May 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಧರ್ಮಸ್ಥಳ ಶ್ರೀ ಮಂಜುನಾಥೇಶ್ವರ ಅನುದಾನಿತ ಪ್ರೌಢಶಾಲೆಯಲ್ಲಿ ವಿಶ್ವ ಪರಿಸರ ದಿನಾಚರಣೆ

ಧರ್ಮಸ್ಥಳ : ಶ್ರೀ ಮಂಜುನಾಥೇಶ್ವರ ಅನುದಾನಿತ ಪ್ರೌಢಶಾಲೆ ಧರ್ಮಸ್ಥಳ ಇಲ್ಲಿ ಜೂ 5 ರಂದು “ವಿಶ್ವ ಪರಿಸರ ದಿನಾಚರಣೆ”ಯನ್ನು ಆಚರಿಸಲಾಯಿತು.

ಪರಿಸರದ ಕುರಿತಾದ ಕಾಳಜಿ ಮೂಡುವ ನಿಟ್ಟಿನಲ್ಲಿ ಚಿತ್ರಕಲಾ ಸ್ಪರ್ಧೆ, ಎಲೆ ಗುರುತಿಸುವ ಸ್ಪರ್ಧೆ, ರಸಪ್ರಶ್ನೆ ಏರ್ಪಡಿಸಲಾಗಿತ್ತು. ಹಾಗೂ ಪ್ರೌಢಶಾಲಾ ಹಂತದಲ್ಲಿ ವಿದ್ಯಾರ್ಥಿಗಳಿಗೆ ಕೃಷಿಯ ಪ್ರಾಮುಖ್ಯತೆಯ ಕುರಿತು ಶಾಲಾ ಶಿಕ್ಷಕರಾದ ಲಿಂಗಪ್ಪ ಗೌಡ ಮಾಹಿತಿಯನ್ನು ನೀಡಿದರು.

ಕಾರ್ಯಕ್ರಮದಲ್ಲಿ ಶಾಲಾ ಮುಖ್ಯೋಪಾಧ್ಯಾಯರು ವಿಜೇತರಾದ ವಿದ್ಯಾರ್ಥಿಗಳಿಗೆ ಬಹುಮಾನವನ್ನು ವಿತರಿಸಿ ದಿನ ವಿಶೇಷತೆಯ ಕುರಿತು ಮಾಹಿತಿ ನೀಡಿದರು. ವಿಜ್ಞಾನ ಶಿಕ್ಷಕಿ ಶ್ರೀಮತಿ ತ್ರಿವೇಣಿ ಕಾರ್ಯಕ್ರಮವನ್ನು ಸಂಘಟಿಸಿದ್ದರು. ಶಾಲೆಯ ಶಿಕ್ಷಕ ವೃಂದದವರು ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

Related posts

ಬೆಳಾಲು ಎಸ್.ಡಿ.ಎಮ್ ಪ್ರೌಢಶಾಲೆ ದೈಹಿಕ ಶಿಕ್ಷಣ ಶಿಕ್ಷಕ ಕೃಷ್ಣಾನಂದ ರಾವ್ ರವರಿಗೆ ರಾಜ್ಯಮಟ್ಟದ ಉತ್ತಮ ಶಿಕ್ಷಕ ರತ್ನ ಪ್ರಶಸ್ತಿ

Suddi Udaya

ಧರ್ಮಸ್ಥಳ: ನೈತಿಕ ಮೌಲ್ಯಾಧಾರಿತ ಪುಸ್ತಕಗಳ ಲೋಕಾರ್ಪಣೆ ಹಾಗೂ ಖ್ಯಾತ ಚಲನಚಿತ್ರ ನಟ ಸಿಹಿಕಹಿ ಚಂದ್ರು ರವರಿಂದ ರಾಜ್ಯಮಟ್ಟದ ಅಂಚೆ-ಕುಂಚ ಸ್ಪರ್ಧಾ ವಿಜೇತರಿಗೆ ಪುರಸ್ಕಾರ

Suddi Udaya

ಬೆಳ್ತಂಗಡಿ ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ವಿಭಾಗದ ಪ್ರಥಮ ದರ್ಜೆ ಸಹಾಯಕ ಎಂ.ಆ‌ರ್. ಪ್ರಸನ್ನರಿಗೆ ಬೀಳ್ಕೊಡುಗೆ

Suddi Udaya

ಅಭ್ಯಾಸ್ ಪದವಿ ಪೂರ್ವ ಕಾಲೇಜಿನಲ್ಲಿ ಸ್ಫಾಕ್-೨೦೨೬

Suddi Udaya

ರಸಪ್ರಶ್ನೆ ಸ್ಪರ್ಧೆ : ಎಸ್.ಡಿ.ಎಂ. ಬಿ.ಎಡ್. ಕಾಲೇಜಿಗೆ ಪ್ರಥಮ ಸ್ಥಾನ

Suddi Udaya

ಬೆಳ್ತಂಗಡಿ:ಮುಳಿಯ ಜುವೆಲ್ಸ್ ನಲ್ಲಿ ‘ಮುಳಿಯ ಚಿನ್ನೋತ್ಸವ’ ಸಂಭ್ರಮ: ವಿವಿಧ ಬಗೆಯ ವೆರೈಟಿ ಚಿನ್ನಾಭರಣಗಳಿಗೆ ಮುಳಿಯ ಸಂಸ್ಥೆ ಹೆಸರುವಾಸಿಯಾಗಿದೆ

Suddi Udaya
error: Content is protected !!