ಕಡಬ ತಾಲೂಕಿನ ಕಡಬ ಕಾರ್ಯಕ್ಷೇತ್ರದ ನವಜೀವನ ಸಮಿತಿಯ ಸದಸ್ಯರು, ಜಾಗೃತಿ ಸೌಧದಲ್ಲಿ ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆಯ ಪ್ರಾದೇಶಿಕ ನಿರ್ದೇಶಕರಾದ ವಿವೇಕ್ ವಿನ್ಸೆಂಟ್ ಪಾಯಸ್ ರವರನ್ನು ಭೇಟಿಯಾದರು.
ಈ ಸಂದರ್ಭ ನವ ಜೀವನ ಸಮಿತಿ ಸದಸ್ಯರಿಗೆ ವಿವೇಕ್ ವಿನ್ಸೆಂಟ್ ಪಾಯಸ್ ರವರು ಮಾಹಿತಿ ನೀಡಿದರು. ಈ ಸಂದರ್ಭದಲ್ಲಿ ಜನಜಾಗೃತಿ ವೇದಿಕೆಯ ಯೋಜನಾಧಿಕಾರಿಯಾದ ಮಾಧವ್ ಹಾಗೂ ಶಿಬಿರಧಿಕಾರಿ ಚಿತ್ತರಂಜನ್ ರವರು ಉಪಸ್ಥಿತರಿದ್ದರು.













