23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಧಾರ್ಮಿಕವರದಿ

ಶಿಶಿಲ ಶ್ರೀ ಕ್ಷೇತ್ರ ಚಂದ್ರಪುರ ಜಿನಮಂದಿರಕ್ಕೆ ನೂತನ ಪಲ್ಲಕ್ಕಿ ಸಮರ್ಪಣೆ

ಶಿಶಿಲ: ಶ್ರೀ ಕ್ಷೇತ್ರ ಚಂದ್ರಪುರ ಜಿನಮಂದಿರ ಶಿಶಿಲಕ್ಕೆ ನೂತನವಾದ ಪಲ್ಲಕ್ಕಿಯನ್ನು ಶ್ರೀಮತಿ ವಸಂತ ಕುಮಾರಿ ಹಾಗೂ ಸುರೇಂದ್ರ ಹೆಗ್ಡೆ ಕಣಿಯೂರು ಅವರು ದಾನರೂಪವಾಗಿ ನೀಡಿದರು.

ಜಿನ ಮಂದಿರದ ಮಾರ್ಗದರ್ಶಕರಾದ ಶ್ರೀ ಕ್ಷೇತ್ರ ಧರ್ಮಸ್ಥಳದ ಮಾತೃಶ್ರೀ ಹೇಮಾವತಿ ಅಮ್ಮನವರು ಪಲ್ಲಕ್ಕಿಯನ್ನು ವೀಕ್ಷಣೆ ಮಾಡಿ ಮೆಚ್ಚುಗೆ ವ್ಯಕ್ತಪಡಿಸಿದರು. ಈ ಸಂದರ್ಭದಲ್ಲಿ ಶ್ರೀಮತಿ ಸುಪ್ರಿಯಾ  ಹರ್ಷೇಂದ್ರ ಕುಮಾ‌ರ್ ರವರು ಉಪಸ್ಥಿತರಿದ್ದರು. 

Related posts

ರಿಲಾಯನ್ಸ್ ಪೈನಾನ್ಸ್ ನಿಂದ 5% ಬಡ್ಡಿ ದರದಲ್ಲಿ ಲೋನ್ ಕೊಡಿಸುವುದಾಗಿ ನಂಬಿಸಿದ ಅಪರಿಚಿತ ವ್ಯಕ್ತಿ: ಬ್ಯಾಂಕ್ ಖಾತೆಯಿಂದ ರೂ.8.40 ಲಕ್ಷ ಪಡೆದು ವಂಚನೆ

Suddi Udaya

ಪಡಂಗಡಿ ಮತ್ತು ಗರ್ಡಾಡಿ ಬಿಜೆಪಿ ಶಕ್ತಿ ಕೇಂದ್ರ ಅಭ್ಯಾಸ ವರ್ಗ ಕಾರ್ಯಕ್ರಮ

Suddi Udaya

ಬೆಳ್ತಂಗಡಿ ಪವರ್ ಆನ್ ಸಂಸ್ಥೆಗೆ ದಶಕದ ಸಂಭ್ರಮ: ಕೇಕ್ ಕತ್ತರಿಸಿ ಸಂಭ್ರಮಾಚರಣೆ

Suddi Udaya

ಬೆಳ್ತಂಗಡಿ ತಾಲೂಕಿನ ಮಳೆ ಹಾನಿ ಪ್ರದೇಶಗಳಿಗೆ ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಭೇಟಿ

Suddi Udaya

ಭಗವದ್ಗೀತೆಯ ಕಂಠಪಾಠ ಪರೀಕ್ಷೆಯಲ್ಲಿ ಪ್ರಥಮ ಶ್ರೇಣಿಯನ್ನು ಪಡೆದ ಕುಮಾರಿ ಅದ್ವಿತಿ ರಾವ್ ರವರಿಗೆ ಸುರ್ಯ ಶ್ರೀ ಸದಾಶಿವರುದ್ರ ದೇವಸ್ಥಾನದ ವತಿಯಿಂದ ಸನ್ಮಾನ

Suddi Udaya

ಉಜಿರೆ: ಕುಂಟಿನಿ ಮದ್ರಸದ ವಿದ್ಯಾರ್ಥಿ ಶಾಝ್ಮಿ ಎಸ್.ಜೆ.ಎಮ್ ಉಜಿರೆ ರೇಂಜ್ ಮಟ್ಟದಲ್ಲಿ ಪ್ರಥಮ ಸ್ಥಾನ

Suddi Udaya
error: Content is protected !!