24.7 C
ಪುತ್ತೂರು, ಬೆಳ್ತಂಗಡಿ
August 5, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಕಡಬದ ನವ ಜೀವನ ಸದಸ್ಯರಿಂದ ಧರ್ಮಸ್ಥಳದ ಡಾ. ಡಿ. ವೀರೇಂದ್ರ ಹೆಗ್ಗಡೆಯವರ ಭೇಟಿ

ಕಡಬ ತಾಲೂಕಿನ ಕಡಬ ಕಾರ್ಯಕ್ಷೇತ್ರದ ನವಜೀವನ ಸಮಿತಿಯ ಸದಸ್ಯರು, ಧರ್ಮಸ್ಥಳದ ಧರ್ಮಾಧಿಕಾರಿ ಡಾ. ಡಿ ವೀರೇಂದ್ರ ಹೆಗ್ಗಡೆಯವರನ್ನು ಭೇಟಿಯಾದರು.

ಈ ಸಂದರ್ಭ ನವ ಜೀವನ ಸಮಿತಿ ಸದಸ್ಯರ ಯೋಗಕ್ಷೇಮ ವಿಚಾರಿಸಿ ಆಶೀರ್ವದಿಸಿದರು. ಈ ಸಂದರ್ಭದಲ್ಲಿ ಜನಜಾಗೃತಿ ವೇದಿಕೆಯ ಶಿಬಿರಾಧಿಕಾರಿ ಚಿತ್ತರಂಜನ್ ರವರು ಉಪಸ್ಥಿತರಿದ್ದರು.

Related posts

ಅರಸಿನಮಕ್ಕಿ ಹಾ.ಉ. ಸ. ಸಂಘದ ಅಧ್ಯಕ್ಷರಾಗಿ ವರದ ಶಂಕರ ದಾಮ್ಲೆ, ಉಪಾಧ್ಯಕ್ಷರಾಗಿ ಸೀತಾ ಎ ಆಯ್ಕೆ

Suddi Udaya

ಅರಸಿನಮಕ್ಕಿ ಧ.ಗ್ರಾ. ಯೋಜನೆಯ ಎ ಮತ್ತು ಬಿ ಒಕ್ಕೂಟದ ವತಿಯಿಂದ ಸಾಮೂಹಿಕ ಶ್ರೀ ಸತ್ಯನಾರಾಯಣ ಪೂಜೆ

Suddi Udaya

ಗುರುವಾಯನಕೆರೆ: ಎಕ್ಸೆಲ್ ಕಾಲೇಜು ವತಿಯಿಂದ ಶತಾಯುಷಿ ಬಂಗಾಡಿ ರಾಜಮನೆತನದ ರವಿರಾಜ ಬಲ್ಲಾಳ್ ಅವರಿಗೆ ಗೌರವಾರ್ಪಣೆ

Suddi Udaya

ಕೊಯ್ಯೂರು ಸ. ಪ. ಪೂ. ಕಾಲೇಜಿನಲ್ಲಿ ಸ್ವಾಗತ ಮತ್ತು ಅಭಿನಂದನಾ ಕಾರ್ಯಕ್ರಮ

Suddi Udaya

ಚಿಬಿದ್ರೆ : ಪೆರಿಯಡ್ಕ ಸಮೀಪದ ಮಾಕಳದಲ್ಲಿ ಕಾಡಾನೆ ದಾಳಿ: ಅಪಾರ ಬೆಳೆ ಹಾನಿ

Suddi Udaya

ಸೆ.7-9: ಪಡಂಗಡಿ ಶ್ರೀ ಕ್ಷೇತ್ರ ಓಡೀಲು ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿಯಿಂದ 34ನೇ ವರ್ಷದ ಸಾರ್ವಜನಿಕ ಶ್ರೀ ಗಣೇಶೋತ್ಸವ

Suddi Udaya
error: Content is protected !!