25.3 C
ಪುತ್ತೂರು, ಬೆಳ್ತಂಗಡಿ
June 20, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಬೆಳಾಲು ಪ್ರೌಢಶಾಲೆಯಲ್ಲಿ ಕವಿ ಮಾಸ್ತಿ ಸಂಸ್ಮರಣೆ

ಬೆಳಾಲು: ಶ್ರೀ ಧರ್ಮಸ್ಥಳ ಶ್ರೀ ಮಂಜುನಾಥೇಶ್ವರ ಪ್ರೌಢಶಾಲೆಯಲ್ಲಿ ಕವಿ ಸಾಹಿತಿ ಮಾಸ್ತಿ ಎಂದೇ ಪ್ರಸಿದ್ಧರಾಗಿರುವ ಮಾಸ್ತಿ ವೆಂಕಟೇಶ್ ಅಯ್ಯಂಗಾರ್ ರವರ ಸಂಸ್ಮರಣೆ ಮತ್ತು ಪರಿಚಯ ಕಾರ್ಯಕ್ರಮ ಜರಗಿತು.

ಈ ಹಿನ್ನೆಲೆಯಲ್ಲಿ ಮಾಸ್ತಿಯವರಿಗೆ ಸಂಬಂಧಿಸಿದ ರಸಪ್ರಶ್ನೆಯನ್ನು ವಿದ್ಯಾರ್ಥಿ ಕು. ಸಮೀಕ್ಷಾ ನಡೆಸಿದರೆ ಅವರ ಪರಿಚಯವನ್ನು ಕು. ಅಶ್ವಿನಿ ಮಾಡಿದರು. ಕು. ಲಿಖಿತಾ ಕಾರ್ಯಕ್ರಮ ನಿರೂಪಿಸಿದರು. ಶಿಕ್ಷಕರಾದ ಸುಮನ್ ರವರ ಮಾರ್ಗದರ್ಶನದಲ್ಲಿ ಸಂಸ್ಕರಣಾ ಕಾರ್ಯಕ್ರಮ ನೆರವೇರಿತು.

Related posts

ನಿವೃತ್ತ ಯೋಧ ಡಾ.ಕೆ.ಎಸ್ ಗೋಪಾಲಕೃಷ್ಣ ಕಾಂಚೋಡು ಅವರಿಗೆ ‘ಕರಾವಳಿ ರತ್ನ’ ಪ್ರಶಸ್ತಿ

Suddi Udaya

ಅಳದಂಗಡಿ: ಉಚಿತ ನೇತ್ರ ಚಿಕಿತ್ಸಾ ಶಿಬಿರ

Suddi Udaya

ಬೆಳ್ತಂಗಡಿ ಭಾರತೀಯ ಮಜ್ದೂರ್ ಸಂಘದ ಸ್ಥಾಪನೆ ದಿನಾಚರಣೆ

Suddi Udaya

ನಾವೂರು 26ನೇ ವರ್ಷದ ಸಾರ್ವಜನಿಕ ಶ್ರೀ ಶಾರದೋತ್ಸವ ಸಮಿತಿಯ ಪದಾಧಿಕಾರಿಗಳ ಆಯ್ಕೆ

Suddi Udaya

ಮುಗೇರಡ್ಕ ನೆಕ್ಕರಾಜೆ ನಿವಾಸಿ ವಿಶ್ವನಾಥ್ ಗೌಡ ನಿಧನ

Suddi Udaya

ಶೌರ್ಯ ತುರ್ತು ಸ್ಪಂದನಾ ತಂಡಕ್ಕೆ ಅಂತಾರಾಷ್ಟ್ರೀಯ ತರಬೇತುದಾರರಿಂದ ತರಬೇತಿ

Suddi Udaya
error: Content is protected !!