25.5 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಧಾರ್ಮಿಕವರದಿ

ಶಿಶಿಲ ಶ್ರೀ ಕ್ಷೇತ್ರ ಚಂದ್ರಪುರ ಜಿನಮಂದಿರಕ್ಕೆ ನೂತನ ಪಲ್ಲಕ್ಕಿ ಸಮರ್ಪಣೆ

ಶಿಶಿಲ: ಶ್ರೀ ಕ್ಷೇತ್ರ ಚಂದ್ರಪುರ ಜಿನಮಂದಿರ ಶಿಶಿಲಕ್ಕೆ ನೂತನವಾದ ಪಲ್ಲಕ್ಕಿಯನ್ನು ಶ್ರೀಮತಿ ವಸಂತ ಕುಮಾರಿ ಹಾಗೂ ಸುರೇಂದ್ರ ಹೆಗ್ಡೆ ಕಣಿಯೂರು ಅವರು ದಾನರೂಪವಾಗಿ ನೀಡಿದರು.

ಜಿನ ಮಂದಿರದ ಮಾರ್ಗದರ್ಶಕರಾದ ಶ್ರೀ ಕ್ಷೇತ್ರ ಧರ್ಮಸ್ಥಳದ ಮಾತೃಶ್ರೀ ಹೇಮಾವತಿ ಅಮ್ಮನವರು ಪಲ್ಲಕ್ಕಿಯನ್ನು ವೀಕ್ಷಣೆ ಮಾಡಿ ಮೆಚ್ಚುಗೆ ವ್ಯಕ್ತಪಡಿಸಿದರು. ಈ ಸಂದರ್ಭದಲ್ಲಿ ಶ್ರೀಮತಿ ಸುಪ್ರಿಯಾ  ಹರ್ಷೇಂದ್ರ ಕುಮಾ‌ರ್ ರವರು ಉಪಸ್ಥಿತರಿದ್ದರು. 

Related posts

ಜೂ.8: ಉಜಿರೆಯಲ್ಲಿ ಭಜಕೆರೆ ಗೊಬ್ಬು, ಭಜಕ ಸಮ್ಮಿಲನ-ಪ್ರತಿಭಾ ಪುರಸ್ಕಾರ

Suddi Udaya

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಿಂದ ಮಂಜೂರಾದ ಮಾಶಾಸನ ವಿತರಣೆ

Suddi Udaya

ಸದ್ಗುರು ಶ್ರೀ ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿಯವರ ಚಾತುರ್ಮಾಸ್ಯ ವೃತ: ಬ್ರಹ್ಮಶ್ರೀ ನಾರಾಯಣ ಗುರು ಜಯಂತಿ ಆಚರಣೆ

Suddi Udaya

ಉಜಿರೆ ಎಸ್.ಡಿ.ಎಂ. ಬಿ.ಎಡ್ ಕಾಲೇಜಿನಲ್ಲಿ ಮಹಾತ್ಮ ಗಾಂಧೀಜಿ ಹಾಗೂ ಲಾಲ್ ಬಹದ್ದೂರ್ ಶಾಸ್ತ್ರೀ ಜಯಂತಿ ಆಚರಣೆ

Suddi Udaya

ಗೇರುಕಟ್ಟೆ ಜಾರಿಗೆಬೈಲು ನಿವಾಸಿ ಶಕುಂತಳಾ ನಿಧನ

Suddi Udaya

ನೆಲ್ಯಾಡಿ ಲಾವತಡ್ಕದಲ್ಲಿ ಕಾರು ಪಲ್ಟಿ : 6 ಮಂದಿಗೆ ಗಂಭೀರ ಗಾಯ

Suddi Udaya
error: Content is protected !!