28 C
ಪುತ್ತೂರು, ಬೆಳ್ತಂಗಡಿ
August 5, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಕಳೆಂಜ ಬಿಜೆಪಿ ಮುಖಂಡನ ಮೇಲಿನ ಹಲ್ಲೆ ಕುರಿತು ಬಿಜೆಪಿ ಮಂಡಲ ವತಿಯಿಂದ ಪತ್ರಿಕಾಗೋಷ್ಠಿ

ಬೆಳ್ತಂಗಡಿ : ಬೆಳ್ತಂಗಡಿ ಅನೇಕ ನಾಯಕರುಗಳು ಶಾಸಕರಾಗಿ ಹೋದ ಕ್ಷೇತ್ರ ಆದರೆ ದ್ವೇಷ ರಾಜಕೀಯ ಇರಲಿಲ್ಲ. ವಸಂತ ಬಂಗೇರರು ಇರುವಾಗ ಈ ರೀತಿ ನಡೆದಿಲ್ಲ ಎಂದು ಬಿಜೆಪಿ ಮಂಡಲ ಅಧ್ಯಕ್ಷ ಶ್ರೀನಿವಾಸ್ ರಾವ್ ಹೇಳಿದರು.

ಅವರು ಜೂ.6ರಂದು ಗುರುವಾಯನಕೆರೆ ನವಶಕ್ತಿ ಹೋಟೆಲ್ ನಲ್ಲಿ ನಡೆದ ಪತ್ರಿಕಾಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದರು.

ಕಳೆಂಜದಲ್ಲಿ ಎಸ್ ಟಿ ಮುಖಂಡ ರಾಜೇಶ್ ನ ಮೇಲಿನ ಹಲ್ಲೆಯ ಹಿಂದೆ ಕೊಲೆಯ ಪ್ರಯತ್ನ ನಡೆದಿದೆ ಎಂಬುವುದು ಸ್ಪಷ್ಟ. ಜಾತಿ ನಿಂದನೆಯನ್ನು ಕುಶಾಲಪ್ಪ ಗೌಡ ರವರು ಮಾಡಿದ್ದಾರೆ. ಬಿಜೆಪಿ ಕಾರ್ಯಕರ್ತರ ವಿರುದ್ಧ ಸುಳ್ಳು ಕೇಸನ್ನು ಹಾಕುವುದರ ಮೂಲಕ ಸುಳ್ಳಿನ ಕಂತೆಗಳ ಸುರಿಮಳೆ ಇವತ್ತು ಆಗುತ್ತಿದೆ. ಪರಿಶಿಷ್ಟ ಪಂಗಡದ ವ್ಯಕ್ತಿಗೆ ಈ ರೀತಿ ಮಾಡ್ತಾರೆ ಎಂದಾದರೆ ಇನ್ನೂ ಸಾಮಾನ್ಯ ಜನರ ಕಥೆ ಏನು?, ಈ ರೀತಿಯ ಕೀಳು ಮಟ್ಟದ ರಾಜಕೀಯವನ್ನು ನಾನು ನೋಡಿಲ್ಲ ಎಂದರು.

ಪತ್ರಿಕಾಗೋಷ್ಠಿಯಲ್ಲಿ ಬಿಜೆಪಿ ಜಿಲ್ಲಾ ಉಪಾಧ್ಯಕ್ಷ ಜಯಂತ ಕೋಟ್ಯಾನ್, ರಾಜ್ಯ ಸಮಿತಿ ಸದಸ್ಯ ಕೊರಗಪ್ಪ ನಾಯ್ಕ, ಬೆಳ್ತಂಗಡಿ ಮಂಡಲದ ಪ್ರಧಾನ ಕಾರ್ಯದರ್ಶಿಗಳಾದ ಪ್ರಶಾಂತ್ ಪಾರೆಂಕಿ, ಜಯಾನಂದ ಗೌಡ, ಜಿಲ್ಲಾ ಕಾರ್ಯದರ್ಶಿ ವಸಂತಿ ಮಚ್ಚಿನ ಉಪಸ್ಥಿತರಿದ್ದರು.

Related posts

ಮುಗೇರಡ್ಕ ಸರಕಾರಿ ಶಾಲಾಭಿವೃದ್ಧಿಗೆ ವಿದ್ಯಾ ನಿಧಿ ಸಂಗ್ರಹಕ್ಕಾಗಿ 25ಗಂಟೆಗಳ ನಿರಂತರ ಮ್ಯಾರಥಾನ್ ಯೋಗ ತರಬೇತಿಗೆ ಗೋಲ್ಡನ್ ಬುಕ್ ಆಫ್ ವರ್ಲ್ಡ್ ರೆಕಾರ್ಡ್

Suddi Udaya

ಪುದುವೆಟ್ಟು ಶ್ರೀ ಧ.ಮಂ.ಅ.ಹಿ.ಪ್ರಾ. ಶಾಲೆಯಲ್ಲಿ ವಾರ್ಷಿಕ ಕ್ರೀಡಾಕೂಟ

Suddi Udaya

ಓಡೀಲು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ನಂದಿ ಬಳಿ ಇರುವ ಕಾಣಿಕೆ ಡಬ್ಬಿ ಒಡೆದು ಹಣ ಕಳವು

Suddi Udaya

ಬೆಳ್ತಂಗಡಿ ರೋಟರಿ ಕ್ಲಬ್, ಲಯನ್ಸ್ ಕ್ಲಬ್, ಶ್ರೀ ಸುಬ್ರಹ್ಮಣ್ಯ ಸ್ಥಾನಿಕ ಬ್ರಾಹ್ಮಣ ಸಭಾ ಸಹಯೋಗದಲ್ಲಿರೋಟಾಲಯ ಸಂಗೀತ ಸ್ಪರ್ಧೆ

Suddi Udaya

ಮುಖ್ಯಮಂತ್ರಿ ಬಸವರಾಜ್ ಬೊಮ್ಮಯಿ ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಭೇಟಿ: ಶ್ರೀ ಮಂಜುನಾಥ ಸ್ವಾಮಿ ದಶ೯ನ

Suddi Udaya

ಸೆ.6: ಗರ್ಡಾಡಿ ಯುವಕ ಮಂಡಲದಿಂದ ಶ್ರೀ ಕೃಷ್ಣ ಜನ್ಮಾಷ್ಟಮಿಯ ಪ್ರಯುಕ್ತ ಮೊಸರು ಕುಡಿಕೆ ಉತ್ಸವ

Suddi Udaya
error: Content is protected !!