May 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಬೆಳಾಲು ಪ್ರೌಢಶಾಲೆಯಲ್ಲಿ ಕವಿ ಮಾಸ್ತಿ ಸಂಸ್ಮರಣೆ

ಬೆಳಾಲು: ಶ್ರೀ ಧರ್ಮಸ್ಥಳ ಶ್ರೀ ಮಂಜುನಾಥೇಶ್ವರ ಪ್ರೌಢಶಾಲೆಯಲ್ಲಿ ಕವಿ ಸಾಹಿತಿ ಮಾಸ್ತಿ ಎಂದೇ ಪ್ರಸಿದ್ಧರಾಗಿರುವ ಮಾಸ್ತಿ ವೆಂಕಟೇಶ್ ಅಯ್ಯಂಗಾರ್ ರವರ ಸಂಸ್ಮರಣೆ ಮತ್ತು ಪರಿಚಯ ಕಾರ್ಯಕ್ರಮ ಜರಗಿತು.

ಈ ಹಿನ್ನೆಲೆಯಲ್ಲಿ ಮಾಸ್ತಿಯವರಿಗೆ ಸಂಬಂಧಿಸಿದ ರಸಪ್ರಶ್ನೆಯನ್ನು ವಿದ್ಯಾರ್ಥಿ ಕು. ಸಮೀಕ್ಷಾ ನಡೆಸಿದರೆ ಅವರ ಪರಿಚಯವನ್ನು ಕು. ಅಶ್ವಿನಿ ಮಾಡಿದರು. ಕು. ಲಿಖಿತಾ ಕಾರ್ಯಕ್ರಮ ನಿರೂಪಿಸಿದರು. ಶಿಕ್ಷಕರಾದ ಸುಮನ್ ರವರ ಮಾರ್ಗದರ್ಶನದಲ್ಲಿ ಸಂಸ್ಕರಣಾ ಕಾರ್ಯಕ್ರಮ ನೆರವೇರಿತು.

Related posts

ಮಂಡ್ಯದಲ್ಲಿ ನಡೆದ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ ಬೆಳ್ತಂಗಡಿ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷರು ಹಾಗೂ ಪದಾಧಿಕಾರಿಗಳು ಭಾಗಿ

Suddi Udaya

ಬೆಳ್ತಂಗಡಿ-ಹೆಬೆಬೈಲ್ ರಸ್ತೆಯಲ್ಲಿ ಅಪಾಯದ ಸ್ಥಿತಿಯಲ್ಲಿ ತಡೆಗೋಡೆ ಹಾಗೂ ವಿದ್ಯುತ್ ಕಂಬ

Suddi Udaya

ಮದ್ದಡ್ಕ: ಬಲ್ಕತ್ಯಾರು ನಿವಾಸಿ ಶಾಮಣ್ಣ ನಾಯಕ್ ನಿಧನ

Suddi Udaya

ಜ 14: ಅಳದಂಗಡಿ ಶ್ರೀ ಸತ್ಯದೇವತಾ ದೈವಸ್ಥಾನದಲ್ಲಿ ನೂತನ ಘಂಟಾ ಗೋಪುರದ ಉದ್ಘಾಟನೆ: ಸಮಾಲೋಚನೆ ಸಭೆ

Suddi Udaya

ಎಸ್.ಡಿ.ಪಿಐ ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದ ನೂತನ ಅಧ್ಯಕ್ಷರಾಗಿ ಅಕ್ಬರ್ ಬೆಳ್ತಂಗಡಿ, ಕಾರ್ಯದರ್ಶಿಯಾಗಿ ಅಶ್ಫಾಕ್ ಪುಂಜಾಲಕಟ್ಟೆ ಆಯ್ಕೆ

Suddi Udaya

ನಾಲ್ಕೂರು: ಯುವಶಕ್ತಿ ಫ್ರೆಂಡ್ಸ್ ವತಿಯಿಂದ ವಾಹನ ಪೂಜೆ

Suddi Udaya
error: Content is protected !!