May 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿವರದಿ

ಕೊಯ್ಯೂರಿನಲ್ಲಿ ಸಿಡಿಲು ಬಡಿದು ದನ ಸಾವು

ಬೆಳ್ತಂಗಡಿ; ತಾಲೂಕಿನ ಕೊಯ್ಯೂರು ಗ್ರಾಮದ ಕೊಪ್ಪದಬೈಲು ಎಂಬಲ್ಲಿ ದನದ ಕೊಟ್ಟಿಗೆಗೆ ಸಿಡಿಲು ಬಡಿದು ದನವೊಂದು ಸಾವನ್ನಪ್ಪಿದ ಘಟನೆ ಜೂ.5 ರಂದು ಸಂಜೆ ಸಂಭವಿಸಿದೆ.
ಇಲ್ಲಿನ ನಿವಾಸಿ ಬೇಬಿ ಪೂಜಾರಿ ಎಂಬವರ ಮನೆಯ ದನವೇ ಸಿಡಿಲಿನ ಆಘಾತಕ್ಕೆ‌ ಬಲಿಯಾಗಿದೆ. ಸ್ಥಳಕ್ಕೆ ಕಂದಾಯ ಇಲಾಖೆಯ ಅಧಿಕಾರಿಗಳು ತೆರಳಿ ಪರಿಶೀಲನೆ ನಡೆಸಿದ್ದಾರೆ.

Related posts

ಪದ್ಮುಂಜ ವಿಶ್ವ ಹಿಂದೂ ಪರಿಷತ್ ಬಜರಂಗದಳ ಘಟಕದ ಆಶ್ರಯದಲ್ಲಿ ಬೃಹತ್ ರಕ್ತದಾನ ಶಿಬಿರ

Suddi Udaya

ಕರಾಯ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಕೊಡಿಮರ ಸ್ಥಾಪನೆ

Suddi Udaya

ನ್ಯಾಯಾಲಯದ ವಿಚಾರಣೆ ಹಾಜರಾಗದೆ 56 ವರ್ಷಗಳಿಂದ ವಿವಿಧ ಹೆಸರುಗಳಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿ: ಕುಟುಂಬವನ್ನು ಪತ್ತೆ ಹಚ್ಚಿದ ಬೆಳ್ತಂಗಡಿ ಪೊಲೀಸರು ಮರಣ ಹೊಂದಿದ್ದ ಆರೋಪಿ

Suddi Udaya

ಶಿಶಿಲ ಜನಸ್ಪಂದನ ಸಭೆ: ಶಿಶಿಲ ಸೇತುವೆ ನಿರ್ಮಾಣಕ್ಕೆ ಅನುದಾನ ಮಂಜೂರಾದ ಬಗ್ಗೆ ಅಧಿಕೃತ ಆದೇಶ ಬಂದಿಲ್ಲ – ಶಾಸಕ ಹರೀಶ್ ಪೂಂಜ

Suddi Udaya

ಮಗುವಿಗೊಂದು ಮರ ಯೋಜನೆಗೆ ಮುಂದಾದ ಪಟ್ಟೂರು ಶ್ರೀರಾಮ ವಿದ್ಯಾಸಂಸ್ಥೆ

Suddi Udaya

ದ.ಕ. ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಕ್ಯಾಪ್ಟನ್ ಬ್ರಿಜೇಶ್ ಚೌಟರಿಂದ ಮತದಾನ

Suddi Udaya
error: Content is protected !!