28 C
ಪುತ್ತೂರು, ಬೆಳ್ತಂಗಡಿ
August 5, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಕಳೆಂಜದಲ್ಲಿ ರಾಜೇಶ್ ಎಂ.ಕೆ ಯವರ ಮೇಲೆ ನಡೆದ‌ ಕೊಲೆ ಯತ್ನ ಖಂಡನೀಯ: ಬಿಜೆಪಿ ಎಸ್.ಸಿ ಮೋರ್ಚಾ ಪ್ರಧಾನ ಕಾರ್ಯದರ್ಶಿ ಪ್ರೇಮಚಂದ್ರ ಕೆ.

ಬೆಳ್ತಂಗಡಿ: ಬೆಳ್ತಂಗಡಿ ಬಿ.ಜೆ.ಪಿ ಎಸ್ಟಿ ಮೋರ್ಚಾದ ಅಧ್ಯಕ್ಷ ರಾಜೇಶ್ ರವರ ಮೇಲೆ ಚುನಾವಣ ಸೋಲಿನ ಹತಾಶೆಯಿಂದ ಹಾಗೂ ಬೆಳ್ತಂಗಡಿ ತಾಲೂಕಿನ ಕಾಂಗ್ರೆಸ್ ನಾಯಕರ ಪ್ರೊತ್ಸಾಹದಿಂದ ಈ ರೀತಿ ಹಲ್ಲೆ ನಡೆದಿರುವುದ್ದು ತೀವ್ರ ಖಂಡನಿಯ ಎಂದು ಬಿಜೆಪಿ ಎಸ್.ಸಿ ಮೋರ್ಚಾ ಪ್ರಧಾನ ಕಾರ್ಯದರ್ಶಿ ಪ್ರೇಮಚಂದ್ರ ಕೆ. ಪತ್ರಿಕಾ ಹೇಳಿಕೆ ನೀಡಿದ್ದಾರೆ.

ಇನ್ನು ಮುಂದೆ ಈ ರೀತಿಯ ಬೆಳವಣಿಗೆಗಳು ನಡೆಯದಂತೆ ಬೆಳ್ತಂಗಡಿ ಕಾಂಗ್ರೆಸ್ ನಾಯಕರು ನೋಡಿಕೊಂಡರೆ ಒಳ್ಳೆಯದು ರಾಜಕೀಯ ನಿಂತ ನೀರಲ್ಲ ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಒಂದು ಪಕ್ಷ ಅಧಿಕಾರಕ್ಕೆ ಬರುತ್ತೆ ಹೊಗುತ್ತೆ ಇದೇ ರೀತಿ‌ ನಿಮ್ಮ ಪಕ್ಷದ ಕಾರ್ಯಕರ್ತರು ಸರಿಯಾದ ಮಾರ್ಗದರ್ಶನ ನೀಡಿ ಉತ್ತಮ ಕಾರ್ಯಕರ್ತರಾಗಿ ಬೆಳೆಸುವ ಜವಾಬ್ದಾರಿ ತಾಲೂಕಿನ ಕಾಂಗ್ರೆಸ್ ನ ಮುಂಚೂಣಿ ನಾಯಕರ ಕರ್ತವ್ಯ ಮುಂದೆ ಈ ರೀತಿ ನಡೆಯದಂತೆ ಪೊಲೀಸ್ ಇಲಾಖೆ ಮಧ್ಯ ಪ್ರವೇಶಿಸಿ ಇನ್ನೂ ಮುಂದೆ ಇಂತಹ ಘಟನೆ ನಡೆಯದಂತೆ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದರು.

Related posts

ಕೊಕ್ಕಡ: ವಾಮನ ನಾಯ್ಕ ಹೃದಯಾಘಾತದಿಂದ ನಿಧನ

Suddi Udaya

ಅಂತರ್ ಕಾಲೇಜು ಗಣಿತ ಸ್ಪರ್ಧೆ: ಎಸ್. ಡಿ. ಎಂ ಪಾಲಿಟೆಕ್ನಿಕ್ ವಿದ್ಯಾರ್ಥಿಗಳಿಗೆ ಪ್ರಶಸ್ತಿ

Suddi Udaya

ಬೆಳ್ತಂಗಡಿ ಸಂಜಯ್ ಗ್ಲೋಬಲ್ ಫೌಂಡೇಶನ್ ವತಿಯಿಂದ ಮಳೆಲ್ ಓರ್ ನಾಲ್ ಕ್ರೀಡಾಕೂಟ

Suddi Udaya

ಗುರುವಾಯನಕೆರೆ ಸಾರ್ವಜನಿಕ ಶ್ರೀ ಗಣೇಶೋತ್ಸವದಲ್ಲಿ ವೇದವ್ಯಾಸ ಶಿಶುಮಂದಿರ ಹಾಗೂ ಬಾಲಗೋಕುಲದ ಪುಟಾಣಿಗಳ ಸಾಂಸ್ಕೃತಿಕ ಕಾರ್ಯಕ್ರಮ

Suddi Udaya

ಬೆಂದ್ರಾಳ ಸೈಂಟ್ ಸಾವಿಯೋ ಆಂಗ್ಲ ಮಾಧ್ಯಮ ಶಾಲೆಗೆ ಸತತ 11 ನೇ ಬಾರಿಗೆ ಶೇ. 100 ಫಲಿತಾಂಶ

Suddi Udaya

ಬೆಳ್ತಂಗಡಿ ಸಂತೆ ಮಾರುಕಟ್ಟೆಯ ವಿದ್ಯುತ್ ಕಂಬಕ್ಕೆ ಸುತ್ತುವರಿದ ಮರದ ಕೊಂಬೆಗಳ ತೆರವು

Suddi Udaya
error: Content is protected !!