28 C
ಪುತ್ತೂರು, ಬೆಳ್ತಂಗಡಿ
August 5, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಸುನ್ನತ್ ಕೆರೆ ಅಲ್ ಮಸ್ಜಿದುಲ್ ಹುದಾ ಜುಮಾ‌ ಮಸ್ಜಿದ್ ನ ನೂತನ ಪದಾಧಿಕಾರಿಗಳ ಆಯ್ಕೆ

ಬೆಳ್ತಂಗಡಿ; ಅಲ್ ಮಸ್ಜಿದುಲ್ ಹುದಾ ಜುಮಾ‌ ಮಸ್ಜಿದ್ ಸುನ್ನತ್ ಕೆರೆ ಇದರ ವಾರ್ಷಿಕ ಮಹಾಸಭೆಯು ಬುಸ್ತಾನುಲ್ ಉಲೂಂ ಸೆಕೆಂಡರಿ ಮದರಸ ಸುನ್ನತ್ ಕೆರೆ ಸಭಾಂಗಣದಲ್ಲಿ ಜರುಗಿದ್ದು ನೂತನ ಆಡಳಿತ ಸಾಲಿನ ಅಧ್ಯಕ್ಷರಾಗಿ ಅಬ್ದುಲ್ ಹಕೀಂ ಸುನ್ನತ್‌ಕೆರೆ, ಪ್ರಧಾನ ಕಾರ್ಯದರ್ಶಿಯಾಗಿ ಖಲಂದರ್ ಬಿ.ಹೆಚ್, ಕೋಶಾಧಿಕಾರಿಯಾಗಿ ಅಬ್ಬಾಸ್ ಹಾಜಿ ಇವರು ಅವಿರೋಧವಾಗಿ ಆಯ್ಕೆಯಾಗಿದ್ದಾರೆ.

ಸಮಿತಿ ಗೌರವಾಧ್ಯಕ್ಷರಾಗಿ ಅಬ್ದುರ್ರಹ್ಮಾನ್ ಹಾಜಿ, ಉಪಾಧ್ಯಕ್ಷರರುಗಳಾಗಿ ಸ್ವಾದಿಕ್ ಸಾಹೇಬ್ ಮತ್ತು ಇಲ್ಯಾಸ್ ಎಸ್.ಕೆ, ಜೊತೆ ಕಾರ್ಯದರ್ಶಿಯಾಗಿ ಇಕ್ಬಾಲ್ ಫಿಶ್ ಹಾಗೂ ಲೆಕ್ಕಪರಿಶೋಧಕರಾಗಿ ಜಿ.ಎಂ ತಾಜುದ್ದೀನ್ ಇವರು ಆಯ್ಕೆಯಾದರು.

ಜಮಾಅತ್ ಖತೀಬ್ ಎಂ.ಕೆ ಅಬುಬಕ್ಕರ್ ಸಿದ್ದೀಕ್ ಹಿಮಮಿ ಅಲ್ ಫುರ್ಖಾನಿ ರಶಾದಿ ಅಧ್ಯಕ್ಷತೆ ವಹಿಸಿದ್ದರು.

ಕಾರ್ಯಕ್ರಮದಲ್ಲಿ ಯಂಗ್-ಮೆನ್ಸ್ ಪ್ರ.ಕಾರ್ಯದರ್ಶಿ ಜಿ.ಎಂ ತಾಜುದ್ದೀನ್ ಸ್ವಾಗತಿಸಿದರು. ಜಮಾಅತ್ ಪ್ರ.ಕಾರ್ಯದರ್ಶಿ ಶಮೀರ್ ಪ್ಲಾಸ್ಟಿಕ್ ವಾರ್ಷಿಕ ವರದಿ ಹಾಗೂ ಲೆಕ್ಕಪತ್ರ ಮಂಡಿಸಿದರು.

ಮಹಾಸಭೆಯ ಬಳಿಕ ನೂತನ ದಾಖಲೆ ಪತ್ರಗಳನ್ನು ಹಸ್ತಾಂತರ ಮಾಡುವ ಮೂಲಕ ಅಧಿಕಾರ ಪದಗ್ರಹಣವೂ ನಡೆಯಿತು.

Related posts

ಶ್ರೀ ಸೌತಡ್ಕ ಶ್ರೀ ಮಹಾಗಣಪತಿ ಕ್ಷೇತ್ರಕ್ಕೆ ರಾಜ್ಯ ಧಾರ್ಮಿಕ ಪರಿಷತ್ ಸದಸ್ಯೆ ಶ್ರೀಮತಿ ಮಲ್ಲಿಕಾ ಪ್ರಶಾಂತ್ ಪಕ್ಕಲಾ ಹಾಗೂ ತುಳು ಸಾಹಿತ್ಯ ಅಕಾಡೆಮಿಯ ಅಧ್ಯಕ್ಷ ದಯಾನಂದ ಕತ್ತಲ್ ಸರ್ ಭೇಟಿ

Suddi Udaya

ಗುಂಡೂರಿ ಒಕ್ಕೂಟದ ವತಿಯಿಂದ ಸಾಮೂಹಿಕ ಶ್ರೀ ವರಮಹಾಲಕ್ಷ್ಮಿ ಪೂಜೆ

Suddi Udaya

ಹಿಂದೂ ಮುಖಂಡ ಕಿರಣ್ ಚಂದ್ರ ಪುಷ್ಪಗಿರಿ ರವರಿಂದ “ದಿವ್ಯ ಜ್ಯೋತಿ” ಬಿರುದು ಪುರಸ್ಕೃತೆ ಕು.ಅದ್ವಿತಿ ರಾವ್ ರವರಿಗೆ ಸನ್ಮಾನ

Suddi Udaya

ಗೋಹತ್ಯೆ ನಿಷೇಧ ಕಾಯ್ದೆಯನ್ನು ಕಟ್ಟುನಿಟ್ಟಾಗಿ ಜಾರಿಗೊಳಿಸುವ ಬಗ್ಗೆ ವಿ.ಹಿಂ.ಪ ಹಾಗೂ ಭಜರಂಗದಳ ವತಿಯಿಂದ ಬೆಳ್ತಂಗಡಿ ಪೊಲೀಸ್ ಠಾಣೆಗೆ ಮನವಿ

Suddi Udaya

ಡಿ.24: ಅಯ್ಯಪ್ಪ ವ್ರತಧಾರಿಗಳು ಮತ್ತು ಅಯ್ಯಪ್ಪ ಭಕ್ತರ ತಾಲೂಕು ಸಮಾವೇಶ: ಸಂಪತ್ ಬಿ. ಸುವರ್ಣ

Suddi Udaya

ಪಡಂಗಡಿ ಪ್ರಾ. ಕೃ.ಪ. ಸ. ಸಂಘದ ವಾರ್ಷಿಕ ಮಹಾಸಭೆ: ವರದಿ ಸಾಲಿನಲ್ಲಿ 47.55 ಕೋಟಿ ವ್ಯವಹಾರ, 90.96 ಲಕ್ಷ ನಿವ್ವಳ ಲಾಭ, ಸದಸ್ಯರಿಗೆ ಶೇ.12% ಡಿವಿಡೆಂಟ್ ಘೋಷಣೆ

Suddi Udaya
error: Content is protected !!