುರ್ಚಿ ಜಾಥಾ

Suddi Udaya

ಬೆಳ್ತಂಗಡಿ ಸರಕಾರಿ ಆಸ್ಪತ್ರೆಯಲ್ಲಿ ಒಂದೂವರೆ ತಿಂಗಳ ಮಗು ಸಾವು: ಆಸ್ಪತ್ರೆಗೆ ಭೇಟಿ ನೀಡಿದ ಮಾಜಿ ಶಾಸಕ ವಸಂತ ಬಂಗೇರ ಸೂಕ್ತ ತನಿಖೆಗೆ ಒತ್ತಾಯ

Suddi Udaya

ಬೆಳ್ತಂಗಡಿ 3 ಸ್ಟಾರ್ ವೈನ್ಸ್’ ಶಾಪ್ ಗೆ ಅಬಕಾರಿ ಇಲಾಖೆಯಿಂದ ಬೀಗ

Suddi Udaya

ರಾಷ್ಟ್ರಮಟ್ಟದ ವಾಲಿಬಾಲ್: ಮುಂಡಾಜೆ ಕಾಲೇಜಿನ ಇಂದುಮತಿ ತಳವಾರ್ ಹಾಗೂ ಅಂಜಲಿಗೆ ಚಿನ್ನದ ಪದಕ

Suddi Udaya
error: Content is protected !!