28.6 C
ಪುತ್ತೂರು, ಬೆಳ್ತಂಗಡಿ
September 19, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿ

ಅಪ್ರಾಪ್ತ ಬಾಲಕಿ ಮೇಲೆ ಮಾನಭಂಗ ಯತ್ನ: ಬಿಜೆಪಿ ಮುಖಂಡ ರಾಜೇಶ್ ವಿರುದ್ಧ ಪೋಕ್ಸೋ ಪ್ರಕರಣ ದಾಖಲು

ಬೆಳ್ತಂಗಡಿ: ಗಲಾಟೆ ವೇಳೆ ಅಪ್ರಾಪ್ತ ಬಾಲಕಿ ಮೇಲೆ ಮಾನಭಂಗ ಯತ್ನಿಸಿದ ಘಟನೆ ಧರ್ಮಸ್ಥಳ ಪೊಲೀಸ್‌ ಠಾಣಾ ವ್ಯಾಪ್ತಿಯಲ್ಲಿ ನಡೆದಿದ್ದು, ಆರೋಪಿ ಬಿಜೆಪಿ ಮುಖಂಡನ ಮೇಲೆ ಮಾನಭಂಗ ಯತ್ನ, ಅವ್ಯಾಚ ಶಬ್ದಗಳಿಂದ ನಿಂದನೆ ಹಾಗೂ ಪೋಕ್ಸೋ ಅಡಿಯಲ್ಲಿ ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು .

ಧರ್ಮಸ್ಥಳ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಅಪ್ರಾಪ್ತ ಬಾಲಕಿ ಮೇಲೆ ಮಾನಭಂಗ ಯತ್ನಿಸಿದ ಪ್ರಕರಣ ಸಂಬಂಧ ಆರೋಪಿ ಕಳೆಂಜ ಗ್ರಾಮದ ನಿವಾಸಿ ಬಿಜೆಪಿ ಬೆಳ್ತಂಗಡಿ ಮಂಡಲದ ಎಸ್ಟಿ ಮೊರ್ಚಾದ ಅಧ್ಯಕ್ಷ ರಾಜೇಶ್ ಎಮ್.ಕೆ. ವಿರುದ್ಧ ಜೂ.5 ರಂದು ಮಾನಭಂಗ, ಅವ್ಯಾಚ ಶಬ್ದಗಳಿಂದ ನಿಂದನೆ ಹಾಗೂ ಫೋಕ್ಸೋ ಅಡಿಯಲ್ಲಿ ಧರ್ಮಸ್ಥಳ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದು ತನಿಖೆ ನಡೆಸುತ್ತಿದ್ದಾರೆ.

Related posts

ಚಲನಚಿತ್ರ ತಾರೆ ಡಿಂಪಲ್‌ ಕಪಾಡಿಯಾ ಧರ್ಮಸ್ಥಳ ಭೇಟಿ

Suddi Udaya

ಅ.29: ಉಜಿರೆಯಿಂದ ಧರ್ಮಸ್ಥಳಕ್ಕೆ ಧರ್ಮಸಂರಕ್ಷಣ ಪಾದಯಾತ್ರೆ:  ವಾಹನಗಳಿಗೆ ರಸ್ತೆ ಬದಲಾವಣೆ

Suddi Udaya

ಬಡಗಕಾರಂದೂರು: ಸ.ಉ.ಪ್ರಾ. ಶಾಲೆಯಲ್ಲಿ ಶ್ರಮದಾನ

Suddi Udaya

ಬೆಳ್ತಂಗಡಿ: 13ನೇ ವರ್ಷದ ಸಾರ್ವಜನಿಕ ಶ್ರೀ ಗಣೇಶೋತ್ಸವ ಆಚರಣೆ

Suddi Udaya

ಯುವವಾಹಿನಿ ಉಪ್ಪಿನಂಗಡಿ ಘಟಕದ ಅಧ್ಯಕ್ಷರಾಗಿ ಮನೋಜ್ ಎನ್ ಸಾಲ್ಯಾನ್ ಆಯ್ಕೆ

Suddi Udaya

ಕನ್ಯಾಡಿ ಶ್ರೀ ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿ ಯವರಿಗೆ ಅಯೋಧ್ಯೆ ಶ್ರೀ ರಾಮ ಮಂತ್ರಾಕ್ಷತೆ ವಿತರಣೆ

Suddi Udaya
error: Content is protected !!