24.7 C
ಪುತ್ತೂರು, ಬೆಳ್ತಂಗಡಿ
August 5, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಕಡಬದ ನವ ಜೀವನ ಸದಸ್ಯರಿಂದ ಜನಜಾಗೃತಿ ವೇದಿಕೆಯ ಪ್ರಾದೇಶಿಕ ನಿರ್ದೇಶಕರ ಭೇಟಿ

ಕಡಬ ತಾಲೂಕಿನ ಕಡಬ ಕಾರ್ಯಕ್ಷೇತ್ರದ ನವಜೀವನ ಸಮಿತಿಯ ಸದಸ್ಯರು, ಜಾಗೃತಿ ಸೌಧದಲ್ಲಿ ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆಯ ಪ್ರಾದೇಶಿಕ ನಿರ್ದೇಶಕರಾದ ವಿವೇಕ್ ವಿನ್ಸೆಂಟ್ ಪಾಯಸ್ ರವರನ್ನು ಭೇಟಿಯಾದರು.

ಈ ಸಂದರ್ಭ ನವ ಜೀವನ ಸಮಿತಿ ಸದಸ್ಯರಿಗೆ ವಿವೇಕ್ ವಿನ್ಸೆಂಟ್ ಪಾಯಸ್ ರವರು ಮಾಹಿತಿ ನೀಡಿದರು. ಈ ಸಂದರ್ಭದಲ್ಲಿ ಜನಜಾಗೃತಿ ವೇದಿಕೆಯ ಯೋಜನಾಧಿಕಾರಿಯಾದ ಮಾಧವ್ ಹಾಗೂ ಶಿಬಿರಧಿಕಾರಿ ಚಿತ್ತರಂಜನ್ ರವರು ಉಪಸ್ಥಿತರಿದ್ದರು.

Related posts

ಡಿ.14 -20: ಜೆಸಿಐ ಬೆಳ್ತಂಗಡಿ ಮಂಜುಶ್ರೀಯಿಂದ ಜೆಸಿ ಸಪ್ತಾಹ- 2024: ಸಾಧಕರಿಗೆ ಸನ್ಮಾನ, ಸಮಾಜಸೇವಾ ಸಂಘಟನೆಗಳಿಗೆ ಸೇವಾಶ್ರೀ ಪುರಸ್ಕಾರ, ಮನೋರಂಜನಾ ಕಾರ್ಯಕ್ರಮ

Suddi Udaya

ಸರ್ಕಾರಿ ಪದವಿ ಪೂರ್ವ ಕಾಲೇಜು, ಕೊಯ್ಯೂ ರು:ಪೋಷಕರ ಸಭೆ

Suddi Udaya

ನಡ – ಕನ್ಯಾಡಿ ಶಕ್ತಿ ಕೇಂದ್ರ ಕಾರ್ಯಾಗಾರ

Suddi Udaya

ಬೆಳ್ತಂಗಡಿಯ ಮಾಚಾರ್ ನ ಶಿವರಾಮ ಗೌಡ ಪಿ. ರವರಿಗೆ ಜಿಲ್ಲಾ ಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿ

Suddi Udaya

ಬಳಂಜ: ಸಂಜೀವ ದೇವಾಡಿಗ ನಿಧನ

Suddi Udaya

ಉಜಿರೆ ಎಸ್.ಡಿ.ಎಮ್ ಆಂಗ್ಲ ಮಾಧ್ಯಮ (ಸಿ.ಬಿ.ಎಸ್‌.ಇ) ಶಾಲೆಯಲ್ಲಿ ಸಹಪಠ್ಯ ಚಟುವಟಿಕೆಗಳ ಉದ್ಘಾಟನೆ

Suddi Udaya
error: Content is protected !!