24.6 C
ಪುತ್ತೂರು, ಬೆಳ್ತಂಗಡಿ
June 21, 2026
ಗ್ರಾಮಾಂತರ ಸುದ್ದಿಚಿತ್ರ ವರದಿವರದಿ

ಕೊಯ್ಯೂರಿನಲ್ಲಿ ಸಿಡಿಲು ಬಡಿದು ದನ ಸಾವು

ಬೆಳ್ತಂಗಡಿ; ತಾಲೂಕಿನ ಕೊಯ್ಯೂರು ಗ್ರಾಮದ ಕೊಪ್ಪದಬೈಲು ಎಂಬಲ್ಲಿ ದನದ ಕೊಟ್ಟಿಗೆಗೆ ಸಿಡಿಲು ಬಡಿದು ದನವೊಂದು ಸಾವನ್ನಪ್ಪಿದ ಘಟನೆ ಜೂ.5 ರಂದು ಸಂಜೆ ಸಂಭವಿಸಿದೆ.
ಇಲ್ಲಿನ ನಿವಾಸಿ ಬೇಬಿ ಪೂಜಾರಿ ಎಂಬವರ ಮನೆಯ ದನವೇ ಸಿಡಿಲಿನ ಆಘಾತಕ್ಕೆ‌ ಬಲಿಯಾಗಿದೆ. ಸ್ಥಳಕ್ಕೆ ಕಂದಾಯ ಇಲಾಖೆಯ ಅಧಿಕಾರಿಗಳು ತೆರಳಿ ಪರಿಶೀಲನೆ ನಡೆಸಿದ್ದಾರೆ.

Related posts

ಬಂಗ್ಲೆಗುಡ್ಡೆ ಶೋಧ: ಒಂದು ಅಸ್ಥಿಪಂಜರದ ಗುರುತು ಪತ್ತೆ ಹಚ್ಚಿದ ಎಸ್ ಐಟಿ

Suddi Udaya

ಶ್ರೀ ಕ್ಷೇತ್ರ ಗೆಜ್ಜೆಗಿರಿಯಲ್ಲಿ ವಾರ್ಷಿಕ ಜಾತ್ರಾ ಮಹೋತ್ಸವ; ಮಚ್ಚಿನ ಶ್ರೀ ನಾರಾಯಣ ಗುರು ಸ್ವಾಮಿ ಸೇವಾ ಸಂಘದಲ್ಲಿ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಡಿ.27-28 ರಂದು ನಡೆಯಬೇಕಾಗಿದ್ದ ಬರೆಂಗಾಯ ಸ.ಉ.ಹಿ.ಪ್ರಾ. ಶಾಲಾ ಅಮೃತ ಮಹೋತ್ಸವ ಕಾರ್ಯಕ್ರಮ ರದ್ದು

Suddi Udaya

ಅ.ಭಾ.ಸಾ.ಪ. ಬೆಳ್ತಂಗಡಿ ತಾಲೂಕು ಸಮಿತಿಯ ನೇತೃತ್ವದಲ್ಲಿ ಗೀತೆ ಜತೆ ಸಾಹಿತ್ಯ ಸಾಂಗತ್ಯ ಉಪನ್ಯಾಸ ಮಾಲಿಕೆಯ ಮೊದಲ ಅಧ್ಯಾಯ

Suddi Udaya

ಬೆಳ್ತಂಗಡಿ ಅಗ್ನಿಶಾಮಕ ಠಾಣೆಗೆ ಹೊಸ ವಾಹನ , ಅತ್ಯಾಧುನಿಕ ವ್ಯವಸ್ಥೆ ಒಳಗೊಂಡ ವಾಹನ ಆಪತ್ತಿನ ಸೇವೆಗೆ ಸಜ್ಜಾಗಿದೆ

Suddi Udaya

ಮಚ್ಚಿನ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಪಲ್ಸ್ ಪೋಲಿಯೋ ಲಸಿಕೆ

Suddi Udaya
error: Content is protected !!