24.7 C
ಪುತ್ತೂರು, ಬೆಳ್ತಂಗಡಿ
August 5, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಸುನ್ನತ್ ಕೆರೆ ಅಲ್ ಮಸ್ಜಿದುಲ್ ಹುದಾ ಜುಮಾ‌ ಮಸ್ಜಿದ್ ನ ನೂತನ ಪದಾಧಿಕಾರಿಗಳ ಆಯ್ಕೆ

ಬೆಳ್ತಂಗಡಿ; ಅಲ್ ಮಸ್ಜಿದುಲ್ ಹುದಾ ಜುಮಾ‌ ಮಸ್ಜಿದ್ ಸುನ್ನತ್ ಕೆರೆ ಇದರ ವಾರ್ಷಿಕ ಮಹಾಸಭೆಯು ಬುಸ್ತಾನುಲ್ ಉಲೂಂ ಸೆಕೆಂಡರಿ ಮದರಸ ಸುನ್ನತ್ ಕೆರೆ ಸಭಾಂಗಣದಲ್ಲಿ ಜರುಗಿದ್ದು ನೂತನ ಆಡಳಿತ ಸಾಲಿನ ಅಧ್ಯಕ್ಷರಾಗಿ ಅಬ್ದುಲ್ ಹಕೀಂ ಸುನ್ನತ್‌ಕೆರೆ, ಪ್ರಧಾನ ಕಾರ್ಯದರ್ಶಿಯಾಗಿ ಖಲಂದರ್ ಬಿ.ಹೆಚ್, ಕೋಶಾಧಿಕಾರಿಯಾಗಿ ಅಬ್ಬಾಸ್ ಹಾಜಿ ಇವರು ಅವಿರೋಧವಾಗಿ ಆಯ್ಕೆಯಾಗಿದ್ದಾರೆ.

ಸಮಿತಿ ಗೌರವಾಧ್ಯಕ್ಷರಾಗಿ ಅಬ್ದುರ್ರಹ್ಮಾನ್ ಹಾಜಿ, ಉಪಾಧ್ಯಕ್ಷರರುಗಳಾಗಿ ಸ್ವಾದಿಕ್ ಸಾಹೇಬ್ ಮತ್ತು ಇಲ್ಯಾಸ್ ಎಸ್.ಕೆ, ಜೊತೆ ಕಾರ್ಯದರ್ಶಿಯಾಗಿ ಇಕ್ಬಾಲ್ ಫಿಶ್ ಹಾಗೂ ಲೆಕ್ಕಪರಿಶೋಧಕರಾಗಿ ಜಿ.ಎಂ ತಾಜುದ್ದೀನ್ ಇವರು ಆಯ್ಕೆಯಾದರು.

ಜಮಾಅತ್ ಖತೀಬ್ ಎಂ.ಕೆ ಅಬುಬಕ್ಕರ್ ಸಿದ್ದೀಕ್ ಹಿಮಮಿ ಅಲ್ ಫುರ್ಖಾನಿ ರಶಾದಿ ಅಧ್ಯಕ್ಷತೆ ವಹಿಸಿದ್ದರು.

ಕಾರ್ಯಕ್ರಮದಲ್ಲಿ ಯಂಗ್-ಮೆನ್ಸ್ ಪ್ರ.ಕಾರ್ಯದರ್ಶಿ ಜಿ.ಎಂ ತಾಜುದ್ದೀನ್ ಸ್ವಾಗತಿಸಿದರು. ಜಮಾಅತ್ ಪ್ರ.ಕಾರ್ಯದರ್ಶಿ ಶಮೀರ್ ಪ್ಲಾಸ್ಟಿಕ್ ವಾರ್ಷಿಕ ವರದಿ ಹಾಗೂ ಲೆಕ್ಕಪತ್ರ ಮಂಡಿಸಿದರು.

ಮಹಾಸಭೆಯ ಬಳಿಕ ನೂತನ ದಾಖಲೆ ಪತ್ರಗಳನ್ನು ಹಸ್ತಾಂತರ ಮಾಡುವ ಮೂಲಕ ಅಧಿಕಾರ ಪದಗ್ರಹಣವೂ ನಡೆಯಿತು.

Related posts

ಅರಸಿನಮಕ್ಕಿ ವಲಯ ಶ್ರೀ ಕ್ಷೇ. ಧ. ಗ್ರಾ. ಯೋಜನೆಯ ಪ್ರಗತಿ ಬಂಧು ಸ್ವಸಹಾಯ ಸಂಘಕ್ಕೆ ವಾರ್ಷಿಕ ಲೆಕ್ಕ ಪರಿಶೋಧನೆಯ ಗ್ರೇಡಿಂಗ್ ಪತ್ರ ವಿತರಣೆ

Suddi Udaya

ಉರುವಾಲು: ಶ್ರೀ ಭಾರತೀ ಆಂ.ಮಾ. ಪ್ರೌಢ ಶಾಲೆಯಲ್ಲಿ ಅಂತರಾಷ್ಟ್ರೀಯ ಯೋಗ ದಿನಾಚರಣೆ

Suddi Udaya

ಧರ್ಮಸ್ಥಳ: 25 ನೇ ವರ್ಷದ ಭಜನಾ ತರಬೇತಿ ಕಮ್ಮಟ ಸಮಾರೋಪ – ಭಜನೋತ್ಸವ ಸಮಾವೇಶ

Suddi Udaya

ಉಜಿರೆ ಶ್ರೀ ಧ.ಮಂ. ಮಹಿಳಾ ಕೈಗಾರಿಕಾ ತರಬೇತಿ ಸಂಸ್ಥೆಯಲ್ಲಿ ವೃತ್ತಿ ಮಾರ್ಗದರ್ಶನ, ಉದ್ಯೋಗ ನೋಂದಣಿ ಕಾರ್ಯಕ್ರಮ

Suddi Udaya

ಎ.29: ಧರ್ಮಸ್ಥಳದಲ್ಲಿ 54ನೇ ಉಚಿತ ಸಾಮೂಹಿಕ ವಿವಾಹ ವೈಭವ

Suddi Udaya

ಜು.5 ರಿಂದ ಬೆಳ್ತಂಗಡಿ ಆನ್ ಸಿಲ್ಕ್ಸ್ ನಲ್ಲಿ ಆಷಾಢ ಡಿಸ್ಕೌಂಟ್ ಸೇಲ್: ಪ್ರತಿ ಖರೀದಿಗೆ ಶೇ. 50 ರಷ್ಟು ರಿಯಾಯಿತಿ

Suddi Udaya
error: Content is protected !!