26.5 C
ಪುತ್ತೂರು, ಬೆಳ್ತಂಗಡಿ
September 20, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಸುನ್ನತ್ ಕೆರೆ ಅಲ್ ಮಸ್ಜಿದುಲ್ ಹುದಾ ಜುಮಾ‌ ಮಸ್ಜಿದ್ ನ ನೂತನ ಪದಾಧಿಕಾರಿಗಳ ಆಯ್ಕೆ

ಬೆಳ್ತಂಗಡಿ; ಅಲ್ ಮಸ್ಜಿದುಲ್ ಹುದಾ ಜುಮಾ‌ ಮಸ್ಜಿದ್ ಸುನ್ನತ್ ಕೆರೆ ಇದರ ವಾರ್ಷಿಕ ಮಹಾಸಭೆಯು ಬುಸ್ತಾನುಲ್ ಉಲೂಂ ಸೆಕೆಂಡರಿ ಮದರಸ ಸುನ್ನತ್ ಕೆರೆ ಸಭಾಂಗಣದಲ್ಲಿ ಜರುಗಿದ್ದು ನೂತನ ಆಡಳಿತ ಸಾಲಿನ ಅಧ್ಯಕ್ಷರಾಗಿ ಅಬ್ದುಲ್ ಹಕೀಂ ಸುನ್ನತ್‌ಕೆರೆ, ಪ್ರಧಾನ ಕಾರ್ಯದರ್ಶಿಯಾಗಿ ಖಲಂದರ್ ಬಿ.ಹೆಚ್, ಕೋಶಾಧಿಕಾರಿಯಾಗಿ ಅಬ್ಬಾಸ್ ಹಾಜಿ ಇವರು ಅವಿರೋಧವಾಗಿ ಆಯ್ಕೆಯಾಗಿದ್ದಾರೆ.

ಸಮಿತಿ ಗೌರವಾಧ್ಯಕ್ಷರಾಗಿ ಅಬ್ದುರ್ರಹ್ಮಾನ್ ಹಾಜಿ, ಉಪಾಧ್ಯಕ್ಷರರುಗಳಾಗಿ ಸ್ವಾದಿಕ್ ಸಾಹೇಬ್ ಮತ್ತು ಇಲ್ಯಾಸ್ ಎಸ್.ಕೆ, ಜೊತೆ ಕಾರ್ಯದರ್ಶಿಯಾಗಿ ಇಕ್ಬಾಲ್ ಫಿಶ್ ಹಾಗೂ ಲೆಕ್ಕಪರಿಶೋಧಕರಾಗಿ ಜಿ.ಎಂ ತಾಜುದ್ದೀನ್ ಇವರು ಆಯ್ಕೆಯಾದರು.

ಜಮಾಅತ್ ಖತೀಬ್ ಎಂ.ಕೆ ಅಬುಬಕ್ಕರ್ ಸಿದ್ದೀಕ್ ಹಿಮಮಿ ಅಲ್ ಫುರ್ಖಾನಿ ರಶಾದಿ ಅಧ್ಯಕ್ಷತೆ ವಹಿಸಿದ್ದರು.

ಕಾರ್ಯಕ್ರಮದಲ್ಲಿ ಯಂಗ್-ಮೆನ್ಸ್ ಪ್ರ.ಕಾರ್ಯದರ್ಶಿ ಜಿ.ಎಂ ತಾಜುದ್ದೀನ್ ಸ್ವಾಗತಿಸಿದರು. ಜಮಾಅತ್ ಪ್ರ.ಕಾರ್ಯದರ್ಶಿ ಶಮೀರ್ ಪ್ಲಾಸ್ಟಿಕ್ ವಾರ್ಷಿಕ ವರದಿ ಹಾಗೂ ಲೆಕ್ಕಪತ್ರ ಮಂಡಿಸಿದರು.

ಮಹಾಸಭೆಯ ಬಳಿಕ ನೂತನ ದಾಖಲೆ ಪತ್ರಗಳನ್ನು ಹಸ್ತಾಂತರ ಮಾಡುವ ಮೂಲಕ ಅಧಿಕಾರ ಪದಗ್ರಹಣವೂ ನಡೆಯಿತು.

Related posts

ಮಾಜಿ‌ ಸಚಿವ ಗಂಗಾಧರ ಗೌಡರವರಿಂದ ಹಕ್ಕು ಚಲಾವಣೆ

Suddi Udaya

ಜೂ. 22 ಧರ್ಮಸ್ಥಳ ಅಮೃತವರ್ಷಿಣಿ ಸಭಾಭವನದಲ್ಲಿ ವಿದುಷಿ ಕು| ಚೈತ್ರ ಭಟ್ ಭರತನಾಟ್ಯ ರಂಗಪ್ರವೇಶ

Suddi Udaya

ಡಾನ್ಸ್ ರಿಯಾಲಿಟಿ ಶೋ: ಬೆಳ್ತಂಗಡಿಯ ಟಿವಾ ಡಾನ್ಸ್ ಕ್ರೀವ್ ವಿದ್ಯಾರ್ಥಿನಿ ಕು| ವಂಶಿ ತಂಡ ದ್ವಿತೀಯ ಸ್ಥಾನ

Suddi Udaya

ಕಕ್ಯಪದವು : ಎಲ್ ಸಿ ಆರ್ ವಿದ್ಯಾಸಂಸ್ಥೆಯ ಪದವಿ ವಿಭಾಗದಲ್ಲಿ ಉಚಿತ ಐಬಿಪಿಎಸ್ ಪರೀಕ್ಷಾ ತರಬೇತಿಗೆ ಅಧೀಕೃತ ಚಾಲನೆ:

Suddi Udaya

ತೋಟತ್ತಾಡಿಯಲ್ಲಿ ಗೇರು ತೋಟಕ್ಕೆ ಬೆಂಕಿ

Suddi Udaya

ಗುರುವಾಯನಕೆರೆ ವಿದ್ವತ್ ಕಾಲೇಜಿನಲ್ಲಿ ಕಿಚನಾಮಿಕ್ಸ್ ಸಡಗರ

Suddi Udaya
error: Content is protected !!